ಅಮೆರಿಕ- ರಷ್ಯಾ ಜಂಟಿ ಚಂದ್ರಯಾನ ಯೋಜನೆ

ಹಿಸ್ಟರಿ ಕಥೆ

Team Udayavani, Sep 19, 2019, 5:10 AM IST

e-7

ಕೆನಡಿ ಜೊತೆ ಕ್ರುಶ್ಚೇವ್‌

ಅಮೆರಿಕ, ಚಂದ್ರನ ಮೇಲೆ ತನ್ನ ಗಗನಯಾನಿಗಳನ್ನು 1969ರಲ್ಲಿ ಇಳಿಸಿ ಐತಿಹಾಸಿಕ ಸಾಧನೆ ಮಾಡಿತು. ಅದಕ್ಕಾಗಿ ಅಮೆರಿಕ ದಶಕಗಳಿಂದ ಪೂರ್ವ ತಯಾರಿ ನಡೆಸಿತ್ತು. ಚಂದ್ರಯಾನವನ್ನು ಅಮೆರಿಕ ಮತ್ತು ರಷ್ಯಾದ ನಡುವೆ ಶೀತಲ ಸಮರದ ಪ್ರತಿಫ‌ಲ ಎಂದೂ ಹೇಲುತ್ತಾರೆ. ಶೀತಲ ಸಮರ ಎಂದರೆ ಮದ್ದುಗುಂಡುಗಳ ಯುದ್ಧವಲ್ಲ, ಅದೊಂದು ರೀತಿಯಲ್ಲಿ ಪೈಪೋಟಿಯ ಸ್ಪರ್ಧೆ. ರಷ್ಯಾ ಮೊದಲ ಬಾರಿಗೆ ಅಂತರಿಕ್ಷಕ್ಕೆ ಮನುಷ್ಯನನ್ನು ಕಳಿಸಿ ತನ್ನ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿಬಿಟ್ಟಿತ್ತು. ಆಗ ಅಮೆರಿಕ ತಾನು ಚಂದ್ರನಲ್ಲಿಗೆ ಮನುಷ್ಯನನ್ನು ಕಳಿಸುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಲು ಹೊರಟಿತು.

ಆ ಸಮಯದಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದವರು ಜಾನ್‌ ಎಫ್. ಕೆನಡಿ. ಚಂದ್ರಯಾನದ ಯೋಜನೆಯಲ್ಲಿ ಅಮೆರಿಕ ಮಾತ್ರ ಪಾಲ್ಗೊಳ್ಳದೆ ಅಂತಾರಾಷ್ಟ್ರೀಯ ಯೋಜನೆಯನ್ನಾಗಿಸಬೇಕೆನ್ನುವುದು ಅವರ ಇರಾದೆಯಾಗಿತ್ತು. ಅದರಲ್ಲೂ ಅಮೆರಿಕ ಮತ್ತು ರಷ್ಯಾ ಜಂಟಿಯಾಗಿ ಈ ಯೋಜನೆಯನ್ನು ಕಾರ್ಯಗತಗೊಳಿಸಬೇಕು ಎಂದು ಕೆನಡಿ, ರಷ್ಯಾ ಪ್ರಧಾನಿ ನಿಕಿತಾ ಅವರ ಮನವೊಲಿಸುವ ಯತ್ನವನ್ನೂ ನಡೆಸಿದರು. ಶೀತಲ ಸಮರವನ್ನು ಕೊನೆಗೊಳಿಸಿ ಜಂಟಿಯಾಗಿ ಚಂದ್ರಯಾನವನ್ನು ಯಶಸ್ವಿಗೊಳಿಸಿದ್ದರೆ ಜಗತ್ತಿನ ಎರಡು ಬಲಿಷ್ಠ ಶಕ್ತಿಗಳು ಒಂದಾಗಿ ಸಾಮರಸ್ಯದ ಸಂದೇಶ ರವಾನೆಯಾಗುತ್ತಿತ್ತು. ಆದರೆ ನಡೆದಿದ್ದೇ ಬೇರೆ.

ಶುರುವಿನಲ್ಲಿ ಕೆನಡಿಯ ಆಹ್ವಾನದ ಬಗ್ಗೆ ನಿರಾಸಕ್ತಿ ತೋರಿದ್ದ ರಷ್ಯಾದ ಪ್ರಧಾನಿ ನಿಕಿತಾ ಕ್ರುಶ್ಚೇವ್‌ ನಂತರದ ದಿನಗಳಲ್ಲಿ ಮನಸ್ಸು ಮಾಡಿದರು. ಆದರೆ, ಎರಡೂ ಕಡೆಯ ಕೆಲ ಪ್ರಭಾವಶಾಲಿ ವ್ಯಕ್ತಿಗಳಿಗೆ ಶಾಂತಿ ಪ್ರತಿಪಾದಕ ಜಂಟಿ ಯೋಜನೆ ಸರಿ ಕಾಣಲಿಲ್ಲ. ಅಲ್ಲದೆ ಅಮೆರಿಕ ಮತ್ತು ರಷ್ಯಾ ನಡುವೆ ಇತರೆ ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಕಂಡುಬಂದವು. ಅದಕ್ಕೆ ಮಿಗಿಲಾಗಿ, ಜಂಟಿ ಯೋಜನೆಯ ರೂವಾರಿಯಾಗಿದ್ದ ಅಮೆರಿಕದ ಪ್ರಧಾನಿ ಜಾನ್‌ ಎಫ್. ಕೆನಡಿಯ ಹತ್ಯೆ ಜಂಟಿ ಯೋಜನೆಗೆ ಪೂರ್ಣ ವಿರಾಮ ಹಾಕಿತು. ಹೀಗೆ ಜಗತ್ತಿನ ಮೊದಲ ಚಂದ್ರಯಾನದ ಗೌರವಕ್ಕೆ ಅಮೆರಿಕ- ರಷ್ಯಾ ಪಾತ್ರವಾಗುವುದು ತಪ್ಪಿತು.

ಹವನ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.