ಅದೃಷ್ಟವಂತ ಯಾರು?


Team Udayavani, Jan 9, 2020, 4:33 AM IST

1

ದುಡ್ಡು ಅಂದ್ರೆ ಯಾರಿಗೆ ಇಷ್ಟವಿಲ್ಲಾ ಹೇಳಿ? ಅದ್ರಲ್ಲೂ ನೀವು ದುಡ್ಡಿನ ಮ್ಯಾಜಿಕ್‌ ಮಾಡಿ ತೋರಿಸಿದ್ರಂತೂ
ಎಲ್ಲರೂ ನಿಮ್ಮ ಬೆನ್ನ ಹಿಂದೆ ಬೀಳ್ಳೋದು ಗ್ಯಾರೆಂಟಿ. ಅಂತಹ ಒಂದು ಮ್ಯಾಜಿಕನ್ನ ಈವಾರ ಹೇಳಿ ಕೊಡ್ತೀನಿ. ಒಂದು ಟ್ರೇನಲ್ಲಿ ಆರು ಕವರುಗಳನ್ನು ಇಟ್ಟಿದೆ (ಮೇಲಿನ ಚಿತ್ರ ನೋಡಿ). ಜಾದೂಗಾರ ಐದು ಜನ ಪ್ರೇಕ್ಷಕರನ್ನು ಕರೆದು, ಈ ಆರು ಕವರುಗಳ ಪೈಕಿ ಒಂದರಲ್ಲಿ ನೋಟನ್ನು ಇಟ್ಟಿದೆ. ಯಾರಿಗೆ ಅದೃಷ್ಟ
ಇದೆಯೋ ಅವರಿಗೆ ನೋಟು ಸಿಗುತ್ತದೆ ಎಂದು ಹೇಳಿ ತಮಗಿಷ್ಟವಾದ ಒಂದೊಂದು ಕವರನ್ನು ತೆಗೆದುಕೊಳ್ಳಲು ಹೇಳುತ್ತಾನೆ. ಉಳಿದ ಕವರನ್ನು ತಾನು ತೆಗೆದುಕೊಳ್ಳುತ್ತಾನೆ. ಪ್ರೇಕ್ಷಕರು ಕವರನ್ನು ತೆಗೆದು ನೋಡಿದಾಗ ಅದರಲ್ಲಿ ಖಾಲಿ ಕಾಗದ ಇರುತ್ತದೆ. ಆದರೆ, ಜಾದೂಗಾರನ ಕವರಲ್ಲಿ ಗರಿಗರಿಯಾದ ಎರಡು ಸಾವಿರದ ನೋಟು ಇರುತ್ತದೆ!

ಇದನ್ನು ಹೇಗೆ ಮಾಡೋದು ಅಂದ್ರೆ ನಿಮ್ಮ ಎಡಗೈಯ ಬೆರಳುಗಳ ಸಹಾಯದಿಂದ ಟ್ರೇಯ ಕೆಳಭಾಗದಲ್ಲಿ ನೋಟನ್ನು ಅಡಗಿಸಿ ಇಟ್ಟುಕೊಳ್ಳಿ. ಇಲ್ಲಿರುವ ಚಿತ್ರವನ್ನು ಗಮನಿಸಿದಲ್ಲಿ ಇದು ನಿಮಗೆ ಅರ್ಥವಾಗುತ್ತದೆ. ಎಲ್ಲರೂ ಕವರುಗಳನ್ನು ತೆಗೆದುಕೊಂಡ ಬಳಿಕ ಉಳಿದ ಕವರನ್ನು ತೆಗೆಯುವಾಗ ಬಲಗೈಯನ್ನು
ಉಪಯೋಗಿಸಿ ಅದರ ಹೆಬ್ಬೆರಳು ಕವರಿನ ಮೇಲೆ ಇರುವಂತೆಯೂ ಉಳಿದ ಬೆರಳುಗಳು ಟ್ರೇಯ ಕೆಳಭಾಗದಲ್ಲಿ ಇರುವಂತೆಯೂ ಹಿಡಿದು ಕವರು ಮತ್ತು ನೋಟನ್ನು ಒಟ್ಟಿಗೆ ಟ್ರೇಯಿಂದ ಹೊರಗೆ ಜಾರಿಸಿ ತೆಗೆಯಿರಿ. ಇದನ್ನು ಮಾಡುವಾಗ ಟ್ರೇಯನ್ನು ಪ್ರೇಕ್ಷಕರ ಕಡೆ ಸ್ವಲ್ಪ ಬಾಗಿಸಿ ಹಿಡಿಯಿರಿ. ನೋಟು ಕವರಿನ ಹಿಂದೆ ಇದ್ದು ಪ್ರೇಕ್ಷಕರಿಗೆ ಕಾಣದಂತೆ ಎಚ್ಚರ ವಹಿಸಿ. ಈಗ ಕವರನ್ನು ನಿಮ್ಮ ಎಡಗೈಗೆ ವರ್ಗಾಯಿಸಿ.
ಬಲಗೈಯಿಂದ ಕವರಿನ ಬಾಯಿಯನ್ನು ತೆರೆದು ತೋರು ಬೆರಳು ಮತ್ತು ನಡುಬೆರಳನ್ನು ಕವರಿನಲ್ಲಿ ಹಾಕಿ.
ಕವರಿನಲ್ಲಿ ಹಾಕಿದ ಬೆರೆಳುಗಳನ್ನು ತೆಗೆಯುವಾಗ ಹಿಂಬದಿಯ ನೋಟನ್ನೂ ಎಳೆಯಿರಿ. ಆಗ ನೋಟು
ಕವರಿನಿಂದ ಹೊರಬಂದಂತೆ ಕಾಣಿಸುತ್ತದೆ.

ಉದಯ್‌ ಜಾದೂಗಾರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.