ನಿಮಗಿದು ತಿಳಿದಿರಲಿ


Team Udayavani, Oct 26, 2017, 11:16 AM IST

26-31.jpg

1. ಪ್ರಾಣಿಗಳ ನಡವಳಿಕೆಯ ಅಧ್ಯಯನಕ್ಕೆ ಎಥಾಲಜಿ ಎಂದು ಕರೆಯುತ್ತಾರೆ
2. ಮೇ 29ನ್ನು ಮೌಂಟ್‌ ಎವರೆಸ್ಟ್‌ ದಿನವನ್ನಾಗಿ ಆಚರಿಸುತ್ತಾರೆ
3. ಪಂಪ ಮಹಾಕವಿ ತನ್ನನ್ನು ತಾನು “ಕದಳಿಗರ್ಭಶಾಮಂ’ ಎಂದು ಕರೆದುಕೊಂಡಿದ್ದಾನೆ 
4. ದಕ್ಷಿಣ ಭಾರತದಿಂದ ಆಯ್ಕೆಯಾದ ಮೊದಲ ಪ್ರಧಾನಮಂತ್ರಿ ಪಿ.ವಿ. ನರಸಿಂಹ ರಾವ್‌. ಅವರು ಮೂಲತಃ ಆಂಧ್ರಪ್ರದೇಶದ ವಾರಂಗಲ್‌ ಜಿಲ್ಲೆಯವರು. 
5.  ಹತ್ತಿ ಬೆಳೆ ಬೆಳೆಯಲು ಕಪ್ಪು ಮಣ್ಣು ಬಹಳ ಸೂಕ್ತ
6. “ಮಳಿಗೆ ಮತ್ತು ವಾಣಿಜ್ಯ ಸಂಸ್ಥೆಗಳ ನಿಯಮ 1963’ರ ಪ್ರಕಾರ ಕರ್ನಾಟಕದ ಅಂಗಡಿ ಹಾಗೂ ವಾಣಿಜ್ಯ ಕಟ್ಟಡಗಳ ಮುಂದಿನ ನಾಮಫ‌ಲಕ ಕನ್ನಡದಲ್ಲಿಯೇ ಇರಬೇಕು. 
7. ನಮ್ಮ ಕಣ್ಣುಗುಡ್ಡೆಗಳು ಅಂದಾಜು 28 ಗ್ರಾಂನಷ್ಟು ತೂಕ ಹೊಂದಿವೆ. ಮಾನವನ ಕಣ್ಣು ಸುಮಾರು 10 ದಶಲಕ್ಷದಷ್ಟು ವಿವಿಧ ಬಣ್ಣಗಳ ನಡುವಿನ ವ್ಯತ್ಯಾಸವನ್ನು ಗುರುತಿಸಬಲ್ಲ ಸಾಮರ್ಥ್ಯ ಹೊಂದಿವೆ. 
8. ಮನುಷ್ಯನನ್ನು ಹೊರತುಪಡಿಸಿದರೆ ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಜೀವಿಯೆಂದರೆ ಅದು ಇರುವೆ. ಭೂಮಿಯ ಮೇಲೆ 12,000ಕ್ಕೂ ಅಧಿಕ ತಳಿಯ ಇರುವೆಗಳಿವೆ. 
9. ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಜನ್ಮದಿನವನ್ನು (ಅಕ್ಟೋಬರ್‌ 31) “ರಾಷ್ಟ್ರೀಯ ಏಕತಾ ದಿನ’ವನ್ನಾಗಿ ಆಚರಿಸಲಾಗುತ್ತದೆ. 
10. “ಕಾಗಿನೆಲೆ ಆದಿಕೇಶವ’ ಅಂಕಿತನಾಮದ ಕನಕದಾಸರು ಹುಟ್ಟಿದ್ದು ಧಾರವಾಡ ಜಿಲ್ಲೆಯ ಬಾಡಾದಲ್ಲಿ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.