“ಆಕೃತಿ’ಯಲ್ಲಿ ಲಂಕೇಶರ ಕುರಿತ ಮಾತು- ಕಥೆ


Team Udayavani, Mar 11, 2017, 4:03 PM IST

15.jpg

ಬೆಂಗಳೂರಿನಲ್ಲಿರುವ ಪುಸ್ತಕ ಮಳಿಗೆಗಳಲ್ಲಿ “ಆಕೃತಿ ಬುಕ್ಸ್‌’, ಅನೇಕ ಕಾರಣಗಳಿಗಾಗಿ ವಿಶಿಷ್ಟವಾಗಿ ನಿಲ್ಲುತ್ತದೆ. “ಆಕೃತಿ’ ಪುಸ್ತಕ ಮಾರಾಟ ತಾಣವಷ್ಟೇ ಅಲ್ಲ, ಓದುಗರನ್ನು ರೂಪಿಸುವ ತಾಣ ಕೂಡ ಹೌದು. ಇಲ್ಲಿ ಆಗಾಗ ನಡೆಯುವ ಸಂವಾದಗಳು, ಸಿನಿಮಾ ಪ್ರದರ್ಶನ ಮತ್ತು ಸಿನಿಮಾ ಸಂಬಂಧಿತ ಕಾರ್ಯಕ್ರಮಗಳು ಅದಕ್ಕೆ ಸಾಕ್ಷಿ. ಇತ್ತೀಚಿಗಷೆc ಆಕೃತಿಯಲ್ಲಿ ಲಂಕೇಶರ ಕುರಿತ ಮಾತುಕತೆ ಮತ್ತು ಅವರ ಬರಹ- ಕವಿತೆಗಳನ್ನು ಓದುವ ಕಾರ್ಯಕ್ರಮ ನಡೆಯಿತು. 

ಪತ್ರಕರ್ತ ಆದಿತ್ಯ ಭಾರದ್ವಾಜ್‌, ಫಿಲಂಮೇಕರ್‌ ಸಂದೀಪ್‌ ಕುಮಾರ್‌, ಶ್ರೀಪಾದ್‌ ಹೆಗಡೆ, ಕುಮಾರ್‌ ರೈತ, ಚಂದ್ರಶೇಖರ್‌, ಪ್ರಸನ್ನ ಲಕ್ಷಿ$¾àಪುರ ಸೇರಿದಂತೆ ಅನೇಕರು ಲಂಕೇಶ್‌ ವ್ಯಕ್ತಿತ್ವ ಮತ್ತವರ ಪುಸ್ತಕಗಳ ಕುರಿತ ಮಾತುಕತೆಯಲ್ಲಿ ಭಾಗಿಯಾದರು. ಹರಟೆ ಮಾದರಿಯಲ್ಲಿ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ತಾವು ಕಂಡ ಲಂಕೇಶರನ್ನು ನೆನಪಿನಾಳದಿಂದ ಹೆಕ್ಕಿಕೊಟ್ಟಿದ್ದು ವಿಶೇಷವಾಗಿತ್ತು. ಅಂದಿನ ಕಾಲದ ರಾಜಕೀಯ ಸಂದರ್ಭ, ಲಂಕೇಶರ ಬರವಣಿಗೆ, ಮತ್ತವರ ಮನೋಭಾವದ ಕುರಿತ ಸ್ವಾರಸ್ಯಕರ ಘಟನೆಗಳು ಅಲ್ಲಿ ನೆರೆದಿದ್ದವರನ್ನು ರಂಜಿಸಿದ್ದು ಮಾತ್ರವಲ್ಲದೆ ಚಿಂತನೆಗೆ ಹಚ್ಚಿತು. ಇನ್ನು ಮುಂದೆಯೂ ಆಕೃತಿಯಲ್ಲಿ ಪುತಿನ, ಮಾಸ್ತಿ ಹೀಗೆ ಕನ್ನಡದ ಹೆಸರಾಂತ ಸಾಹಿತಿಗಳ ಕುರಿತ ಸಂವಾದಗಳು ನಡೆಯಲಿವೆ. ಆಸಕ್ತರು, ಕನ್ನಡಾಭಿಮಾನಿಗಳು ಪಾಲ್ಗೊಳ್ಳಬಹುದು.

ಎಲ್ಲಿ?: 12ನೇ ಮುಖ್ಯರಸ್ತೆ, 3ನೇ ಬ್ಲಾಕ್‌, ರಾಜಾಜಿನಗರ
ಜಾಲತಾಣ:  www.facebook.com/akrutibooks
ಸಂಪರ್ಕ: 9886694580

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.