ಭಾರತೀಯರ ನಿದ್ದೆಗೆಡಿಸಿದ ಅಲಿಸ್ಸಾ ಹೀಲಿ


Team Udayavani, Mar 14, 2020, 6:04 AM IST

bharati

ಮೊನ್ನೆಯಷ್ಟೇ ಮಹಿಳಾ ಟಿ20 ವಿಶ್ವಕಪ್‌ ಮುಗಿದಿದೆ. ಭಾರತ ಮಹಿಳಾ ತಂಡ ಫೈನಲ್‌ವರೆಗೆ ತಲುಪಿ, ಅಲ್ಲಿ ಹೀನಾಯವಾಗಿ ಸೋತಿದ್ದು ಎಲ್ಲರಿಗೂ ಗೊತ್ತೇ ಇದೆ. ಫೈನಲ್‌ವರೆಗೆ ಅಬ್ಬರಿಸುತ್ತ ಸಾಗಿದ ಭಾರತ, ಅಲ್ಲಿ ಮಾತ್ರ ವಿಲವಿಲ ಒದ್ದಾಡಿದ್ದು ಎಲ್ಲರಿಗೂ ವಿಸ್ಮಯ ಉಂಟು ಮಾಡಿದೆ. ಇದು ಮಾನಸಿಕ ದೌರ್ಬಲ್ಯವೋ, ಸಾಮರ್ಥ್ಯವೇ ಅಷ್ಟೋ, ಹೇಳಬಲ್ಲವರಾರು? ಇರಲಿ ಭಾರತದ ವಿರುದ್ಧ ಫೈನಲ್‌ನಲ್ಲಿ ಪರಿಸ್ಥಿತಿಯನ್ನು ಬದಲಿಸಿದ್ದು, ಆಸ್ಟ್ರೇಲಿಯದ ಆರಂಭಿಕ ಬ್ಯಾಟ್ಸ್‌ವುಮನ್‌ ಅಲಿಸ್ಸಾ ಹೀಲಿ.

ಮೊದಲ ಎಸೆತದಿಂದಲೇ ಜೋರು ಜೋರಾಗಿ ಸ್ಫೋಟಿಸಿದ ಅವರು ಭಾರತದ ಎಲ್ಲ ಬೌಲರ್‌ಗಳ ದಿಕ್ಕೆಡಿಸಿದರು. ಭಾರತೀಯರು ಹಿಡಿತ ಸಾಧಿಸುತ್ತೇವೆ ಎಂದುಕೊಳ್ಳುವ ಮೊದಲೇ, ಆಸ್ಟ್ರೇಲಿಯ ಸಂಪೂರ್ಣ ನಿಯಂತ್ರಣ ಸಾಧಿಸಲು ಕಾರಣವಾದರು. ಅವರ ಅಬ್ಬರದ ಕಾರಣ ಆಸ್ಟ್ರೇಲಿಯ 184 ರನ್‌ ಬಾರಿಸಿತು. ಅಷ್ಟರಲ್ಲೇ ಭಾರತ ಸೋತಾಗಿತ್ತು. ಅವತ್ತು ಅಲಿಸ್ಸಾ ಹೀಲಿ 75 ರನ್‌ಗಳನ್ನು ಚಚ್ಚಿದ್ದರು.

ಅದಕ್ಕೆ ಬಳಸಿಕೊಂಡಿದ್ದು ಕೇವಲ 39 ಎಸೆತ. ಅದರಲ್ಲಿ 7 ಬೌಂಡರಿ, 5 ಸಿಕ್ಸರ್‌ಗಳು ಸೇರಿದ್ದವು. ಈ ಹೀಲಿ ಆಸೀಸ್‌ನ ಖ್ಯಾತ ವೇಗದ ಬೌಲರ್‌ ಮಿಚೆಲ್‌ ಸ್ಟಾರ್ಕ್‌ ಅವರ ಪತ್ನಿ. ಈಕೆಯ ಆಟ ನೋಡಲು, ದ.ಆಫ್ರಿಕಾದಲ್ಲಿದ್ದ ಸ್ಟಾರ್ಕ್‌ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿಯಿದ್ದಂತೆಯೇ ಆಸ್ಟ್ರೇಲಿಯಕ್ಕೆ ಹಾರಿದ್ದರು ಎನ್ನುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಅವರು ಅಷ್ಟು ಪರಿಶ್ರಮ ಪಟ್ಟು ಹಾರಿದ್ದಕ್ಕೂ ಸಾರ್ಥಕವಾಯ್ತು ಎನ್ನುವುದು ಗಮನಾರ್ಹ!

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.