“ಅಮರಶಿಲ್ಪಿ’ಗೆ ಕೈ ಕೊಟ್ಟ ಊರು!

ಪುರದ ಪುಣ್ಯಂ- ಕೈದಾಳ

Team Udayavani, Aug 17, 2019, 5:04 AM IST

p-9

ಇದು “ಅಮರಶಿಲ್ಪಿ’ ಜಕಣಾಚಾರಿಯ ಸ್ವಂತ ಊರು. ಅವನ ಕಾಲಕ್ಕೂ ಹಿಂದೆ ಈ ಸ್ಥಳಕ್ಕೆ “ಕ್ರೀಡಾಪುರ’ ಎಂಬ ಹೆಸರಿತ್ತು. ಜಕಣಾಚಾರಿ ತನ್ನ ಊರಲ್ಲೇ ಚೆನ್ನಕೇಶವನ ದೇವಾಲಯ ನಿರ್ಮಿಸಲು ತೀರ್ಮಾನಿಸುತ್ತಾನೆ. ಇದಕ್ಕೆ ಪೂರಕವಾಗಿ, ರಾಜ ವಿಷ್ಣುವರ್ಧನನು ವಿಗ್ರಹದ ಕೆತ್ತನೆಗೆಂದೇ “ಕೃಷ್ಣಶಿಲೆ’ಯನ್ನು ಕೊಡುಗೆ ನೀಡುತ್ತಾನೆ. ತಾನು ಕೆತ್ತಿದ ವಿಗ್ರಹದಲ್ಲಿ ಮಗ ಡಕಣಾಚಾರಿಯು ದೋಷ ಹುಡುಕಿದ್ದರಿಂದ, ಜಕಣಾಚಾರಿ ತಾನು ಹೇಳಿಕೊಂಡಂತೆ ತನ್ನ ಬಲಗೈಯನ್ನು ಕತ್ತರಿಸಿಕೊಳ್ಳುತ್ತಾನೆ. ಬಳಿಕ ಮಗನ ಸಹಾಯದಿಂದ, ತನ್ನ ಎಡಗೈಯಲ್ಲಿ ಸುಂದರ ಚೆನ್ನಕೇಶವ ವಿಗ್ರಹವನ್ನು ಕೆತ್ತಿ ಪೂರ್ಣಗೊಳಿಸುತ್ತಾನೆ. ವಿಗ್ರಹ ಪೂರ್ಣಗೊಳ್ಳುವುದರೊಳಗೆ ಆತನಿಗೆ “ಬಲಗೈ’ ವರವಾಗಿ ಬರುತ್ತದೆ. ಆದ್ದರಿಂದ, ಈ ಊರನ್ನು “ಕೈ ಕೊಟ್ಟ ದಳ’ ಅಂತ ಕರೆಯಲಾಯಿತು. ಇದೇ ಮುಂದೆ “ಕೈದಾಳ’ ಆಯಿತು ಎಂಬ ಪ್ರತೀತಿ ಇದೆ. ತುಮಕೂರಿನಿಂದ ಕುಣಿಗಲ್‌ಗೆ ಹೋಗುವ ಮಾರ್ಗದಲ್ಲಿ ಗೂಳೂರು ಎಂಬ ಊರಿನ ಬಳಿ, ಈ ಕೈದಾಳ ಚೆನ್ನಕೇಶವ ದೇವಸ್ಥಾನ ಸಿಗುತ್ತದೆ.

– ಕಾವ್ಯ ಎನ್‌., ತುಮಕೂರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.