ಬದುಕು ಬದಲಿಸಿದ ಚಿತ್ರ

ಒಂದು ಫೋಟೋ ಕತೆ

Team Udayavani, Oct 26, 2019, 4:08 AM IST

ondu-photo

ಅಂದು ಮುಂಜಾನೆ, ಶ್ರವಣ ಬೆಳಗೊಳದ ಗೊಮ್ಮಟ ಗಿರಿಯನ್ನು ಏರಿದ್ದೆ. ಅಲ್ಲೊಬ್ಬರು ಜೈನ ಮುನಿ, ಮುಗಿಲವೀರ ಬಾಹುಬಲಿಯ ಮಹಾನ್‌ ಪಾದಗಳ ಕೆಳಗೆ, ಪುಟ್ಟ ಆಕೃತಿಯಂತೆ ಧ್ಯಾನಸ್ಥರಾಗಿ ಕುಳಿತಿದ್ದನ್ನು ಕಂಡೆ. ಅವರು “ಜಂಗಲ್‌ವಾಲೆ ಬಾಬಾ’ ಅಂತಲೇ ಖ್ಯಾತಿ ಪಡೆದಿದ್ದ ಚಿನ್ಮಯ ಸಾಗರ ಮಹಾರಾಜರು ಎಂಬುದು ಆಮೇಲೆ ಗೊತ್ತಾಯಿತು. ಆ ದೃಶ್ಯ ಸೆರೆಹಿಡಿಯಲೆಂದೇ, ಎದುರಿನ ಅಟ್ಟಹತ್ತಿದ್ದೆ. 2006ರಲ್ಲಿ ತೆಗೆದ ಈ ಅನಿರೀಕ್ಷಿತ ಫೋಟೊ, ನನ್ನ ಬದುಕಿನ ತಿರುವನ್ನೇ ಬದಲಿಸಿತು. ಈ ಚಿತ್ರ 25 ದೇಶಗಳಲ್ಲಿ ಪ್ರದರ್ಶನ ಕಂಡಿತು. 25 ಚಿನ್ನದ ಪದಕಗಳ ಗೌರವ ನನ್ನ ಪಾಲಾಯಿತು. ಆದರೆ, ಇತ್ತೀಚೆಗೆ ಆ ಜೀವ ಇಲ್ಲವಾಯಿತು ಎಂದು ಕೇಳಿದಾಗ, ಮನಸ್ಸಿನಲ್ಲಿ ದುಃಖ ಕವಿಯಿತು. (ಚಿಕ್ಕೋಡಿ ಸಮೀಪದ ಜುಗುಳದಲ್ಲಿ ಸಲ್ಲೇಖನ ವ್ರತದಲ್ಲಿದ್ದ ಚಿನ್ಮಯ ಸಾಗರರು, ಇತ್ತೀಚೆಗೆ ಇಹಲೋಕ ತ್ಯಜಿಸಿದರು)

* ಸುಧೀಂದ್ರ ಕೆ.ಪಿ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.