ಅಂಜನಾದ್ರಿಯ ಹನುಮ 


Team Udayavani, May 13, 2017, 12:31 PM IST

60.jpg

ಅಂಜನಾದ್ರಿ ಪರ್ವತ, ಗಂಗಾವತಿಯಿಂದ ಕಿಷ್ಕಿಂದಾ ಮಾರ್ಗದಲ್ಲಿ 16 ಕಿ.ಮೀ ದೂರದಲ್ಲಿದೆ. ಹುಲಗಿ  ಅಥವಾ ಗಂಗಾವತಿ ಯಾವುದೇ ಮಾರ್ಗದಿಂದಲೂ ಸುಲಭವಾಗಿ ಇಲ್ಲಿಗೆ ತಲುಪಬಹುದು.  ಈ ಪರ್ವತಕ್ಕೂ ಪುರಾಣಕ್ಕೂ ನಂಟು ಇದೆ. ಈ ಕ್ಷೇತ್ರ ರಾಮಾಯಣ ಕಾಲದ ಘಟನೆಗಳಿಗೆ ಸಾಕ್ಷಿಯಾಗಿ ನೆಲೆ ನಿಂತಿದೆ. ರಾಮಾಯಣ ಕಾಲಕ್ಕೆ ವಾನರ ಸೇನೆಯ ತಾಣವಾಗಿದ್ದ ಕಿಷ್ಕಿಂದಾ, ಅಂಜನಾದ್ರಿ, ವಿರುಪಾಪುರದಡ್ಡಿ, ಹನುಮಾಪುರ, ತಿರುಮಲಾಪುರ ಸುತ್ತಲಿನ ಪರಿಸರಕ್ಕೆ ಹೊಂದಿಕೊಂಡ ಅಂಜನಾದ್ರಿ ಪರ್ವತತಾಣವು ಆಂಜನೇಯನ ಜನ್ಮಸ್ಥಳವಾಗಿ ಪ್ರಸಿದ್ಧವಾಗಿದೆ. ಇಲ್ಲಿ ಉದ್ಬವ ಆಂಜನೇಯ ಭಕ್ತರನ್ನು ಸೆಳೆಯುತ್ತಿದ್ದಾನೆ. 

ಒಂದು ದಿನ ವಾನರರಾಜ ಕೇಸರಿ ಮತ್ತು ಅಂಜನಾದೇವಿಯರು ತಮ್ಮ  ರಾಜ್ಯದ ಸುಮೇರು ಪರ್ವತದ ಮೇಲೆ ವಿಹರಿಸುತ್ತಿದ್ದರು. ಹಾಗೇ ಮೃದುವಾಗಿ ಗಾಳಿ ಬೀಸುತ್ತಿರುವಾಗ ಅಂಜನಾದೇವಿಯ ಸೀರೆಯ ಸೆರಗು ಗಾಳಿಗೆ ಮೇಲಕ್ಕೆ ಹಾರಿತು. ಅವಳಿಗೆ ತನ್ನ ದೇಹವನ್ನು ಯಾರೋ ಸ್ಪರ್ಶಿಸುತ್ತಿರುವರೆಂಬ ಅನುಭವವಾಯಿತು.  ತನ್ನ ವಸ್ತ್ರವನ್ನು ಸರಿ ಮಾಡಿಕೊಂಡು “ನಾನು ಈಗಲೇ ಶಾಪವನ್ನು ಕೊಟ್ಟು ಅವನನ್ನು ಭಸ್ಮ ಮಾಡುತ್ತೇನೆ’ ಎಂದು ಕೋಪದಿಂದ ಶಾಪ ನೀಡಿದಳು. ಈಕೆಯ ಮಾತಿಗೆ ಪ್ರತಿಯಾಗಿ ವಾಯುದೇವನೆ ಹೇಳುತ್ತಿದ್ದಾನೆಂಬಂತೆ ಅವಳಿಗೆ ಭಾಸವಾಗಿ “ದೇವೀ, ನಾನು ನಿನ್ನ ವ್ರತವನ್ನು ಕೆಡಿಸಲಿಲ್ಲ’. ದೇವಿ ನಿನಗೆ ನನ್ನಷ್ಟೇ ತೇಜಸ್ವಿ, ಬಲಶಾಲಿಯಾದ ಹಾಗೂ ಬುದ್ದಿಶಕ್ತಿಯಲ್ಲಿ ಅದ್ವಿತೀಯನಾದ ಮಗನು ಜನಿಸುತ್ತಾನೆ. ಅವನು ಭಗವಂತನ ಸೇವಕನಾಗುತ್ತಾನೆ. ನಾನು ಅವನನ್ನು ರಕ್ಷಿಸುತ್ತೇನೆ’ ಎಂದಂತೆ ಭಾಸವಾಯಿತು.

ಅನಂತರ ಅಂಜನಾದೇವಿ ಮತ್ತು ಕೇಸರಿ ತಮ್ಮ ಸ್ಥಾನಕ್ಕೆ ಹೊರಟುಹೋದರು. ಭಗವಾನ್‌ ಶಂಕರರು  ಅಂಶರೂಪದಿಂದ ಅಂಜನಿಯ  ಕಿವಿಯ ಮುಖಾಂತರ ಅವಳ ಗರ್ಭದಲ್ಲಿ ಪ್ರವೇಶಿಸಿದನು. ಚೈತ್ರ ಶುಕ್ಲ ಪೌರ್ಣಮಿ ಮಂಗಳವಾರದ ದಿನ ಅಂಜನಾದೇವಿಯ ಮನೆಯಲ್ಲಿ ಭಗವಾನ್‌ ಶಂಕರನು ವಾನರ ರೂಪದಲ್ಲಿ ಜನಿಸಿದನು ಎಂಬುದು ರಾಮಾಯಣದಲ್ಲಿ ಬರುವ ದೃಷ್ಟಾಂತ. ಅದೇ ಈ ಅಂಜನಾ ಪರ್ವತದ ಮೇಲಿರುವ ಆಂಜನೇಯನ ಜನ್ಮಸ್ಥಳ. 

ಈ ಪರ್ವತ ಹತ್ತಲು ಕಡಿದಾದ  ಬೆಟ್ಟದ ಮಧ್ಯದಲ್ಲಿ 575 ಮೆಟ್ಟಿಲುಗಳು 
 ನಿರ್ಮಿತವಾಗಿದೆ.  ಈ ಮೆಟ್ಟಿಲುಗಳನ್ನೇರುವುದೇ ಒಂದು ಹರಸಾಹಸ. ಕೆಲವೆಡೆ ಚಿಕ್ಕಪುಟ್ಟ ಮೆಟ್ಟಿಲುಗಳಿವೆ ಇನ್ನು ಕೆಲವೆಡೆ ವಿಸ್ತಾರವಾದ ಮೆಟ್ಟಿಲುಗಳು.  ಅಲ್ಲಲ್ಲಿ ಬೆಟ್ಟದಲ್ಲಿ ಜಿನುಗುವ ನೀರಿನ ಝರಿಗಳು.  ಸುತ್ತಲೂ ಹಸಿರುಟ್ಟ ನಿಸರ್ಗ, ಇವುಗಳನ್ನೆಲ್ಲ ನೋಡುತ್ತ ಬೆಟ್ಟದ ಪೂರ್ಣ ಮೇಲು¤ದಿಗೆ ಬಂದರೆ ಸಾಕು, ಆಯಾಸವೆಲ್ಲ ಕರಗಿಹೋಗಿರುತ್ತದೆ.

ಈ ಬೆಟ್ಟದ ಮೇಲೆ ಧ್ಯಾನಮಂದಿರ. ದೇವಾಲಯದ ಮುಂದೆ ತುಳಸಿಕಟ್ಟೆ, ದೀಪಮಾಲಿಕಾ ಸ್ಥಂಭ ಇದೆ. ದೊಡ್ಡಬಂಡೆಗಲ್ಲೊಂದರ ಮೇಲೆ ನಿರ್ಮಿಸಿದ ದೇವಾಲಯ ಪ್ರದಕ್ಷಿಣಾ ಪಥವನ್ನು ಹೊಂದಿದ್ದು, ದೇವಾಲಯ ಒಳಗೆ ಬಂಡೆಗಲ್ಲಿನಲ್ಲಿ ಉದ್ಬವ ಆಂಜನೇಯ ಮೂರ್ತಿ ಇದೆ.    ಇಲ್ಲಿ ಕೋತಿಗಳ ಕಾಟ ಹೇಳತೀರದು. ಸದಾ ಕಾಲ ಇಲ್ಲಿ ರಾಮಜಪ ನಡೆಯುತ್ತಿರುತ್ತದೆ. ದೇವಾಲಯ ಸುತ್ತಲೂ ಬಂಡೆಗಲ್ಲುಗಳ ಆವೃತ್ತವಾಗಿದೆ.   ಬೆಟ್ಟದ ಮೇಲೆ ನಿಂತು ನಿಸರ್ಗದ ಸೌಂದರ್ಯ ಸವಿಯಬೇಕು. ಒಂದೆಡೆ ಆನೆಗೊಂದಿ. ಹಾಳು ಹಂಪೆಯ ಪರಿಸರ. ತುಂಗಭದ್ರಾ ನದಿಯಲ್ಲಿ ಮುಳುಗಿದ ಹಳೆಯ ಹಂಪೆಯ ದೇಗುಲಗಳು ಕಾಣುತ್ತವೆ. 

ವೈ.ಬಿ.ಕಡಕೋಳ

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.