ಶಿವನಿಗೆ ಬಿಲ್ವಪತ್ರೆ ಅರ್ಪಿಸುವ ಪದ್ಧತಿ


Team Udayavani, Jun 15, 2019, 10:06 AM IST

bilwa

ತ್ರಿದಲಂ ತ್ರಿಗುಣಾಕಾರಂ ತ್ರಿನೇತ್ರಂ ಚ

ತ್ರಯಾಯುಧಂ|

ತ್ರಿಜನ್ಮಪಾಪಸಂಹಾರಂ ಏಕಬಿಲ್ವಂ

ಶಿವಾರ್ಪಣಂ|| ಬಿಲ್ವಾಷ್ಟಕ, ಶ್ಲೋಕ 1

ಅರ್ಥ: ಮೂರು ಎಲೆಗಳಿರುವ, ತ್ರಿಗುಣಗಳಂತಿರುವ, ಮೂರು ಕಣ್ಣುಗಳಂತಿರುವ, ಮೂರು ಆಯುಧಗಳಂತಿರುವ ಮತ್ತು ಮೂರು ಜನ್ಮಗಳ ಪಾಪಗಳನ್ನು ನಾಶ ಮಾಡುವ ಈ ಬಿಲ್ವಪತ್ರೆಯನ್ನು ನಾನು ಶಿವನಿಗೆ ಅರ್ಪಿಸುತ್ತೇನೆ.

ಓಂ ನಮಃ ಶಿವಾಯ ಮಂತ್ರವನ್ನು ಜಪಿಸುತ್ತಾ ಅಥವಾ ಭಗವಾನ್‌ ಶಂಕರನ ಒಂದು ಹೆಸರನ್ನು ಉಚ್ಚರಿಸುತ್ತಾ ಒಂದೊಂದೇ ಬಿಲ್ವಪತ್ರೆಯನ್ನು ಶಿವಲಿಂಗಕ್ಕೆ ಅರ್ಪಿಸುವುದನ್ನು ಬಿಲ್ವಾರ್ಚನೆ ಎನ್ನುತ್ತಾರೆ. ಬಿಲ್ವಪತ್ರೆಗಳನ್ನು ಇಡೀ ಶಿವಲಿಂಗವು ಪೂರ್ತಿಯಾಗಿ ಮುಚ್ಚುವಂತೆ ಅರ್ಪಿಸಬೇಕು. ಬಿಲ್ವಪತ್ರೆಗಳನ್ನು ಮೂರ್ತಿಯ ಚರಣಗಳಿಂದ (ಲಿಂಗದ ಕೆಳಭಾಗದಿಂದ) ಅರ್ಪಿಸಲು ಪ್ರಾರಂಭಿಸಿ ಮೇಲ್ಬದಿಗೆ ಹೋಗಬೇಕು. ಇದರಿಂದ ಬಿಲ್ವಾರ್ಚನೆಯನ್ನು ಚರಣಗಳಿಂದ ಪ್ರಾರಂಭಿಸಿದ ಲಾಭವಾಗುತ್ತದೆ. ಅಲ್ಲದೇ ಬಿಲ್ವಪತ್ರೆಗಳನ್ನು ಸರಿಯಾಗಿ ಅರ್ಪಿಸಿ ಇಡೀ ಮೂರ್ತಿಯನ್ನು ಮುಚ್ಚಲು ಸಾಧ್ಯವಾಗುತ್ತದೆ. ಶಿವನಿಗೆ ತ್ರಿದಳ ಬಿಲ್ವವನ್ನು ಅರ್ಪಿಸುವುದರ ಹಿಂದಿನ ಮನಃಶಾಸ್ತ್ರದ ಕಾರಣಗಳು ಇಂತಿವೆ.

1. ಸತ್ವ, ರಜ ಮತ್ತು ತಮಗಳಿಂದ ಉತ್ಪತ್ತಿ, ಸ್ಥಿತಿ ಮತ್ತು ಲಯಗಳು ಉತ್ಪನ್ನವಾಗುತ್ತವೆ. ಕುಮಾರಾವಸ್ಥೆ, ಯೌವನಾವಸ್ಥೆ ಮತ್ತು ವೃದ್ಧಾಪ್ಯ ಅವಸ್ಥೆ ಇವುಗಳ ಪ್ರತೀಕವೆಂದು ಶಂಕರನಿಗೆ ಬಿಲ್ವಪತ್ರೆಯನ್ನು ಅರ್ಪಿಸಬೇಕು. ಅಂದರೆ, ಈ ಮೂರೂ ಅವಸ್ಥೆಗಳ ಆಚೆಗೆ ಹೋಗುವ ಇಚ್ಛೆಯನ್ನು ಪ್ರಕಟಿಸಬೇಕು. ಬಿಲ್ವದ ಎಲೆಗಳು ಶಿವತಣ್ತೀದಲ್ಲಿನ ತಾರಕಶಕ್ತಿಯ ವಾಹಕ ಮತ್ತು ಬಿಲ್ವದ ಎಲೆಗಳ ತೊಟ್ಟು ಶಿವತಣ್ತೀದಲ್ಲಿನ ಮಾರಕ ಶಕ್ತಿಯ ವಾಹಕವಾಗಿದೆ. ಸಾಮಾನ್ಯ ಉಪಾಸಕರ ಪ್ರಕೃತಿಯು ತಾರಕವಾಗಿರುವುದರಿಂದ ಶಿವನ ತಾರಕ ಉಪಾಸನೆಯು, ಅವರ ಪ್ರಕೃತಿಗೆ ಹೊಂದುವಂತಹ ಮತ್ತು ಅವರ ಅಧ್ಯಾತ್ಮಿಕ ಉನ್ನತಿಗೆ ಪೂರಕವಾಗಿರುತ್ತದೆ. ಇಂತಹವರು ಶಿವನ ತಾರಕ ತಣ್ತೀದ ಲಾಭವನ್ನು ಪಡೆದುಕೊಳ್ಳಲು ತೊಟ್ಟನ್ನು ಲಿಂಗದ ಕಡೆಗೆ ಮತ್ತು ಎಲೆಗಳ ತುದಿಗಳನ್ನು ನಮ್ಮೆಡೆಗೆ ಮಾಡಿ ಬಿಲ್ವಪತ್ರೆಯನ್ನು ಅರ್ಪಿಸಬೇಕು. (ಬಿಲ್ವಂ ತುನ್ಯುಬ್ಜಂ ಸ್ವಾಭಿಮುಖಾಗ್ರಂ ಚ|)•

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.