ಈ ಕಷ್ಟಕಾಲದಲ್ಲಿ ಮಿತವ್ಯಯ ಸಾಧಿಸುವುದು ಹೇಗೆ?


Team Udayavani, May 15, 2021, 1:14 PM IST

Cdsvd

ನಾಳೆ ಎಂದೂ ನಾವು ಎಣಿಸಿದಂತೆ ಇರುವುದಿಲ್ಲ. ನಾಳೆ ಚೆನ್ನಾಗಿರುತ್ತದೆ ಮತ್ತು ಅಚ್ಚೇ ದಿನ ಬರಬಹುದು ಎನ್ನುವ ಆಶಾಭಾವನೆ ಇದ್ದರೂ, ಬಹುತೇಕ ಸಂದರ್ಭದಲ್ಲಿ ನಮ್ಮ ಲೆಕ್ಕಾಚಾರ ಸುಳ್ಳಾಗುವುದುಂಟು.

ಹಣದುಬ್ಬರ, ಧುತ್ತೆಂದು ಎರಗಿಬರುವ ಅನಿರೀಕ್ಷಿತ ಖರ್ಚುಗಳು, ಇದ್ದಕ್ಕಿದ್ದಂತೆ ಜೊತೆಯಾಗುವ ರೋಗ ರುಜಿನಗಳು, ಕೋವಿಡ್‌ನ‌ಂತಹ ಪರಿಸ್ಥಿತಿ, ಎಂಥ ಸಂದರ್ಭದಲ್ಲೂ ಅತ್ಯಗತ್ಯ ಅನ್ನಿಸುವ ಮಕ್ಕಳ ವಿದ್ಯಾಭ್ಯಾಸ, ವಾಹನ ಖರೀದಿ, ಮಕ್ಕಳ ಮದುವೆ ಮತ್ತು ತಲೆಯ ಮೇಲೊಂದು ಸೂರು… ಇವೆಲ್ಲಾ ಜವಾಬ್ದಾರಿಯನ್ನು ನಿಭಾಯಿಸಲು ಮಿತವ್ಯಯ ಸಾಧಿಸಲೇ ಬೇಕಾದ ಅನಿವಾರ್ಯತೆ ಎದುರಾಗಿದೆ.

ಲಾಕ್‌ಡೌನ್‌ ಕಾರಣದಿಂದ ಸಂಪಾದನೆಗೈ ಕಲ್ಲು ಬಿದ್ದಿರುವ ಈ ಕಷ್ಟಕಾಲದಲ್ಲಿ ಆದಷ್ಟೂ ಕಡಿಮೆ ಖರ್ಚಿನಲ್ಲಿ ಬದುಕು ಸಾಗಿಸಬೇಕು. ಜೊತೆಗೆ,ದಿನನಿತ್ಯದ ಬದುಕಿನಲ್ಲಿ ಮಿತವ್ಯಯವನ್ನೂ ಸಾಧಿಸ ಬೇಕು. ಅದು ಹೇಗೆ ಹೇಗೆ ಎಂಬುದಕ್ಕೆ ಇಲ್ಲಿವೆ ನೋಡಿ ಮಾರ್ಗದರ್ಷಿ ಸೂತ್ರಗಳು…

  1. ಅಗತ್ಯವಿರುವ ವಸ್ತುಗಳನ್ನಷ್ಟೇ ಖರೀದಿಸುವುದು. ಉತ್ತಮ ಗುಣಮಟ್ಟದ ವಸ್ತುಗಳು ಕೆಲವೊಮ್ಮೆ ರಿಯಾ ಯಿತಿ ದರದಲ್ಲಿ ಸಿಗುತ್ತವೆ  ಅಂಥ ಸಂದರ್ಭದಲ್ಲಿಯೇ ವಸ್ತುಗಳನ್ನು ಖರೀದಿಸಿ ಹಣ ಉಳಿಸುವುದು.
  2. ಕ್ರೆಡಿಟ್‌ ಕಾರ್ಡ್‌ನಲ್ಲಿ ವ್ಯವಹಾರ ಮಾಡುವಾಗ ಬಿಲ್ಲಿಂಗ್‌ ದಿನಾಂಕದ ನಂತರ ಮಾಡಿದರೆ, ಮುಂದಿನ ಬಿಲ್ಲಿಂಗ್‌ ತಾರೀಖೀನವರೆಗೆ ಸಾಲ ದೊರಕುತ್ತದೆ. ಈ ಸೌಲಭ್ಯವನ್ನು ಚಾಣಾಕ್ಷತನದಿಂದ ಬಳಸಿಕೊಂಡು ಹಣ ಉಳಿಸುವುದು.
  3. ಇಡೀ ಕುಟುಂಬಕ್ಕೆ ಅರೋಗ್ಯವಿಮೆ ಮಾಡಿಸುವುದು. ಆ ಮೂಲಕ ಮೆಡಿಕಲ್‌ ಚಿಕಿತ್ಸಾ ವೆಚ್ಚವನ್ನು ಉಳಿಸುವುದು.
  4. ಐದಕ್ಕಿಂತ ಹೆಚ್ಚು ಬಾರಿ ಎಟಿಎಂನಲ್ಲಿ ಹಣ ಪಡದರೆ ಶುಲ್ಕ ವಿಧಿಸುವುದರಿಂದ, ಎಟಿಎಂ ಬಳಕೆಯನ್ನು ಐದಕ್ಕೆ ಸೀಮಿತಗೊಳಿಸಿಕೊಳ್ಳುವುದು.
  5. ಯುಟಿಲಿಟಿ ಸೇವೆಗಳಿಗೆ ಬಿಲ್‌ ಪಾವತಿಸುವಾಗ ಬ್ಯಾಂಕು ಗಳಉಇಖ ಅಥವಾ ಪೇಮೆಂಟ್‌ ಬ್ಯಾಂಕುಗಳ ನಸೇವೆ ಪಡೆಯುವ ಮೂಲಕ ಹಣ ಉಳಿಸುವುದು.
  6. ಸಾಲ ಪಡೆಯಬೇಕಾಗಿ ಬಂದಾಗ ಕಡಿಮೆ ಬಡ್ಡಿ ಇರುವ ಸಾಲವನ್ನೇ ಪಡೆಯುವುದು. ಲೇವಾದೇವಿ ಮಾಡುವ ವರಿಂದ ದೂರ ಉಳಿಯುವುದು. ಹಾಗೆಯೇ, ಹೂಡಿಕೆ ಮಾಡುವಾಗ ದೀರ್ಘಾವಧಿಗೆ ಹೂಡಿಕೆ ಮಾಡಿ ಹೆಚ್ಚಿನ ಬಡ್ಡಿ ಪಡೆಯುವುದು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.