ದೆಹಲಿ ಟಿ20 ಪಂದ್ಯವೂ, ಗಂಗೂಲಿಯ ಆತಂಕವೂ


Team Udayavani, Nov 9, 2019, 5:02 AM IST

dehali

ಇತ್ತೀಚೆಗಿನ ವರ್ಷಗಳಲ್ಲಿ ಬಿಸಿಸಿಐ ನೆಮ್ಮದಿಯಲ್ಲಿ ಇಲ್ಲ ಅರ್ಥಾತ್‌ ಅದರ ಉಸ್ತುವಾರಿ ಹೊತ್ತವರು ನೆಮ್ಮದಿಯಲ್ಲಿಲ್ಲ. ಏನಾದರೂ ಒಂದು ಕಿರಿಕಿರಿ ಶುರುವಾಗಿ, ಅದು ವಿಕೋಪಕ್ಕೆ ಹೋಗುತ್ತದೆ. ಇದರ ಪರಿಣಾಮ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಇಡೀ ಬಿಸಿಸಿಐ ಸ್ವರೂಪವನ್ನೇ ಬದಲಾಯಿಸಲಾಗಿದೆ.

ಇತ್ತೀಚೆಗೆ ಬಿಸಿಸಿಐ ಎದುರಿಸಿ ಬಚಾವಾಗಿರುವ ವಿವಾದವೆಂದರೆ ದೆಹಲಿ ಟಿ20 ಪಂದ್ಯ. ನ.3ಕ್ಕೆ ದೆಹಲಿಯಲ್ಲಿ ಭಾರತ-ಬಾಂಗ್ಲಾ ನಡುವೆ ಟಿ20 ಪಂದ್ಯ ನಡೆಯಿತು. ದೆಹಲಿಯಲ್ಲೋ ಯಾವಾಗ ನೋಡಿದರೂ, ಹೊಗೆ, ಉಸಿರಾಟದ ತೊಂದರೆ. ಮೊನ್ನೆ ದೀಪಾವಳಿ ಹೊತ್ತಿಗಂತೂ ವಿಪರೀತವಾಗಿ, ದೆಹಲಿಯಲ್ಲಿ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಲಾಯಿತು.

ಅಂತಹ ಕಡೆ ನ್ಯಾಯಪೀಠ ನಿಯೋಜಿತ ಬಿಸಿಸಿಐ ಆಡಳಿತಾಧಿಕಾರಿಗಳು ಬಹಳ ಮುಂಚೆಯೇ ಟಿ20 ಪಂದ್ಯ ಆಯೋಜಿಸಿದ್ದರು. ಪಂದ್ಯಕ್ಕೂ ಕೆಲದಿನಗಳ ಮೊದಲು, ಬಿಸಿಸಿಐ ಅಧಿಕಾರವನ್ನು ಸೌರವ್‌ ಗಂಗೂಲಿ ನೇತೃತ್ವದ ಸ್ವತಂತ್ರ ತಂಡಕ್ಕೆ ಹಸ್ತಾಂತರಿಸಿ ಹೊರನಡೆದರು.

ಇತ್ತ ಗಂಗೂಲಿ ಮೇಲೆ ದೆಹಲಿ ಟಿ20 ರದ್ದುಗೊಳಿಸಿ ಎಂಬ ಒತ್ತಡ ತೀವ್ರವಾಯಿತು. ಪಂದ್ಯ ನಡೆಯಲು ಇನ್ನೇನು ವಾರವಿದೆಯೆನ್ನುವಾಗ ರದ್ದು ಮಾಡುವುದಾದರೂ ಹೇಗೆ? ಈ ಕಡೆ ಗಂಗೂಲಿ ರದ್ದುಗೊಳಿಸಲೂ ಆಗದೆ, ನಡೆಸಲು ಆಗದೆ ಪರದಾಡಿದರು. ಕಡೆಗೂ ಹೊಗೆಯ ನಡುವೆ, ಪಂದ್ಯ ನಡೆದು ಗಂಗೂಲಿ ನಿಟ್ಟುಸಿರುಬಿಟ್ಟರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.