ದೇವರನಾಡಿನ ದುರ್ಯೋಧನ ದೇಗುಲ


Team Udayavani, Feb 22, 2020, 6:04 AM IST

devara

ಮಹಾಭಾರತದಲ್ಲಿ ದುರ್ಯೋಧನನೇ ಬಹುದೊಡ್ಡ ಖಳನಾಯಕ. ದುಷ್ಟ ಕೆಲಸಗಳಿಂದಲೇ ಸುಯೋಧನ ನಮಗೆ ನೆನಪಾಗುತ್ತಾನೆ. ಆದರೆ, ಈ ದುರ್ಯೋಧನನಿಗೂ ಆರಾಧಕರಿ­ದ್ದಾರೆ ಅನ್ನೋದು ಬಹುತೇಕರಿಗೆ ಗೊತ್ತಿರದ ವಿಚಾರ. ನಮ್ಮ ಪಕ್ಕದ “ದೇವರನಾಡು’ ಕೇರಳದಲ್ಲಿ ದುರ್ಯೋಧನನಿಗೇ ಒಂದು ದೇವಾ­ಲಯವಿದೆ. ನಾವು ಕೊಲ್ಲಂ ಜಿಲ್ಲೆಯ ಪೊರುವಾಝಿಗೆ ಹೋಗಿದ್ದಾಗ, ಈ ದೇವಸ್ಥಾನಕ್ಕೆ ಹೋಗಿ, ಒಂದಷ್ಟು ಹೊತ್ತು ಕಳೆದೆವು.

ಪ್ರತಿವರ್ಷ ಮಾರ್ಚ್‌ನಲ್ಲಿ ಇಲ್ಲಿ ಕೌರವೇಶ್ವರನಿಗೆ ಜಾತ್ರೆ ನಡೆಯುತ್ತದೆ. ಗ್ರಾಮದ ಕೆಲವು ಹಿರಿಯರು ಇನ್ನು ಕೆಲವೇ ದಿನಗಳಲ್ಲಿ ನಡೆಯುವ ಜಾತ್ರೆಗೆ ರಥವನ್ನು ಅಲಂಕಾರಗೊಳಿಸುವ ಕೆಲಸದಲ್ಲಿ ನಿರತರಾಗಿದ್ದರು. ಕೇರಳದ ಕೊಲ್ಲಂ ಜಿಲ್ಲೆಯಲ್ಲಿರುವ “ಕುರವ’ ಎನ್ನುವ ಸಮುದಾಯದವರು ಮಾತ್ರವೇ, ದುರ್ಯೋಧನನ್ನು ಆರಾಧಿಸುತ್ತಾರಂತೆ. ಇದಕ್ಕೆ ಕಾರಣವೂ ಇದೆ.

ಕುರುಕ್ಷೇತ್ರ ಯುದ್ಧದ ಸಂದರ್ಭದಲ್ಲಿ ದುರ್ಯೋಧನನು ಇಲ್ಲಿ ತನ್ನ ಕೌರವ ಬಳಗದವರೊಂದಿಗೆ ಬಂದಿದ್ದನಂತೆ. ಆಗ ಆತನನ್ನು ಇಲ್ಲಿನ ಒಂದು ಜನಾಂಗ ವಿಶೇಷವಾಗಿ ಸತ್ಕರಿಸಿತ್ತು. ಇದರಿಂದ ಸಂತೃಪ್ತನಾದ ದುರ್ಯೋಧನ, ಭೂದಾನ ಮಾಡಿದ್ದನಂತೆ. ದುರ್ಯೋಧನನಿಂದ ಭೂಮಿ ಪಡೆದ ಸಮುದಾಯವೇ ಈಗ ಕುರವ ಎಂದು ಕರೆಯಲ್ಪಡುವವರಾಗಿದ್ದಾರೆ.

“ದುರ್ಯೋಧನನ ಅಂದು ಕೊಟ್ಟ ಭೂಮಿಯಲ್ಲಿಯೇ ನಾವು ದೇವಸ್ಥಾನ ನಿರ್ಮಿಸಿದ್ದೇವೆ. ಈ ದೇವಸ್ಥಾನದಲ್ಲಿ ಮದುವೆಗಳೂ ಆಗುತ್ತವೆ. ನಮ್ಮ ಮನಸ್ಸಿನ ಬೇಡಿಕೆಗಳನ್ನು ದುರ್ಯೋಧನ ಈಡೇರಿಸುತ್ತಾನೆ’ ಎಂದು ಹೇಳುತ್ತಾರೆ, ಕುರವ ಜನಾಂಗದ ಯುವಕ ಜಗದೀಶ್‌.

* ಪ್ರಹ್ಲಾದ ಜಿ.ಕೆ., ಮೈಸೂರು

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.