ಸರ್ಕಾರಿ ಸ್ಕೂಲ್‌ ಬಸ್ಸು!


Team Udayavani, Feb 29, 2020, 6:08 AM IST

BUS2

ಮಲೆನಾಡಿನ ಕಾಡಿನ ರಸ್ತೆಗಳಲ್ಲಿ ಓಲಾಡುತ್ತಾ ಬರುವ ಈ ಬಸ್ಸೆಂದರೆ ಹಳ್ಳಿ ಮಕ್ಕಳಿಗೆ ಎಲ್ಲಿಲ್ಲದ ಪ್ರೀತಿ. ಶಾಲೆಗೆ ಒಂದು ಗಂಟೆ ಇರುವ ಮುನ್ನವೇ ಮನೆ ಬಾಗಿಲಿಗೇ ಬರುವ ಪುಷ್ಪಕ ವಿಮಾನವಿದು. ಪುಟ್ಟ ಪುಟ್ಟ ಮಕ್ಕಳನ್ನು ಕೈಹಿಡಿದು ಎತ್ತಿಕೊಳ್ಳುವ ಕಂಡಕ್ಟರ್‌, ಯಾವತ್ತೂ ಟಿಕೆಟ್‌ ತೆಗೆದುಕೊಳ್ಳೋದಿಲ್ಲ. ಕಾನ್ವೆಂಟ್‌ ಬಸ್ಸುಗಳಿಗಿಂತಲೂ ಜತನದಿಂದ ಕೂರಿಸಿಕೊಂಡು, ಶಾಲೆಯ ಬುಡಕ್ಕೆ ಮಕ್ಕಳನ್ನು ಬಿಡುವ ಬಸ್‌ನ ಸಿಬ್ಬಂದಿಯ ಶ್ರದ್ಧೆ ಸುತ್ತಲಿನ ಹತ್ತಾರು ಹಳ್ಳಿಗೆ ಅಚ್ಚುಮೆಚ್ಚು.

ಅದು ಶೃಂಗೇರಿ ಸಮೀಪದ ಮೆಣಸೆ. ಹಳೇ ಸರ್ಕಾರಿ ಶಾಲೆ ಈ ಊರಿನ ಸೌಂದರ್ಯಗಳಲ್ಲಿ ಒಂದು. ಸ್ವಾತಂತ್ರ್ಯಪೂರ್ವದಲ್ಲಿ ಹುಟ್ಟಿದ ಈ ಶಾಲೆಗೆ ಈಗ 80ರ ಸಂಭ್ರಮ. ಈಗಲೂ ಸುತ್ತಮುತ್ತಲಿನ ಹಳ್ಳಿಯ ಮಕ್ಕಳು ಮೆಣಸೆ ಶಾಲೆಯತ್ತ ಮುಖಮಾಡಲು ಕಾರಣಗಳು ಹಲವು. ಅವುಗಳಲ್ಲಿ ಈ ಬಸ್‌ ಕೂಡ ಒಂದು. ಅಂದಹಾಗೆ, ಸರ್ಕಾರಿ ಬಸ್‌ ಹೊಂದಿರುವ ರಾಜ್ಯದ ಏಕೈಕ ಶಾಲೆ ಇದಾಗಿದೆ.

ಇಲ್ಲಿನ ಹಳ್ಳಿಗಳೆಂದರೆ ಪಕ್ಕಾ ಕಗ್ಗಾಡು. ರಸ್ತೆಗಳು ನೆಟ್ಟಗಿಲ್ಲ. ಟಾರು ಕಾಣದ ರಸ್ತೆಗಳೂ ಹಳ್ಳಿಗಳಿಗೆ ಸಂಪರ್ಕ ಬೆಸೆದಿವೆ. ಒಂದು ಊರಿಗೆ ಒಂದೋ, ಎರಡು ಮನೆ. ಅಲ್ಲಿರುವ ಮಕ್ಕಳನ್ನು ಹೊತ್ತು ತರುವ ಈ “ಬಸ್‌ಭೀಮ’, ಮೆಣಸೆ ಶಾಲೆಗೆ ಅಮೂಲ್ಯ ವರ. ಶಾಸಕರ ಮಾದರಿ ಶಾಲೆಯೂ ಆಗಿರುವ ಈ ಅಕ್ಷರ ದೇಗುಲಕ್ಕೆ 6 ವರ್ಷದ ಹಿಂದೆ ಎನ್‌ಆರ್‌ಐ ಮಾಜಿ ಉಪಾಧ್ಯಕ್ಷೆ ಡಾ. ಆರತಿಕೃಷ್ಣ ಬಸ್‌ ನೀಡಿದ್ದರು.

ಪ್ರಸಕ್ತ ವರ್ಷ ಸರ್ಕಾರದಿಂದ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌, ಮಕ್ಕಳನ್ನು ಹೊತ್ತು ತರುತ್ತಿದೆ. ಪ್ರತಿದಿನ ಈ ಬಸ್‌ 50-55 ಕಿ.ಮೀ. ಸಂಚರಿಸುತ್ತದೆ. ಚಾಲಕ ಬಾಬು ಸರ್ಕಾರಿ ಶಾಲೆಗೆ ಮಕ್ಕಳನ್ನು ಕರೆ ತರುವುದರಲ್ಲಿ ಖುಷಿ ಕಾಣುತ್ತಾರೆ. ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಕೊರತೆಯಿಂದ ಪ್ರಾಥಮಿಕ ಶಾಲೆಗಳು ಮುಚ್ಚುತ್ತಿರುವ ಸಂದರ್ಭದಲ್ಲಿ ಇಂಥ ಬಸ್‌ ಸೇವೆ ಇಲ್ಲಿ ಆಶಾಕಿರಣ ಮೂಡಿಸಿದೆ.

* ರಮೇಶ್‌ ಕುರುವಾನ್ನೆ, ಶೃಂಗೇರಿ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.