ವಯಸ್ಸು ಚಿಕ್ಕದು, ಸಾಧನೆ ದೊಡ್ಡದು


Team Udayavani, Apr 28, 2018, 11:49 AM IST

5411.jpg

15ರ ವಯಸ್ಸು ಅಂದರೆ, ಆದು ಆಟ ಆಡುತ್ತಾ, ಸ್ನೇಹಿತರ ಜತೆ ಸುತ್ತಾಡುತ್ತಾ, ಒಂದಷ್ಟು ತುಂಟತನ, ತರಲೆ ಮಾಡುತ್ತಾ ಕಾಲ ಕಳೆಯುವ ವಯಸ್ಸು. ಆದರೆ, ಹರ್ಯಾಣದ ಶೂಟರ್‌ ಅನೀಶ್‌ ಭನ್ವಾಲ್‌ ಎಂಬ ಬಾಲಕ ಈ ವಯಸ್ಸಿನಲ್ಲಿ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾನೆ. ಇಡೀ ಭಾರತವೇ ಹೆಮ್ಮೆ ಪಡುವಂಥ ಸಾಧನೆ ಮಾಡಿದ್ದಾನೆ.

ಅನೀಶ್‌ ಇತ್ತೀಚೆಗೆ ಗೋಲ್ಡ್‌ಕೋಸ್ಟ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನ 25 ಮೀ. ರ್ಯಾಪಿಡ್‌ ಫೈಯರ್‌ ಪಿಸ್ತೂಲ್‌ ವಿಭಾಗದಲ್ಲಿ ಜಗತ್ತಿನ ಘಟಾನುಘಟಿಗಳನ್ನು ಮಣಿಸಿ ಚಿನ್ನದ ಪದಕ ಗೆದ್ದಿದ್ದಾನೆ. ಆ ಮೂಲಕ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಅತೀ ಕಿರಿಯ ಕ್ರೀಡಾಪಟು ಎಂಬ ದಾಖಲೆ ನಿರ್ಮಿಸಿದ್ದಾನೆ. ಕೇವಲ 15ನೇ ವಯಸ್ಸಿನಲ್ಲಿಯೇ ಈ ಸಾಧನೆ ಮಾಡುವ ಮೂಲಕ ಮುಂದೆ ತಾನೊಬ್ಬ ವಿಶ್ವ ವಿಖ್ಯಾತ ಶೂಟರ್‌ ಆಗಿ ಹೊರಹೊಮ್ಮುವ ಸೂಚನೆ ನೀಡಿದ್ದಾನೆ.

ಕ್ರೀಡಾ ಕುಟುಂಬದ ಹಿನ್ನೆಲೆ
 ಕ್ರೀಡಾ ಕುಟುಂಬದಲ್ಲಿ ಜನಿಸಿದ ಅನೀಶ್‌ಗೆ  ಸಹಜವಾಗಿ ರಕ್ತದಲ್ಲಿಯೇ ಕ್ರೀಡೆಯ ಅಂಶ ಸೇರ್ಪಡೆಯಾಗಿದೆ. ಪ್ರಾಥಮಿಕ ಶಾಲೆಯಲ್ಲಿಯೇ ವಿವಿಧ ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತಿದ್ದ ಅನೀಶ್‌, ನಂತರದಲ್ಲಿ ಶೂಟಿಂಗ್‌ ಅಭ್ಯಾಸ ಆರಂಭಿಸಿದ ಆತನಿಗೆ ಕುಟುಂಬದ ಸಂಪೂರ್ಣ ಬೆಂಬಲವಿತ್ತು. ಹೀಗಾಗಿಯೇ 12ನೇ ವಯಸ್ಸಿನಿಂದಲೇ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕೂಟಗಳಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿತು. ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಅನೀಶ್‌ ಯಶಸ್ವಿಯಾದ.

2017ರಲ್ಲಿ ವಿಶೇಷ ಸಾಧನೆ
ಅನೀಶ್‌ ಕ್ರೀಡಾ ಬದುಕಿನಲ್ಲಿ 2017 ವಿಶೇಷವಾದ ವರ್ಷವಾಗಿದೆ. ಜೂನಿಯರ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 2 ಚಿನ್ನ, 2 ಬೆಳ್ಳಿ, 1 ಕಂಚಿನ ಪದಕ ಗೆದ್ದಿದ್ದಾರೆ. ಬ್ರಿಸ್ಬೇನ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಹೀಗೆ ಜೂನಿಯರ್‌ ವಿಭಾಗದಲ್ಲಿ ಮಾಡಿದ ಸಾಧನೆಯಿಂದಲೇ ಕಾಮನ್‌ವೆಲ್ತ್‌ ಗೇಮ್ಸ್‌ಗೆ ಅವಕಾಶ ಸಿಕ್ಕಿತು. ಪದಾರ್ಪಣೆಯ ಗೇಮ್ಸ್‌ನಲ್ಲಿಯೇ ಚಿನ್ನವನ್ನು ಗೆಲ್ಲುವ ಮೂಲಕ ಈತ ದಾಖಲೆ ನಿರ್ಮಿಸಿದ್ದಾನೆ.

ಯುವ ಪ್ರತಿಭೆಗಳಿಗೆ ಸ್ಫೂರ್ತಿ
ವಯಸ್ಸು ಚಿಕ್ಕದಾದರೂ ಆಟದೆಡೆಗೆ ಪ್ರೀತಿ ಹಾಗೂ ಸಾಧಿಸುವೆನೆಂಬ ಛಲವಿದ್ದರೆ ದೊಡ್ಡ ಸಾಧನೆ ಮಾಡಲು ಸಾಧ್ಯ. ಸಾಧನೆಗೆ ವಯಸ್ಸು ನಿರ್ಣಾಯಕವಲ್ಲ. ಸಾಧಿಸುವ ಛಲ, ಗುರಿ, ಸತತ ಅಭ್ಯಾಸವಿದ್ದರೆ ಸಾಧನೆ ಸಾಧ್ಯ ಅನ್ನುವುದನ್ನು ಅನೀಶ್‌ ತೋರಿಸಿದ್ದಾರೆ. ಇದು ಸಹಜವಾಗಿ ಕ್ರೀಡಾ ಕ್ಷೇತ್ರದಲ್ಲಿರುವ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದೆ.

    

ಟಾಪ್ ನ್ಯೂಸ್

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.