ಹಾಕಿ ವೈಭವ ಹೆಚ್ಚಿಸುತ್ತಿರುವ ಎಚ್‌ಐಎಲ್‌


Team Udayavani, Mar 4, 2017, 2:13 PM IST

10.jpg

ನಿಧಾನವಾಗಿ ಗತ ವೈಭವವನ್ನು ಕಳೆದುಕೊಂಡ ಹಾಕಿಯನ್ನು ಮುಖ್ಯ ಭೂಮಿಕೆಗೆ ತರಲು ಹಲವು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಹಾಕಿ ಸಂಸ್ಥೆ 2013ರಿಂದ ಆಯೋಜಿಸುತ್ತಿರುವ ಹಾಕಿ ಇಂಡಿಯಾ ಲೀಗ್‌ ತನ್ನದೇ ಛಾಪನ್ನು ಮೂಡಿಸುತ್ತಿದೆ. 

ಹಾಕಿ ಇಂಡಿಯಾ ಲೀಗ್‌ (ಎಚ್‌ಐಎಲ್‌) 2017 ಯಶಸ್ವಿಯಾಗಿ ಮುಕ್ತಾಯವಾಗಿದೆ. ಭಾರತೀಯ ಹಾಕಿ ಸಂಸ್ಥೆ ಆಯೋಜಿಸಿದ ಈ ಲೀಗ್‌ ದೇಶದಲ್ಲಿ ಯುವ ಆಟಗಾರರನ್ನು ಹುಟ್ಟುಹಾಕಿದೆ. ಜತೆಗೆ ಹಾಕಿಯತ್ತ ಕ್ರೀಡಾಭಿಮಾನಿಗಳನ್ನು ಆಕರ್ಷಿಸುವಲ್ಲಿ ಯಶಸ್ಸು ಕಂಡಿದೆ.

ಭಾರತದಲ್ಲಿ ಹಾಕಿ ಒಂದು ಕಾಲಕ್ಕೆ ದೇಶದ ಕಿಚ್ಚು, ಕೀರ್ತಿ, ಹಿರಿಮೆಯಾಗಿತ್ತು. ಭಾರತವೆಂದರೆ ಹಾಕಿ, ಹಾಕಿ ಎಂದರೆ ಭಾರತ ಎನ್ನುವ ಕಾಲವೊಂದಿತ್ತು. ಅಷ್ಟರ ಮಟ್ಟಿಗೆ ಭಾರತ ಬಲಿಷ್ಠ ತಂಡವಾಗಿ ವಿಶ್ವದ ಎಲ್ಲ ತಂಡಗಳನ್ನು ಹೆಡೆಮುರಿ ಕಟ್ಟಿ ಹಾಕಿತ್ತು. ಕಾಲಕ್ರಮೇಣ ತನ್ನ ವೈಭವವನ್ನು ಕಳೆದುಕೊಂಡಿತು. ಆ ಸ್ಥಾನವನ್ನು ಭಾರತದಲ್ಲಿ ಕ್ರಿಕೆಟ್‌ ತನ್ನದಾಗಿಸಿಕೊಂಡಿತು. ಈಗಿನ ಸ್ಥಿತಿಯಲ್ಲಿ ಭಾರತದಲ್ಲಿ ಕ್ರಿಕೆಟ್‌ಗಿರುವ ಪ್ರಚಾರ ಹಾಕಿಗಿಲ್ಲ.

ನಿಧಾನವಾಗಿ ಗತ ವೈಭವವನ್ನು ಕಳೆದುಕೊಂಡ ಹಾಕಿಯನ್ನು ಮುಖ್ಯ ಭೂಮಿಕೆಗೆ ತರಲು ಹಲವು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ಹಾಕಿ ಸಂಸ್ಥೆ 2013ರಿಂದ ಆಯೋಜಿಸುತ್ತಿರುವ ಹಾಕಿ ಇಂಡಿಯಾ ಲೀಗ್‌ ತನ್ನದೇ ಛಾಪನ್ನು ಮೂಡಿಸುತ್ತಿದೆ. ಈ ವರ್ಷ ಜನವರಿ 21ರಿಂದ ಫೆಬ್ರವರಿ 26ರ ವರೆಗೆ ನಡೆದ ಲೀಗ್‌ನಲ್ಲಿ ಕಳಿಂಗ ಲ್ಯಾನ್ಸರ್ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ದಬಾಂಗ್‌ ಮುಂಬೈ ರನ್ನರ್‌ ಅಪ್‌ ಸ್ಥಾನ ಪಡೆದಿದೆ. 

ಈ ಬಾರಿ ಕೂಟದಲ್ಲಿ ಕಳಿಂಗ ಲ್ಯಾನ್ಸರ್, ದಬಾಂಗ್‌ ಮುಂಬೈ, ಉತ್ತರ ಪ್ರದೇಶ ವಿಜಾರ್ಡ್ಸ್‌,
ದೆಹಲಿ ವೇವ್‌ರೈಡರ್, ರಾಂಚಿ ರಾಯ್ಸ, ಪಂಜಾಬ್‌ ವಾರಿಯರ್ ಪಾಲ್ಗೊಂಡಿದ್ದವು. ಈ ಎಲ್ಲಾ ತಂಡದಲ್ಲಿಯೂ ಭಾರತೀಯ ಯುವ ಆಟಗಾರರು ಮಿಂಚಿರುವುದು ವಿಶೇಷ.

 ಪ್ರಶಾಂತ ಕೆ.ಪಿ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.