ರಾಹುಲ್‌ರನ್ನು ಯಾವ ಸ್ಥಾನದಲ್ಲಿ ಆಡಿಸುವುದು?


Team Udayavani, Jan 18, 2020, 6:01 AM IST

rahul-yava

ಭಾರತ ಕ್ರಿಕೆಟ್‌ ತಂಡ ಒಂದು ಸಿಹಿಯಾದ ಒತ್ತಡ ಅನುಭವಿಸುತ್ತಿದೆ. ಎಷ್ಟೇ ಸಿಹಿಯಾದರೂ ಒತ್ತಡ ಒತ್ತಡವೇ. ಕೆಲವೊಮ್ಮೆ ಅತಿಪ್ರೀತಿಯೂ ಬಾಧಕವಾಗಬಹುದು. ಸದ್ಯ ಅಂತಹ ಪರಿಸ್ಥಿತಿಯಿದೆ. ಕೆಲವು ವರ್ಷಗಳ ಹಿಂದೆ ಭಾರತ ತಂಡ ಪ್ರವೇಶಿಸಿದ ಕೆ.ಎಲ್‌.ರಾಹುಲ್‌ ಆರಂಭದಲ್ಲಿ, ಅಮೋಘವಾಗಿ ಆಡಿ ಮಿಂಚಿದರು. ಅವರು ಮೂರೂ ಮಾದರಿಯ ತಂಡದಲ್ಲಿ ಪ್ರಮುಖ ಬ್ಯಾಟ್ಸ್‌ಮನ್‌ಗಳಲ್ಲೊಬ್ಬರೆನಿಸಿಕೊಂಡರು.

ಕಳೆದ ಒಂದು ವರ್ಷದಿಂದ ಕುಗ್ಗಲಾರಂಭಿಸಿದ ಅವರು, ಟೆಸ್ಟ್‌ ತಂಡದಲ್ಲಿ ಸ್ಥಾನ ಕಳೆದುಕೊಂಡರು. ಏಕದಿನ, ಟಿ20ಯಲ್ಲಿ ಸ್ಥಾನವುಳಿಸಿಕೊಂಡಿದ್ದರೂ, ಸ್ಥಾನ ಪಡೆಯಲೇ ಒಂದೆರಡು ತಿಂಗಳ ಹಿಂದೆ ಪರದಾಡಿದ್ದರು. ಅವರ ಅದೃಷ್ಟ ಖುಲಾಯಿಸಿದ್ದು ವೆಸ್ಟ್‌ ಇಂಡೀಸ್‌, ಬಾಂಗ್ಲಾ ವಿರುದ್ಧ ಮಿಂಚಿದ ನಂತರ. ಈಗ ಮತ್ತೆ ಭಾರತ ತಂಡದಲ್ಲಿ ಅವರ ಸ್ಥಾನ ಭದ್ರವಾಗಿದೆ. ಇಕ್ಕಟ್ಟು ಸೃಷ್ಟಿಯಾಗಿರುವುದು ಇಲ್ಲೇ. ಅವರು ಆರಂಭಿಕ ಬ್ಯಾಟ್ಸ್‌ಮನ್‌.

ಸೀಮಿತ ಓವರ್‌ಗಳ ತಂಡದಲ್ಲಿ ಆರಂಭಿಕರಾಗಿ ಶಿಖರ್‌ ಧವನ್‌, ರೋಹಿತ್‌ ಶರ್ಮ ಈಗಾಗಲೇ ಅಂಟು ಹಾಕಿಕೊಂಡಿದ್ದಾರೆ. ಈಗ ರಾಹುಲ್‌ರನ್ನು ಏನು ಮಾಡುವುದು? ಮಧ್ಯಮಕ್ರಮಾಂಕದಲ್ಲೂ ಯಾವುದೇ ಸ್ಥಾನ ಖಾಲಿಯಿಲ್ಲ. ನಾಯಕ ಕೊಹ್ಲಿ ದೊಡ್ಡ ಮನಸ್ಸು ಮಾಡಿ ಬಿಟ್ಟುಕೊಟ್ಟರೆ, 3ನೇ ಕ್ರಮಾಂಕ ರಾಹುಲ್‌ಗೆ ಸಿಗುತ್ತದೆ. ತಾನಿದಕ್ಕೆ ಸಿದ್ಧ ಎಂದೂ ಕೊಹ್ಲಿ ಹೇಳಿದ್ದಾರೆ.

ಆದರೆ…ಕೊಹ್ಲಿಯಂತಹ ವಿಶ್ವವಿಖ್ಯಾತ ಬ್ಯಾಟ್ಸ್‌ಮನ್‌ ಬಹಳ ಕೆಳಕ್ರಮಾಂಕದಲ್ಲಿ ಬರುವುದು ಅಷ್ಟು ಸೂಕ್ತವಾಗುವುದಿಲ್ಲ. ಅಭಿಮಾನಿಗಳು, ತಂಡದ ವ್ಯವಸ್ಥಾಪಕರಿಗೆ ಅದು ಬೇಕಿಲ್ಲ. ಈಗ ಯಾರನ್ನು ತೆಗೆಯುವುದು, ಯಾರನ್ನು ಸೇರಿಸಿಕೊಳ್ಳುವುದು? ಇದೇ ವೇಳೆ ಧವನ್‌ರನ್ನು ಕೈಬಿಡಿ, ಆ ಜಾಗಕ್ಕೆ ರಾಹುಲ್‌ರನ್ನು ಹಾಕಿಕೊಳ್ಳಿ ಎಂದು ಕೆಲವರು ಆಗ್ರಹಿಸುತ್ತಿದ್ದಾರೆ. ಪರಿಣಾಮ ಧವನ್‌ ಒತ್ತಡಕ್ಕೊಳಗಾಗಿದ್ದಾರೆ. ಅವರಿನ್ನು ಪ್ರತೀ ಪಂದ್ಯದಲ್ಲೂ ಆಡಲೇಬೇಕು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.