ಅತಂತ್ರದ ಅಡಕತ್ತರಿಯಲ್ಲಿ ಪರದಾಡುತ್ತಿದೆ ಕೆಪಿಎಲ್‌ ಟಿ20


Team Udayavani, Dec 7, 2019, 4:57 AM IST

sw-2

ಕರ್ನಾಟಕ ಕ್ರಿಕೆಟ್‌ ಪರಿಸ್ಥಿತಿ ಅತ್ಯಂತ ಸಂದಿಗ್ಧದಲ್ಲಿದೆ. ಇದು ವಿಪರ್ಯಾಸದ ಅವಸ್ಥೆ. ಒಂದುಕಡೆ ರಾಜ್ಯ ಕ್ರಿಕೆಟ್‌ ತಂಡ ಟ್ರೋಫಿಗಳ ಮೇಲೆ ಟ್ರೋಫಿಗಳನ್ನು ಗೆಲ್ಲುತ್ತ, ಅಭೇದ್ಯ, ಅಜೇಯ ತಂಡವಾಗಿ ಹೊರಹೊಮ್ಮಿದೆ. ದೇಶದ ಇತರೆ ತಂಡಗಳಿಗೆ ಈ ತಂಡವನ್ನು ಸೋಲಿಸುವುದೇ ಒಂದು ಸವಾಲು. ರಾಜ್ಯ ತಂಡ ಇಂತಹ ಉಚ್ಛಾ†ಯಸ್ಥಿತಿ ತಲುಪಿರುವಾಗಲೇ, ದಿಢೀರನೆ ಫಿಕ್ಸಿಂಗ್‌ ಹಗರಣಕ್ಕೆ ಸಿಲುಕಿ, ರಾಜ್ಯದ ಕ್ರಿಕೆಟ್‌ ವ್ಯವಸ್ಥೆ ಪರದಾಡುತ್ತಿದೆ. ಇದೆಲ್ಲ ಶುರುವಾಗಿದ್ದು ಕರ್ನಾಟಕ ಪ್ರೀಮಿಯರ್‌ ಲೀಗ್‌ ಟಿ20 ಕೂಟದ ಮೂಲಕ. ಬೆಳಗಾವಿ ಪ್ಯಾಂಥರ್ಸ್‌ ಕ್ರಿಕೆಟ್‌ ತಂಡದ ನಾಯಕ ಬಂಧನಕ್ಕೊಳಗಾಗಿದ್ದರೆ, ಬಳ್ಳಾರಿ ಟಸ್ಕರ್ಸ್‌ ತಂಡದ ಮಾಲಿಕ ಅರವಿಂದ್‌ ವೆಂಕಟೇಶ್‌ ರೆಡ್ಡಿ ಪತ್ತೆಗಾಗಿ ಸಿಸಿಬಿ ಪೊಲೀಸರು ಲುಕೌಟ್‌ ನೋಟಿಸ್‌ ಹೊರಡಿಸಿದ್ದಾರೆ.

ಇದರ ಜೊತೆಗೆ ಕರ್ನಾಟಕದ ಖ್ಯಾತ ಬ್ಯಾಟ್ಸ್‌ಮನ್‌ಗಳಾದ ಸಿ.ಎಂ.ಗೌತಮ್‌, ಅಬ್ರಾರ್‌ ಖಾಜಿಯನ್ನು ಬಂಧಿಸಲಾಗಿದೆ. ಇವರಿಬ್ಬರಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. ಅದರ ಬೆನ್ನಲ್ಲೇ ಹಲವಾರು ಪ್ರಮುಖ ಕ್ರಿಕೆಟಿಗರಿಗೆ ನೋಟಿಸ್‌ ನೀಡಿ ವಿಚಾರಣೆ ಮಾಡಲು ತೀರ್ಮಾನಿಸಲಾಗಿದೆ. ಅದಕ್ಕೆಲ್ಲ ಕಪ್ಪುಚುಕ್ಕೆ ಎನ್ನುವಂತೆ ಕರ್ನಾಟಕ ಕ್ರಿಕೆಟ್‌ ಸಂಸ್ಥೆ ಆಡಳಿತ ಸಮಿತಿ ಸದಸ್ಯ ಸುಧೀಂದ್ರ ಶಿಂಧೆ ಮನೆ ಮೇಲೆಯೇ ದಾಳಿ ಮಾಡಲಾಗಿದೆ. ಈ ದಾಳಿಯಲ್ಲಿ ಸಿಸಿಬಿ ಪೊಲೀಸರು ಏನು ಪಡೆದರೋ? ಗೊತ್ತಿಲ್ಲ. ಆದರೆ ರಾಜ್ಯ ಕ್ರಿಕೆಟ್‌ ಸಂಸ್ಥೆ ಆಡಳಿತ ವ್ಯವಸ್ಥೆಯಲ್ಲಿರುವ ವ್ಯಕ್ತಿಯೊಬ್ಬರೇ ವಿಚಾರಣೆಗೊಳಗಾಗಿದ್ದು ಭಾರೀ ಆತಂಕ ಮೂಡಿಸಿದೆ. ಈ ಪ್ರಕರಣ ಇನ್ನೆಷ್ಟು ದೂರ ಬೆಳೆಯಬಹುದು ಎಂಬ ಆತಂಕವೂ ಎದುರಾಗಿದೆ. ರಾಜ್ಯದ ಅತ್ಯಂತ ಮಹತ್ವಾಕಾಂಕ್ಷಿ ಕೂಟ ಕರ್ನಾಟಕ ಪ್ರೀಮಿಯರ್‌ ಲೀಗ್‌ ಭವಿಷ್ಯವೂ ಅತಂತ್ರಗೊಳಗಾಗಿದೆ.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.