ಲಕ್ಷ್ಮೇಶ್ವರದ ಸ್ವಯಂ ಭೂ ಸೋಮೇಶ್ವರ 


Team Udayavani, Jul 29, 2017, 3:55 AM IST

10.jpg

ಚಾಲುಕ್ಯರ ವಾಸ್ತುವೈಭವಕ್ಕೆ ಸಾಕ್ಷಿಯಾಗಿರುವ ಸೋಮೇಶ್ವರ ದೇವಾಲಯ ಭವ್ಯವಾಗಿದ್ದು ನೃತ್ಯ ಮಂಟಪ, ಸಭಾಮಂಟಪ, ಪೌಳಿ, ಘಟಿಕಾಸ್ಥಳ  ಪೂರ್ವಕ್ಕಿರುವ ಮಹಾದ್ವಾರ ಹಾಗೂ ಅದರ ಮುಂದಿರುವ ಎಡಬಲಗಳಲ್ಲಿರುವ ಚಂದ್ರಶಾಲೆ ಎಲ್ಲವೂ ಅಪೂರ್ವವಾಗಿವೆ.

    ದೇವಾಲಯಗಳ ತವರು ಎಂದೇ  ಖ್ಯಾತವಾದ ಲಕ್ಷ್ಮೇಶ್ವರದಲ್ಲಿ ಸುಮಾರು 50ಕ್ಕೂ ಹೆಚ್ಚು ದೇವಾಲಯಗಳಿವೆ. ಇವುಗಳಲ್ಲಿ  ಪ್ರಮುಖವಾದದ್ದು ಸ್ವಯಂಭು ಸೋಮೇಶ್ವರ ದೇವಾಲಯ. ಈ ಪ್ರದೇಶವನ್ನು 10ನೇ ಶತಮಾನದಲ್ಲಿ ಆಳುತ್ತಿದ್ದ ಸರ್ವೇಶ್ವರನೆಂಬ ಮಾಂಡಲಿಕ, ತನಗೆ ಮಗ ಹುಟ್ಟಿದಾಗ ಪುತ್ರೋತ್ಸವದ ಸಂಭ್ರಮದಲ್ಲಿ  ಕಟ್ಟಿಸಿದನಂತೆ. ಈ ದೇವಾಲಯವನ್ನು  ಚಾಲುಕ್ಯರ ಮಾದರಿ ದೇವಾಲಯವನ್ನು  ಕಟ್ಟಿಸಿದನೆಂದು ಇತಿಹಾಸ ಹೇಳುತ್ತದೆ.   ಅಂದಿನಿಂದ ಸೋಮೇಶ್ವರ ಮಾಂಜರ ಕುಲದೇವತೆಯಾಗಿ ಇಲ್ಲಿ ಪೂಜೆಗೊಳ್ಳುತ್ತಿ¨ªಾನೆ ಎಂದು ಐತಿಹ್ಯ ಹೇಳುತ್ತದೆ.  ಚಾಲುಕ್ಯರ ವಾಸ್ತುವೈಭವಕ್ಕೆ ಸಾಕ್ಷಿಯಾಗಿರುವ ಸೋಮೇಶ್ವರ ದೇವಾಲಯ ಭವ್ಯವಾಗಿದ್ದು ನೃತ್ಯ ಮಂಟಪ, ಸಭಾಮಂಟಪ, ಪೌಳಿ, ಘಟಿಕಾಸ್ಥಳ  ಪೂರ್ವಕ್ಕಿರುವ ಮಹಾದ್ವಾರ ಹಾಗೂ ಅದರ ಮುಂದಿರುವ ಎಡಬಲಗಳಲ್ಲಿರುವ ಚಂದ್ರಶಾಲೆ ಎಲ್ಲವೂ ಅಪೂರ್ವವಾಗಿವೆ.

     ದೇವಾಲಯದ ಪೂರ್ವ, ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಮಹಾದ್ವಾರಗಳಿವೆ. ದೇಗುಲದ ಸುತ್ತ ಕಲ್ಲಿನ ಕೋಟೆ ಇದ್ದು, ದೇಗುಲದ ಇಕ್ಕೆಲಗಳಲ್ಲಿ ಚಂದ್ರಶಾಲೆಗಳಿವೆ. 
ಮಾಘ ಮಾಸದಲ್ಲಿ ಪ್ರಾತಃ ಕಾಲದಲ್ಲಿ ಸೂರ್ಯಕಿರಣಗಳು ದೇವರ ಮೇಲೆ ಬೀಳುವಂತೆ ನಿರ್ಮಿಸಿರುವ ವಾಸ್ತುಶಿಲ್ಪಿಗಳ ವೈಜ್ಞಾನಿಕ ಕಲ್ಪನೆ ಎಲ್ಲರನ್ನೂ ಬೆರಗುಗೊಳಿಸುತ್ತದೆ.

 ಈ ದೇವಸ್ಥಾನದ ಸುತ್ತಲೂ ಇರುವ ಪಂಚಲಿಂಗಗಳ ಚಿಕ್ಕ ಗುಡಿಗಳು. ಸೋಮೇಶ್ವರ ದೇವಾಲಯದ ವೈಭವವನ್ನು ನೂರ್ಮಡಿಗೊಳಿಸಿವೆ. ಇಲ್ಲಿನ ಗರ್ಭಗೃಹದಲ್ಲಿ ಶಿವ  ಲಿಂಗರೂಪದ ಬದಲು ವೃಷಭಾರೂಢನಾಗಿ ಪಾರ್ವತಿಯ ಸಮೇತ ನೆಲೆಸಿ¨ªಾನೆ. ಇಲ್ಲಿ ಶಿವನ ಮೂರ್ತಿಗೆ ಪೂಜೆ ನಡೆಯುವುದು ವಿಶೇಷ. ನಂದಿಯ ಮೇಲೆ ಕುಳಿತ ಪಾರ್ವತಿ ಪರಮೇಶ್ವರರ ವಿಗ್ರಹ ಅತ್ಯಾಕರ್ಷಕವಾಗಿದ್ದು,  ಮಾಘ ಮಾಸದಲ್ಲಿ ರಥೋತ್ಸವ ನಡೆಯುತ್ತದೆ. 
ಸಂಪೂರ್ಣವಾಗಿ ಕಲಾಕೌಶಲ್ಯದಿಂದ ಕೂಡಿದ ದೇವಾಲಯದಲ್ಲಿ 10ಕ್ಕೂ ಹೆಚ್ಚು ಕಲ್ಲಿನ ಕಂಬಗಳಿವೆ. ನುಣುಪಾದ ಗ್ರಾನೈಟ್‌ ಶಿಲೆಯ ಈ ಕಂಬಗಳು ದರ್ಪಣದೋಪಾದಿಯಲ್ಲಿ ಪ್ರತಿಫ‌ಲಿಸುತ್ತವೆ. ಹಿಂದೆ ಇದೊಂದು ಪ್ರಮುಖ ವಿದ್ಯಾಕೇಂದ್ರವಾಗಿತ್ತೆಂದೂ ಇತಿಹಾಸ ಹೇಳುತ್ತದೆ. ಗುಡಿಯ ಹಿಂಭಾಗದಲ್ಲಿ 10ಅಡಿ ಆಳದ ಮೆಟ್ಟಿಲುಗಳಿರುವ ದೊಡ್ಡ ಬಾವಿಯಿದ್ದು ಇದನ್ನು ಗೌರಿ ಎಂಬಾಕೆ ಕಟ್ಟಿಸಿದಳೆಂದು ಶಾಸನಗಳಿಂದ ತಿಳಿದುಬರುತ್ತದೆ. ದೇವಾಲಯ ಪುರಾತತ್ವ ಇಲಾಖೆ ವ್ಯಾಪ್ತಿಗೊಳಪಟ್ಟಿದೆ.

ತಲುಪುವ ಮಾರ್ಗ ಹೀಗೆ- ದೇಶದ ಪ್ರಮುಖ ನಗರಗಳಿಂದ ಧಾರವಾಡಕ್ಕೆ ಸಾಕಷ್ಟು ಬಸ್‌ ವ್ಯವಸ್ಥೆ ಇದೆ.  ಇಲ್ಲಿಂದ  ಲಕ್ಷೆ$¾àಶ್ವರಕ್ಕೆ ಕೇವಲ 7 ಕಿ.ಮೀ ದೂರದಲ್ಲಿ ಈ ದೇವಾಲಯವಿದೆ. 

 ಆಶಾ ಎಸ್‌. ಕುಲಕರ್ಣಿ

ಟಾಪ್ ನ್ಯೂಸ್

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.