ದೀಪವನ್ನೇ ಏಕೆ ಬಳಸಬೇಕು?


Team Udayavani, May 18, 2021, 3:46 PM IST

ದೀಪವನ್ನೇ ಏಕೆ ಬಳಸಬೇಕು?

ಭಾರತೀಯ ಸಂಸ್ಕೃತಿಯಲ್ಲಿ ದೀಪಕ್ಕೆ ವಿಶೇಷ ಸ್ಥಾನವುಂಟು. ನಿತ್ಯವೂ ಪ್ರಾತಃಕಾಲ- ಸಾಯಂಕಾಲಗಳಲ್ಲಿ ಭಗವಂತನ ಸನ್ನಿಧಿಯಲ್ಲಿ ದೀಪ ಬೆಳಗಿಸುವ ಪದ್ಧತಿ ಪ್ರತಿಮನೆಯಲ್ಲಿಯೂ ಉಂಟು.

“ಪದಾರ್ಥಗಳ ಬೆಲೆ ಏರುತ್ತಿರುವ ಇಂದಿನ ಸನ್ನಿವೇಶದಲ್ಲಿ ಎಣ್ಣೆಗಾಗಿ ಹಣವನ್ನು ವೆಚ್ಚಮಾಡುವುದೇಕೆ? ಇದರಂತೆಯೇ ಬಣ್ಣ-ಆಕಾರಗಳುಳ್ಳ ವಿದ್ಯುತ್‌ಬಲ್ಬ್ಗಳನ್ನು ಬಳಸಿ ಉಳಿತಾಯಮಾಡಬಹುದಲ್ಲವೇ? ಅಥವಾ ಮೇಣದ ಬತ್ತಿಯನ್ನೇಕೆ ಬಳಸಬಾರದು? ಎನ್ನುವವರೂ ಇಲ್ಲದಿಲ್ಲ. ದೀಪ ಬೆಳಗುವಿಕೆಯೇಸಭಾ-ಸಮಾರಂಭಗಳ ಉದ್ಘಾಟನೆಯ ಚಿಹ್ನೆ.ಸಭಾಂಗಣದಲ್ಲಿ ದೀಪಕ್ಕಿಂತಲೂ ನೂರುಪಟ್ಟುಪ್ರಕಾಶಮಾನವಾದ ವಿದ್ಯುದ್ದೀಪಗಳಿರುವಾಗದೀಪದ ಅಗತ್ಯವೇನು? ಇಂಥ ಪ್ರಶ್ನೆಗಳಿಗೆಭಾರತೀಯ ಮಹರ್ಷಿಗಳ ಆಶಯದಲ್ಲಿಯೇ ಉತ್ತರವನ್ನು ಹುಡುಕಬೇಕಾಗಿದೆ.

ಮಹರ್ಷಿಗಳ ಅಂತರಂಗವನ್ನು ಅರಿತಿದ್ದ ಶ್ರೀರಂಗ ಮಹಾಗುರುಗಳ ವಿವರಣೆ ಇಲ್ಲಿ ಉಲ್ಲೇಖಾರ್ಹವಾಗಿವೆ. ಮಹರ್ಷಿಗಳು ಧ್ಯಾನ-ಸಮಾಧಿಯಲ್ಲಿತಮ್ಮೊಳಗೆ ಸರ್ವಮೂಲವಾದ ಪ್ರಕಾಶ ವೊಂದನ್ನುಕಂಡರು. ಅದು ಭೌತಿಕಪ್ರಪಂಚದಲ್ಲೆಲ್ಲೂಕಾಣಸಿಗದ ಮಹದಾನಂದ-ನೆಮ್ಮದಿಗಳನ್ನು ನೀಡುವುದಾಗಿತ್ತು. ಆನಂದಾನುಭವದಪರಾಕಾಷ್ಠೆಯನ್ನು ಮನುಕುಲ ತಲುಪಲೆಂಬಹಿರಿದಾದ ಆಶಯದಿಂದ ಆ ಜ್ಯೋತಿಯನ್ನೇ ಹೋಲುವದೀಪವನ್ನು ನಿತ್ಯವೂ ಬೆಳಗಿಸುವ ಸಂಪ್ರದಾಯವನ್ನು ನಿಯೋಜಿಸಿದರು.

ಸರ್ವಮೂಲ ಜ್ಯೋತಿಯ ಸ್ಮರಣೆಯೇಸರ್ವಕರ್ಮಗಳಮೂಲವಾಗಲೆಂದೇ ಸಭಾ-ಸಮಾರಂಭಗಳ ಪ್ರಾರಂಭದಲ್ಲಿ ದೀಪಬೆಳಗುವಿಕೆ. ಮಹರ್ಷಿಗಳ ಸಂಶೋಧನಾತ್ಮಕ ಬುದ್ಧಿಯು ಮೂಲಜ್ಯೋತಿಯ ವರ್ಣ- ಆಕಾರಗಳನ್ನೇ ಹೊರತರುವ ಬತ್ತಿ-ಎಣ್ಣೆಗಳಸಂಯೋಗವನ್ನು ಪತ್ತೆ ಮಾಡಿತು. ತಾವರೆದಂಟಿನ ಬತ್ತಿ(ಮೃಣಾಳಸೂತ್ರ)-ಅಂದೇಕಾಯಿಸಿದ ಹಸುವಿನ ತುಪ್ಪಗಳ ಯೋಗದಿಂದ ಬೆಳಗುವ ನಿರ್ದಿಷ್ಟ ಪ್ರಮಾಣದ ದೀಪಶಿಖೆಯು ಬಹುಮಟ್ಟಿಗೆ ಒಳಬೆಳಕನ್ನು ಹೋಲುವುದೆಂಬುವುದನ್ನರಿತರು. ಅದರಿಂದ ಹೊರಬರುವ ಹೊಗೆಯೂ ಮನಸ್ಸಿನ ಒಳಸೆಳೆಯುವಿಕೆಗೆ ಪೋಷಕವಾಗುತ್ತದೆ

ಸಣ್ಣ ಹಣತೆಯೇ ದೀಪವನ್ನುಹೊರತರಬಲ್ಲದಾದರೂ ದೀಪಸ್ತಂಭದ ಬಳಕೆಯು ಹೆಚ್ಚು ಔಚಿತ್ಯ ಪೂರ್ಣವಾಗಿದೆ. ಸ್ತಂಭವು ನಮ್ಮೊಳಗಿನ ಮೇರುದಂಡವನ್ನು(ಬೆನ್ನುಹುರಿಯನ್ನು) ಸೂಚಿಸುತ್ತಿದ್ದರೆ ತುದಿಯಲ್ಲಿ ಬೆಳಗುವ ದೀಪಶಿಖೆಯು ಮೇರುದಂಡದ ತುಟ್ಟತುದಿಯಲ್ಲಿ ಸಹಸ್ರಾರಚಕ್ರದಲ್ಲಿ ಪ್ರಜ್ವಲಿಸುವ ಜ್ಯೋತಿ ಯನ್ನು ಪ್ರತಿನಿಧಿಸುತ್ತದೆ. ಆತ್ಮಮಾರ್ಗದ ವಿವಿಧಾಂಶಗಳನ್ನು ಸೂಚಿಸುವವಿವಿಧ ಆಕಾರಗಳ ದೀಪಸ್ತಂಭಗಳನ್ನೂ ನಮ್ಮ ದೇಶದಲ್ಲಿಕಾಣಬಹುದಾಗಿದೆ.

ದೀಪಸ್ತಂಭ-ಅದರಲ್ಲಿನ ದೀಪಗಳು ನಾವುಸಾಗಬೇಕಾಗಿರುವ ಒಳ ಆತ್ಮಮಾರ್ಗದ,ತನ್ಮೂಲಕ ತಲುಪಬಹುದಾದ ಪರಮಾನಂದವೀಯುವ ಪರಂಜ್ಯೋತಿಯ ನಕ್ಷೆಗಳಾಗಿವೆ.

 

-ಮೈಥಿಲಿ ರಾಘವನ್‌

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

adline castelino

ವಿಶ್ವ ಸುಂದರಿ ಸುಮರಾಶಿಯಲ್ಲಿ ಕನ್ನಡದ ಕುವರಿ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.