ಭಾರತವನ್ನೇ ಸೋಲಿಸಿದ ಮುಶ್ಫೀಕರ್‌ ಹೋರಾಟಕಾರಿ ಬ್ಯಾಟಿಂಗ್‌


Team Udayavani, Nov 9, 2019, 5:01 AM IST

bharatavanne

ಕ್ರಿಕೆಟನ್ನು ಬಹಳ ಆಸಕ್ತಿಯಿಂದ ಗಮನಿಸುವವರಿಗೆ ಮುಶ್ಫೀಕರ್‌ ರಹೀಂ ಹೆಸರು ಚೆನ್ನಾಗಿ ಗೊತ್ತಿರುತ್ತದೆ. ಬಾಂಗ್ಲಾದೇಶ ತಂಡದ ಈ ಅನುಭವಿ, ಹಿರಿಯ ಬ್ಯಾಟ್ಸ್‌ಮನ್‌ ಅತ್ಯಂತ ಅಪಾಯಕಾರಿಯೂ ಹೌದು. ಅದರಲ್ಲೂ ಭಾರತದ ವಿರುದ್ಧ ಈತನ ಹೋರಾಟಕಾರಿ ಮನೋಭಾವ ಬಹಳ ತೀವ್ರವಾಗಿರುತ್ತದೆ. ಬಾಂಗ್ಲಾ ತಂಡದಲ್ಲಿ ಭಾರತವೆಂದರೆ ದ್ವೇಷಿಸುವ ಒಂದಷ್ಟು ಆಟಗಾರರಿದ್ದಾರೆ.

ಅವರಲ್ಲಿ ಇವರೂ ಒಬ್ಬರು. ಹಿಂದೆ ಭಾರತದ ವಿರುದ್ಧ ಸೋತಾಗ ಬಾಂಗ್ಲಾದ ಕೆಲ ಆಟಗಾರರ ವರ್ತನೆ ಬಹಳ ಹೀನಾಯವಾಗಿತ್ತು. ಮುಶ್ಫೀಕರ್‌ ರಹೀಂ ಸದ್ಯ ಭಾರತ ಪ್ರವಾಸದಲ್ಲಿರುವ ಬಾಂಗ್ಲಾದೇಶ ತಂಡದ ಪ್ರಮುಖ ಆಟಗಾರ. ನಾಯಕ ಶಕಿಬ್‌ ಅಲ್‌ ಹಸನ್‌ ದಿಢೀರ್‌ 2 ವರ್ಷ ನಿಷೇಧಕ್ಕೊಳಗಾದ ನಂತರ, ತಂಡವನ್ನು ಆಧರಿಸುವ ಹೊಣೆಗಾರಿಕೆ ಮುಶ್ಫೀಕರ್‌ ಮೇಲೆ ಹೆಚ್ಚಿದೆ. ನಾಯಕ ಅಲ್ಲದಿದ್ದರೂ ಅತ್ಯಂತ ಪ್ರಮುಖ ಆಟಗಾರ.

ಅದನ್ನು ದೆಹಲಿಯಲ್ಲಿ ಭಾರತದ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲೇ ಸಾಬೀತು ಮಾಡಿದರು. 43 ಎಸೆತದಲ್ಲಿ ರಹೀಂ ಸ್ಫೋಟಕ 60 ರನ್‌ ಚಚ್ಚಿದರು. ರನ್‌ ಬೆನ್ನತ್ತುವ ಸಾಹಸದಲ್ಲಿ ಬಾಂಗ್ಲಾ ಕೈಹಿಡಿದು ಮುನ್ನಡೆಸಿ, ತಂಡದ ಮನೋಸ್ಥೈರ್ಯವನ್ನು ಮೇಲೆತ್ತಿದ್ದಾರೆ. ಬಹುಶಃ ಅನುಭವಿ ಆಟಗಾರರಿಗೆ ಎಷ್ಟು ಕಿಮ್ಮತ್ತಿದೆ ಎನ್ನುವುದನ್ನು ಮುಶ್ಫೀಕರ್‌ ಸಾಬೀತು ಮಾಡಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.