ಧರ್ಮದಿಂದಲೇ ಶಾಂತಿ-ಸುಖ

(ಮಠದ ಬೆಳಕು)

Team Udayavani, Jul 6, 2019, 12:43 PM IST

MATADA-BELAKU2-copy-copy

ಪ್ರಪಂಚದಲ್ಲಿ ಎಷ್ಟೋ ಮತಗಳಿವೆ. ಅವುಗಳಲ್ಲೆಲ್ಲ ಹಿಂದೂ ಮತವೆಂದು ಪ್ರಸಿದ್ಧವಾಗಿರುವ ಸನಾತನ ಧರ್ಮವು ಶ್ರೇಷ್ಠವಾದುದು.ಸರ್ವ ಮಾನವರ ಭ್ರಾತೃತ್ವ, ಸರ್ವ ಪ್ರಾಣಿಗಳಲ್ಲೂ ದಯಾಪರತೆ ಎಂಬ ವಿಸ್ತೃ ತವಾದ ಸಿದ್ಧಾಂತದ ಮೇಲೆ ನಿಂತಿರುವ ಈ ಧರ್ಮವೊಂದೇ ಮಾನವ ಸೃಷ್ಟಿ ಇರುವವರೆಗೆ ಇರಬಲ್ಲದು.

ಪರಧರ್ಮದವರ ಅನೇಕ ವಿಧವಾದ ಆಕ್ರಮಣಗಳನ್ನು ಸಹಿಸಿಕೊಂಡು ನಿಂತಿರುವ ಈ ಧರ್ಮಕ್ಕೆ ಎಂದಿಗೂ ಚ್ಯುತಿ ಇಲ್ಲ ಎಂದು ಮಹಾಪುರುಷ‌ರೊಬ್ಬರು ನುಡಿದಿದ್ದಾರೆ. ಇಂದು ಅನೇಕರ ಮನಸ್ಸುಗಳನ್ನು ಸಮಸ್ಯೆಯೊಂದು ಪೀಡಿಸುತ್ತಿದೆ. ಅದೇನೆಂದರೆ,ಇಂದಿನ ಕಾಲಗತಿಯನ್ನು ನೋಡುತ್ತಿದ್ದರೆೆ, ಜನರಲ್ಲಿ ಧರ್ಮದ ವಿಚಾರದಲ್ಲಿ ವಿಮುಖತೆ ಜಾಸ್ತಿ ಯಾ ಗು ತ್ತಿದೆ. ಪರಧರ್ಮದವರ ಪ್ರಚಾರಗಳು ಹೆಚ್ಚುತ್ತಿವೆ. ಈ ಸ್ಥಿತಿಯಲ್ಲಿ ಸನಾತನ ಧರ್ಮವು ಇನ್ನೂ ಎಷ್ಟು$ದಿನಗಳು ಇರಬಲ್ಲದು?-ಈ ಪ್ರಶ್ನೆಗೆ ಆ ಮಹಾಪುರುಷನ ಮಾತುಗಳಲ್ಲೇ ಉತ್ತರವಿದೆ. “ಋಷಿಣಾಂ ಪುನರಾಧ್ಯಾನಾಂ ವಾಚ ಮಥೋìನುಧಾವತಿ’ ಎಂದು ಪ್ರಾಚೀನರು ಹೇಳಿದ್ದಾರೆ. “ಮಹಾತ್ಮರ ಮಾತು ನಿಶ್ಚಯವಾಗಿಯೂ ಫ‌ಲಿಸುತ್ತದೆ’ ಎಂದು ಅದರ ಅರ್ಥ.
ಇಹಲೋಕದಲ್ಲೂ, ಪರಲೋಕದಲ್ಲೂ ಮಾನವನನ್ನು ರಕ್ಷಿಸುವುದು ಧರ್ಮ.ಶಾಂತಿ-ಸುಖಗಳನ್ನು ಕೊಡುವುದು ಧರ್ಮದಿಂದ ಮಾತ್ರವೇ ಸಾಧ್ಯ.”ಧರ್ಮ’ ಎಂದರೇನು? “ಧರ್ಮಾಚರಣೆ’ಎಂದರೇನು? - ಎಂಬುದು ಬಹಳ ಜನರಿಗೆ ಗೊತ್ತಿಲ್ಲ.ಶಾಶ್ವತವಾಗಿ ಶಾಂತಿ- ಸುಖಗಳನ್ನು ಕೊಡುವುದೇ ಧರ್ಮ.ಆ ಧರ್ಮಕ್ಕೆ ಅನುಗುಣವಾದ ಎಲ್ಲಾ ಕಾರ್ಯಗಳೂ ಧರ್ಮವೇ. ಯಾವುದು ಧರ್ಮ? ಯಾವುದು ಧರ್ಮವಲ್ಲ?-ಎಂಬ ವಿಷಯವನ್ನು ವೇದ ನಿರ್ಣಯಿಸಿದೆ. ಧರ್ಮ ಸ್ವರೂಪವನ್ನು ನಿರ್ಣಯಿಸುವ ಪರಮ ಪ್ರಮಾಣ ವೇದ. ಸೂರ್ಯನ ಬೆಳಕು ಇದ್ದರೆ, ಯಾವ ವಸ್ತುವನ್ನಾಗಲಿ ನೋಡಲು ಅನ್ಯ ದೀಪದ ಅವಶ್ಯಕತೆ ಇರುವುದಿಲ್ಲ. ವೇದಗಳಿಗಿರುವ ಪ್ರಾಮಾಣ್ಯ ಅಂಥದ್ದು.

ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.