ಸೋರಿಯಾಸಿಸ್‌, ಕಪಾಣಿಗೆ ಮದ್ದುಂಟು…


Team Udayavani, Dec 30, 2017, 12:13 PM IST

2-a.jpg

ಕಪಾಣಿ, ಇಸುಬು, ಕಜ್ಜಿ, ಕ್ಷಯ, ಸರ್ಪಸುತ್ತು, ಬಿಳಿಮಚ್ಚೆ, ಸೋರಿಯಾಸಿಸ್‌ ನಂಥ ಚರ್ಮರೋಗಗಳಿಗೆ ಚಿಕಿತ್ಸೆ ಬೇಕೆನ್ನುವವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪದ ಬೈಚಾಪುರಕ್ಕೆ ಬರಬೇಕು. ಇಲ್ಲಿರುವ ವೈದ್ಯ ವೆಂಕಟರಾಜು ಅವರು ತಲೆತಲಾಂತರದಿಂದ ಬಂದ ನಾಟಿ ವೈದ್ಯ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಹಾಗೆ ನೋಡಿದರೆ ಇದು ಅವರಿಗೆ ಪ್ರವೃತ್ತಿ. ವೆಂಕಟರಾಜು ವೃತ್ತಿಯಿಂದ  ಕೃಷಿಕರು. ಭಾನುವಾರ-ಗುರುವಾರದಂದು ಮಾತ್ರ ಇವರು ಔಷಧ ಕೊಡುತ್ತಾರೆ. ಇತರೆ ದಿನಗಳಲ್ಲಿ ಕೃಷಿಯಲ್ಲಿ ಮಗ್ನರಾಗುತ್ತಾರೆ. ಭೈಚಾಪುರದಲ್ಲಿ ಒಂದೂವರೆ ಎಕರೆಯಲ್ಲಿ ತರಕಾರಿ ಮತ್ತು ಹೂವನ್ನು ಬೆಳೆಯುತ್ತಿದ್ದಾರೆ. 

ನನ್ನ ತಂದೆ ರಾಮಯ್ಯ 95ನೇ ವಯಸ್ಸಿನವರೆಗೂ ಔಷಧ ಕೊಡುತ್ತಿದ್ದರು. ಅದನ್ನೀಗ ನಾನು ಮುಂದುವರೆಸಿಕೊಂಡು ಹೋಗುತ್ತಿದ್ದೇನೆ. ನಾವು ನೀಡುವ ಸಂಜೀವಿನಿ ಲೇಪನದಿಂದ ಮೈಮೇಲೆ ಆಗಿರುವ ಗಾಯ ಮಂಗಮಾಯವಾಗುತ್ತದೆ. ಗಡ್ಡೆ ಕಟ್ಟಿದ್ದರೆ ಕರಗುತ್ತದೆ. ಕೀವು ಇದ್ದರೆ ಸುಲಭವಾಗಿ ಹೊರ ಬರುತ್ತದೆ.   ಬಿಳೆ ಮಚ್ಚೆ (ತೊನ್ನು)ವಿಗೆ ಒಂದು ವರ್ಷಗಳ ಕಾಲ ಔಷಧಿಯನ್ನು ಕೊಡುತ್ತೇವೆ. ರೋಗದ ಆರಂಭದಲ್ಲೇ ಬಂದರೆ ಮೂರು ತಿಂಗಳಿನೊಳಗಾಗಿ ಮಚ್ಚೆಗಳು ಹೋಗುತ್ತವೆ. ಗ್ಯಾಂಗ್ರೀನ್‌ ಸಮಸ್ಯೆಯಿಂದ ಜನ ಕಾಲು ಕಳೆದುಕೊಂಡಿರುವುದನ್ನು ನೋಡಿದ್ದೇವೆ. ಗ್ಯಾಂಗ್ರೀನ್‌ ಇದ್ದವರು ತಕ್ಷಣವೇ ಔಷಧಿ ತೆಗೆದುಕೊಂಡರೆ ಕಾಲು ತೆಗೆಯುವ ಪ್ರಮೇಯ ಇರುವುದಿಲ್ಲ. ನಮ್ಮಲ್ಲಿ 20 ತರಹದ ಔಷಧಿಯನ್ನು ಕೊಡುತ್ತಿದ್ದೇವೆ ಎನ್ನುತ್ತಾರೆ ವೆಂಕಟರಾಜು.   ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಇತರೆ ಕಡೆಗಳಿಂದ ಔಷಧ ಪಡೆಯಲು ಬರುತ್ತಾರೆ. 

 ಚಿಕಿತ್ಸೆ ದಿನ-  ಗುರುವಾರ, ಭಾನುವಾರ
 ಮಾಹಿತಿಗೆ – 9880078519 

 ಎಸ್‌.ಮಹೇಶ್‌

ಟಾಪ್ ನ್ಯೂಸ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.