ಸೀಮಿತ ಓವರ್‌ ತಂಡದಲ್ಲಿ ರಾಹುಲ್‌ಗೆ ಸ್ಥಾನ ಗಟ್ಟಿಯಾದ ಖುಷಿ


Team Udayavani, Dec 21, 2019, 6:01 AM IST

simita

ಭಾರತ ಕ್ರಿಕೆಟ್‌ ತಂಡದಲ್ಲಿ ಸ್ಥಾನ ಪಡೆದಿರುವ ಕೆ.ಎಲ್‌.ರಾಹುಲ್‌ ಈಗ ನಿರಾಳವಾಗಿದ್ದಾರೆ. ಒಂದು ಕಾಲದಲ್ಲಿ ಮೂರೂ ಮಾದರಿಯ ತಂಡಗಳಲ್ಲಿ, ಭಾರತದ ಅವಿಭಾಜ್ಯ ಅಂಗವಾಗಿದ್ದ ಅವರು ಇದ್ದಕ್ಕಿದ್ದಂತೆ ಒಂದೊಂದೇ ತಂಡದಿಂದ ಹೊರಬೀಳಲು ಆರಂಭಿಸಿದರು. ಮೊದಲು ಸತತ ವೈಫ‌ಲ್ಯದ ಕಾರಣ ಟೆಸ್ಟ್‌ ತಂಡದಿಂದ ಹೊರಬಿದ್ದರು. ಮತ್ತೆ ಈ ಸ್ಥಾನ ಪಡೆಯುವುದು ಸಾಧ್ಯವಿಲ್ಲ ಎನ್ನುವಷ್ಟು ಪೈಪೋಟಿ ತಂಡದಲ್ಲಿದೆ.

ಇದರ ಮಧ್ಯೆ ಟಿ20-ಏಕದಿನದಿಂದಲೂ ಹೊರಬೀಳುವ ಆತಂಕದಲ್ಲಿದ್ದರು. ಏಕದಿನ ವಿಶ್ವಕಪ್‌ನಲ್ಲಿ ಅಮೋಘವಾಗಿ ಆಡಿದರೂ ಮುಂದೆ ಅವರು ಸ್ಥಾನ ಪಡೆಯಲು ಒದ್ದಾಡುವಂತಾಯಿತು. ಇದೇಕೆ ಹೀಗಾಯ್ತು ಎಂಬ ಚಿಂತೆಯಲ್ಲಿರುವಾಗಲೇ ದಿಢೀರನೆ ವೆಸ್ಟ್‌ ಇಂಡೀಸ್‌ ವಿರುದ್ಧ ಟಿ20 ಸರಣಿಯಲ್ಲಿ ಆರಂಭಿಕನಾಗಿ ಆಡಲಿಳಿದರು. ಇದಕ್ಕೆ ಅವಕಾಶ ನೀಡಿದ್ದು ಶಿಖರ್‌ ಧವನ್‌ಗೆ ಆದ ಗಾಯ. ಈ ಅವಕಾಶದಲ್ಲಿ ಅವರು ಮೊದಲ ಮತ್ತು ಮೂರನೇ ಟಿ20 ಪಂದ್ಯದಲ್ಲಿ ಸ್ಫೋಟಿಸಿದರು.

ಮೂರನೇ ಪಂದ್ಯದಲ್ಲೂ 90ರ ಗಡಿದಾಟಿ, ಸನಿಹದಲ್ಲಿ ಶತಕ ತಪ್ಪಿಸಿಕೊಂಡರು. ಇಲ್ಲಿಂದ ರಾಹುಲ್‌ ಆತ್ಮವಿಶ್ವಾಸ ಏರಿದೆ. ಅವರಿಗೆ ಈಗ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಆತಂಕವಿಲ್ಲ. ಆದರೆ ಈ ಲಯವನ್ನು ಅವರು ಉಳಿಸಿಕೊಳ್ಳಬೇಕು. ಒಂದು ವೇಳೆ ಈ ಹಿಂದಿನಂತೆ ಕೆಲವು ಪಂದ್ಯಗಳಲ್ಲಿ ಅತ್ಯುತ್ತಮವಾಗಿ, ಅಷ್ಟೇ ಪಂದ್ಯಗಳಲ್ಲಿ ಕಳಪೆಯಾಗಿ ಆಡುವುದಾದರೆ ಶಾಶ್ವತವಾಗಿ ಅವರು ಆತಂಕದಲ್ಲೇ ಇರಬೇಕಾಗುತ್ತದೆ.

ಸದ್ಯ ಸೀಮಿತ ಓವರ್‌ಗಳ ತಂಡದ ಆರಂಭಿಕ ಶಿಖರ್‌ ಧವನ್‌ ಕೂಡ ಹೀಗೆಯೇ ಇದ್ದಾರೆ. ಅವರೂ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಸದ್ಯದ ಮಟ್ಟಿಗೆ ರಾಹುಲ್‌ಗೆ ಇನ್ನೊಂದು ಸಿಹಿಸುದ್ದಿ ಸಿಕ್ಕಿದೆ. ಮುಂದಿನ ಟಿ20 ವಿಶ್ವಕಪ್‌ ಹೊತ್ತಿಗೆ ಅವರು ತಂಡದ ವಿಕೆಟ್‌ ಕೀಪರ್‌ ಆಗಬಹುದು. ಆಗ ತಂಡದಲ್ಲಿ ಅವರ ಸ್ಥಾನ ಗಟ್ಟಿಯಾಗುತ್ತದೆ. ಇದರ ನೇರ ಪರಿಣಾಮ, ಹಾಲಿ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ ಸ್ಥಾನ ಕಳೆದುಕೊಳ್ಳುವು­ದರಲ್ಲಿ ಮುಕ್ತಾಯವಾಗುತ್ತದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.