ರಂಗೋಲಿ ಹಿಂದಿನ ಅಧ್ಯಾತ್ಮ ದೃಷ್ಟಿಕೋನ


Team Udayavani, Dec 15, 2018, 6:10 AM IST

3-aa.jpg

ನೆಲವನ್ನು ಪೊರಕೆಯಿಂದ ಗುಡಿಸುವಾಗ ನೆಲದ ಮೇಲೆ ಸೂಕ್ಷ್ಮ ರೇಖೆಗಳು ನಿರ್ಮಾಣವಾಗಿ ಅವುಗಳಲ್ಲಿ ಒಂದು ರೀತಿಯ ಸ್ಪಂದನಗಳು ನಿರ್ಮಾಣವಾಗುತ್ತವೆ. ಈ ರೇಖೆಗಳು ಅನಿಯುತವಾಗಿರುವುದರಿಂದ ಅವುಗಳ ಸ್ಪಂದನಗಳು ಸಹ ಅನಿಯುತವಾಗಿರುತ್ತವೆ. ಈ ಸ್ಪಂದನಗಳು ಶರೀರಕ್ಕೆ, ಕಣ್ಣುಗಳಿಗೆ ಮತ್ತು ಮನಸ್ಸಿಗೆ ಹಾನಿಕಾರಕವಾಗಿರುತ್ತವೆ. ಈ ಅನಿಷ್ಟ ಸ್ಪಂದನಗಳನ್ನು ತಡೆಗಟ್ಟಲು ನೆಲದ ಮೇಲೆ ರಂಗೋಲಿಯಿಂದ ಕೋನಗಳನ್ನು ಮತ್ತು ಶುಭಚಿಹ್ನೆಗಳನ್ನು ಬಿಡಿಸುತ್ತಾರೆ.

ದೇವತೆಯ ಹೆಸರಿನ ಅಥವಾ ದೇವತೆಯ ರೂಪದ ರಂಗೋಲಿಯನ್ನು ಬಿಡಿಸಬಾರದು. ಏಕೆಂದರೆ ರಂಗೋಲಿಗೆ ಸಗುಣ ಈಶ್ವರೀ ಶಕ್ತಿಯ ಬಂಧನವು ಬರುತ್ತದೆ. ಇದರಿಂದ ರಂಗೋಲಿಯ ಕಾರ್ಯಕ್ಷಮತೆಯು ಕಡಿಮೆಯಾಗುತ್ತದೆ. ಸ್ವಸ್ತಿಕ ಅಥವಾ ಚುಕ್ಕೆಗಳಿರುವ ರಂಗೋಲಿಗೆ ನಿರ್ಗುಣ ಶಕ್ತಿಯ ಆಧಾರವಿರುವುದರಿಂದ ಅದರ ಕ್ಷಮತೆಯು ಹೆಚ್ಚಾಗಿ, ಪ್ರಕಟ ಶಕ್ತಿಯಿಂದ ಹೆಚ್ಚು ಪ್ರಮಾಣದಲ್ಲಿ ಕಾರ್ಯವನ್ನು ಮಾಡಲು ಸಾಧ್ಯವಾಗುತ್ತದೆ.

(ಆಧಾರ : ಸನಾತನ ಸಂಸ್ಥೆಯು ನಿರ್ಮಿಸಿದ ಗ್ರಂಥ “ದೇವರ ಪೂಜೆಯ ಪೂರ್ವತಯಾರಿ’)

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುದೆಸೆ ಯಾವಾಗ ಆರಂಭವಾಗಲಿದೆ…

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.