ಮೈದಾನದಲ್ಲಿ ಆಟಗಾರರ ದುರ್ಮರಣ ಏರುತ್ತಿದೆ: ಕಾರಣ?


Team Udayavani, Jan 4, 2020, 7:02 AM IST

mydanadali

ಇತ್ತೀಚೆಗಿನ ವರ್ಷಗಳಲ್ಲಿ ಮೈದಾನದಲ್ಲಿ ಪಂದ್ಯಗಳು ನಡೆಯುತ್ತಿದ್ದಾಗಲೇ ಆಟಗಾರರು ದುರ್ಮರಣ ಹೊಂದುತ್ತಿರುವುದು, ಸಾಮಾನ್ಯವಾಗಿದೆ. ಈ ಹಿಂದೆ ಬಹಳ ಕಡಿಮೆಯಿದ್ದ ಈ ಪ್ರಮಾಣ, ಈಗ ವಿಪರೀತವಾಗಿರು­ವುದು ಆತಂಕ ಮೂಡಿಸಿದೆ. ಹಲವು ಪ್ರಶ್ನೆಗಳನ್ನೂ ಮೂಡಿಸಿದೆ. ಕ್ರಿಕೆಟ್‌ನಲ್ಲಿ ಚೆಂಡು ಬಡಿದು ಹಲವರು ನಿಧನ ಹೊಂದಿದ್ದಾರೆ.

ಇತರೆ ಕ್ರೀಡೆಗಳಲ್ಲಿ ಹೃದಯಾಘಾತ/ಸ್ತಂಭನದಿಂದ ಆಟಗಾರರು ನಿಧನ ಹೊಂದುತ್ತಿದ್ದಾರೆ. ಇತ್ತೀಚೆಗೆ ಕೋಲಾರದ ಶ್ರೀನಿವಾಸಪುರದಲ್ಲಿ ನಡೆದ ಟೆನಿಸ್‌ ಚೆಂಡಿನ ಕ್ರಿಕೆಟ್‌ ಪಂದ್ಯದಲ್ಲಿ ಆಟಗಾರರಿಬ್ಬರು ಪರಸ್ಪರ ಗುದ್ದಿಕೊಂಡು ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಡಿ.30ರಂದು ಕೇರಳದ ಮಲಪ್ಪುರಂನಲ್ಲಿ 39 ವರ್ಷದ ಫ‌ುಟ್‌ಬಾಲಿಗ ಆರ್‌.ಧನರಾಜನ್‌, ಆಡುತ್ತಿರುವಾಗಲೇ ಹೃದಯಸ್ತಂಭನಕ್ಕೊಳಗಾಗಿ ಸಾವನ್ನಪ್ಪಿದ್ದರು.

2014, ನ.25ರಲ್ಲಿ ಆಸ್ಟ್ರೇಲಿಯ ದೇಶೀಯ ಕ್ರಿಕೆಟ್‌ನಲ್ಲಿ ಆಡುತ್ತಿದ್ದ ಖ್ಯಾತ ಬ್ಯಾಟ್ಸ್‌ಮನ್‌ ಫಿಲಿಪ್‌ ಹ್ಯೂಸ್‌ ತಲೆಗೆ, ಚೆಂಡು ಬಡಿದಿತ್ತು. ಅದರ ಹೊಡೆತಕ್ಕೆ ಅಲ್ಲೇ ಕುಸಿದುಬಿದ್ದ ಅವರು, ಕೆಲವು ದಿನ ಆಸ್ಪತ್ರೆಯಲ್ಲಿ ಹೋರಾಡಿ ದೇಹತ್ಯಜಿಸಿದರು. ಇದು ಕ್ರಿಕೆಟ್‌ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿ, ಆಟಗಾರರ ಸುರಕ್ಷತೆಯ ಬಗ್ಗೆ ಆತಂಕ ಹುಟ್ಟು ಹಾಕಿತ್ತು.

ಅದಕ್ಕೂ ಮೊದಲು ಕ್ರಿಕೆಟ್‌ ಜಗತ್ತಿನಲ್ಲಿ ನಡೆದಿದ್ದ ಘೋರ ಸಾವೆಂದರೆ, ಭಾರತದ ಮಾಜಿ ಕ್ರಿಕೆಟಿಗ ರಮಣ್‌ ಲಾಂಬಾ ಅವರದ್ದು. ಇಲ್ಲೂ ತಲೆಗೆ ಚೆಂಡು ಬಡಿದೇ ಸಾವು ಸಂಭವಿಸಿದ್ದು. ಇತ್ತೀಚೆಗೆ ಹೀಗೆ ಮೈದಾನದಲ್ಲಿ ಸಾಯುವವರ ಸಂಖ್ಯೆ ಹೆಚ್ಚಿದ್ದು ಹೇಗೆ? ಒತ್ತಡವೋ? ಬೇಜವಾ­ಬ್ದಾರಿಯೋ? ಅಸುರಕ್ಷಿತಸ್ಥಿತಿಯೋ?

ಬಾಂಗ್ಲಾ ಲೀಗ್‌ನಲ್ಲಿ ಆಡುವಾಗ ಲಾಂಬಾ ಸಾವು: ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಿದ್ದ ಲಾಂಬಾ, ಮೃತಪಟ್ಟಿದ್ದು ಬಾಂಗ್ಲಾದೇಶದ ಢಾಕಾ ಪ್ರೀಮಿಯರ್‌ ಲೀಗ್‌ನಲ್ಲಿ ಆಡುವಾಗ!ಪಂದ್ಯವೊಂದರಲ್ಲಿ ಕ್ಷೇತ್ರರಕ್ಷಣೆ ಮಾಡುವಾಗ ಅವರು ಹೆಲ್ಮೆಟ್‌ ಧರಿಸಿರಲಿಲ್ಲ. ಆಗ ಬ್ಯಾಟ್ಸ್‌ಮನ್‌ ಹೊಡೆದ ಚೆಂಡು ತಲೆಗೆ ಬಡಿದು, ಆಸ್ಪತ್ರೆಯಲ್ಲಿ ಮೃತಪಟ್ಟರು. ಘಟನೆ 1998, ಫೆ.23ರಂದು ಸಂಭವಿಸಿತ್ತು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.