ಧರ್ಮದಿಂದಲೇ ಸಕಲರಿಗೂ ಮೋಕ್ಷ

ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ

Team Udayavani, Jul 13, 2019, 12:04 PM IST

MATADA-BELAKU-copy-copy

ಪ್ರತಿ ವ್ಯಕ್ತಿಯೂ ತಮಗಿಷ್ಟಬಂದಂತೆ ಧರ್ಮವನ್ನು  ಬೋಧಿ ಸಲು ತೊಡಗಿದರೆ ಅದು ನಾಶಕ್ಕೆ ದಾರಿ ಮಾಡುತ್ತದೆ.”ದೊಡ್ಡ ಧರ್ಮ ಯಾವುದು?’ ಎಂದು ಯುದಿಷ್ಠಿರ, ಭೀಷ್ಮನನ್ನು ಕೇಳಿದಾಗ ಅವರು, “ಶ್ರದ್ಧಾ ಭಕ್ತಿಗ ಳಿಂದ ಪರಮಾತ್ಮನನ್ನು ನಿರಂತರ ಧ್ಯಾನಿಸುವುದೇ ಶ್ರೇಷ್ಠ ಧರ್ಮ’ ಎಂದು ಹೇಳಿದರು. ಈ ಜಗತ್ತಿನ ಕ್ಷೇಮಕ್ಕೆ ಮೂಲ ಆಧಾರವೇ ಧರ್ಮ. ಆದ್ದರಿಂದ, ಕೇವಲ ಧರ್ಮಸಮ್ಮತವಾದ ಕೆಲಸಗಳನ್ನು ಮಾಡಿದರಷ್ಟೇ, ನಾವು ಒಳ್ಳೆಯ ಮನುಷ್ಯರಾಗುತ್ತೇವೆ. ನಮ್ಮ ಜೀವನ ಸಾರ್ಥಕವಾಗುತ್ತದೆ. ಧರ್ಮವನ್ನು ಬಿಟ್ಟು ತಪ್ಪು ದಾರಿ  ಹಿಡಿದರೆ, ನಾವು ಈ ಮಾನವ ಜನ್ಮವನ್ನು ವ್ಯರ್ಥಮಾಡಿಕೊಂಡವರಾಗುತ್ತೇವೆ. ಕೊನೆಗೆ, ನಾಶ ಹೊಂದುತ್ತೇವೆ. ನಾವು ಧರ್ಮವನ್ನು ಗೌರವಿಸಿ, ಆಚರಿಸಿದರೆ, ಅದು ನಮಗೆ ಶ್ರೇಯಸ್ಸನ್ನು ಉಂಟು ಮಾಡುತ್ತವೆ. ಧರ್ಮ ತನ್ನನ್ನು ರಕ್ಷಿಸುವವರನ್ನು ರಕ್ಷಿಸುತ್ತದೆ.

ಈ ದಿನ ನಾವು ಅನುಭಸುತ್ತಿರುವ ಸುಖ, ಪೂರ್ವ ಜನ್ಮದಲ್ಲಿ ನಾವು ಮಾಡಿದ ಧರ್ಮದ ಫ‌ಲ. ಅಧರ್ಮದಿಂದ ಕೇವಲ ಶೋಕ- ದುಃಖಗಳು ಉಂಟಾಗುತ್ತವೆ. ಇದು ನಿತ್ಯ ಸತ್ಯವಾದ ನಿಯಮ. ಈ ವಿಷಯದಲ್ಲಿ ಎಂಥ ಸಂದೇಹವು ಇರಲೂ ಅವಕಾಶವಿರುವುದಿಲ್ಲ. ಆದ್ದರಿಂದ, ಧರ್ಮವನ್ನು ಆಚರಿಸುವುದು, ಅಧರ್ಮವನ್ನು ಬಿಡುವುದು ಎನ್ನುವುದು ಸಾರ್ಥಕ ಜೀವನದ ಲಕ್ಷಣ. ಈ ನಿಯಮವನ್ನು ಜಾಗರೂಕತೆಯಿಂದ ಅನುಸರಿಸಿದರೆ, ಅದರಿಂದ ಕೀರ್ತಿ, ಶಾಂತಿ, ಸುಖಗಳು ಲಭಿಸುತ್ತವೆ. ಎಂಥ ಪರಿಸ್ಥಿತಿಯಲ್ಲೂ ಧರ್ಮವನ್ನು ನಿರ್ಲಕ್ಷ್ಯ ಮಾಡಬಾರದು. ಧರ್ಮವನ್ನು ಆಚರಿಸಿದರೆ, ನಮಗೆ ಒಳ್ಳೆಯದಾಗುತ್ತದೆ. ಮೋಕ್ಷ ದೊರೆಯುತ್ತದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.