ಸ್ಕೂಲ್‌ ಬಸ್‌ ಓಡಿಸೋ ಟೀಚರ್‌

ಮೇಷ್ಟ್ರು: ರಾಜಾರಾಮ್‌; ಸೇವೆ: ಸ್ಕೂಲ್‌ ಬಸ್‌ ಚಾಲಕ

Team Udayavani, Aug 31, 2019, 5:02 AM IST

MOHMAD1

ಪಾಂ… ಪಾಂ… ಹಾರನ್ನು. ಮನೆಯ ಗೇಟ್‌ನ ಎದುರು ಸ್ಕೂಲ್‌ ಬಸ್ಸು. ಅದನ್ನು ನೋಡಿ, ಬ್ಯಾಗ್‌ ಏರಿಸಿ ಹೊರಟ ಪುಟಾಣಿಯ ಮೊಗದಲ್ಲಿ ಮೊಗೆದಷ್ಟೂ ಖುಷಿ. ಡ್ರೈವರ್‌ಗೆ ನಮಸ್ಕಾರ ಹೇಳಿಯೇ, ಆ ಪುಟಾಣಿ ಬಸೊಳಗೆ ಕಾಲಿಡುತ್ತೆ! ಡ್ರೈವರ್‌ ಎಂದರೆ, ಅದಕ್ಕೆ ಅಷ್ಟು ಪ್ರೀತಿ, ಭಯ, ಭಕ್ತಿ. ಏಕೆ ಗೊತ್ತಾ? ಒಂದು ತಾಸಿನ ನಂತರ ಆ ಡ್ರೈವರೇ ಈ ಮಕ್ಕಳಿಗೆ ಟೀಚರ್‌! ಮೈದಾನದಲ್ಲಿ ಆಟ ಆಡಿಸುವ, ಬೋರ್ಡಿನ ಮುಂದೆ ನಿಂತು ಗಣಿತ ಸೂತ್ರ ಹೇಳಿಕೊಡುವ ಮಾರ್ಗದರ್ಶಕ.

ಅವರು ರಾಜಾರಾಮ್‌ ಮೇಷ್ಟ್ರು! ಉಡುಪಿಯ ಬ್ರಹ್ಮಾವರ ತಾಲೂಕಿನ ಬಾರಾಳಿಯ ಸರ್ಕಾರಿ ಕನ್ನಡ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಪರೂಪದ ಶಿಕ್ಷಕ. ಶಾಲೆಯ ದೈಹಿಕ ಶಿಕ್ಷಕ ಕೆಲಸದೊಂದಿಗೆ, ಸ್ಕೂಲ್‌ ಬಸ್ಸಿನ ಡ್ರೈವರ್‌ ಆಗಿಯೂ ಕೆಲಸ ಮಾಡುವ ರಾಜಾರಾಮ್‌, ಸಮಾಜ ವಿಜ್ಞಾನ- ಗಣಿತ ಪಾಠಗಳನ್ನೂ ಅಷ್ಟೇ ಸೊಗಸಾಗಿ ಬೋಧಿಸುತ್ತಾರೆ.

ಈ ಶಾಲೆಗೆ ಮಕ್ಕಳನ್ನು ಕಳಿಸೋದು ಅಂದ್ರೆ, ಪೋಷಕರಿಗೂ ಅಪಾರ ಖುಷಿ. ರಾಜಾರಾಮ್‌ ಸರ್‌ ವಹಿಸುವ ಕಾಳಜಿ, ಊರಿನವರ ಮನ ಗೆದ್ದಿದೆ. ಮಳೆ ಇರಲಿ, ಬಿಸಿಲಿರಲಿ… ಮಕ್ಕಳನ್ನು ಸುರಕ್ಷಿತವಾಗಿ ಮನೆಯಿಂದ ಕರೆದೊಯ್ದು, ಅವರನ್ನು ಶಾಲಾ ದೇಗುಲಕ್ಕೆ ತಲುಪಿಸಿ, ಅಲ್ಲಿಂದ ಪುನಃ ಮನೆಯ ಬಾಗಿಲಿಗೆ ತಂದುಬಿಡುವ ದೇವರು. ಬಡಮಕ್ಕಳ ಸಮವಸ್ತ್ರ, ಪುಸ್ತಕಗಳಿಗಾಗಿಯೇ, ಸುಮಾರು 70 ಸಾವಿರ ರೂ. ಖರ್ಚು ಮಾಡಿರುವ ಉದಾರಿಯೂ ಹೌದು.
– ಮಹಮ್ಮದ್‌ ಅಲ್ಫಾಜ್‌, ಕಾರ್ಕಳ

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.