ಪ್ರೊ ಕಬಡ್ಡಿಯಲ್ಲಿ ಸೆಹ್ರಾವತ್‌ ಬಿರುಗಾಳಿ


Team Udayavani, Sep 28, 2019, 3:02 AM IST

pro-kabbadfi

ಪ್ರೊ ಕಬಡ್ಡಿ ಏಳನೇ ಆವೃತ್ತಿಯಲ್ಲಿ ಎಲ್ಲರ ನಾಲಗೆ ತುದಿಯಲ್ಲಿ ಕುಣಿದಾಡುತ್ತಿರುವುದು ಒಂದೇ ಹೆಸರು, ಅದು ಪವನ್‌ ಸೆಹ್ರಾವತ್‌ ಎಂಬ ಬೆಂಕಿ ಬಿರುಗಾಳಿಯ ಹೆಸರು. ಬೆಂಗಳೂರು ಬುಲ್ಸ್‌ ತಂಡದ ಪವನ್‌ ಸೆಹ್ರಾವತ್‌ಗೆ ಸರಿಸಾಟಿ ಯಾರೂ ಇಲ್ಲ, ಆತ ನಡೆದದ್ದೇ ದಾರಿ, ಪ್ರತಿ ಪಂದ್ಯದಲ್ಲೂ ಪವನ್‌ ಸರ್ವಶ್ರೇಷ್ಠ ಆಟದಿಂದಲೇ ಅಬ್ಬರಿಸುತ್ತಿದ್ದಾರೆ. ಎದುರಾಳಿ ಆಟಗಾರರು ಹೆದರಿ ಬೆವರುತ್ತಿದ್ದಾರೆ.

ಪವನ್‌ ಗರ್ಜನೆಯಿಂದಲೇ ಬೆಂಗಳೂರು ಪ್ಲೇಆಫ್ ಹಾದಿಗೆ ಹತ್ತಿರವಾಗಿದೆ. ನವದೆಹಲಿ ಕಬಡ್ಡಿ ತಾರೆಗೆ 3ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್‌ ತಂಡ ಅವಕಾಶ ಮಾಡಿಕೊಟ್ಟಿತ್ತು. ಹಂತಹಂತವಾಗಿ ಬೆಳೆದ ಪವನ್‌ ಸೆಹ್ರಾವತ್‌ ಇದೀಗ ಪ್ರೊ ಕಬಡ್ಡಿಯ ತಾರಾ ರೈಡರ್‌ ಎನಿಸಿಕೊಂಡಿದ್ದಾರೆ. ಸದ್ಯ 7ನೇ ಆವೃತ್ತಿಯಲ್ಲಿ 326 ರೈಡಿಂಗ್‌ ಅಂಕ ಪಡೆದಿರುವ ಪವನ್‌ ಸೆಹ್ರಾವತ್‌ ಒಟ್ಟಾರೆ 868 ಅಂಕ ಪಡೆದಿದ್ದಾರೆ.

ಇನ್ನೇನು 132 ಅಂಕಗಳಿಸಿದರೆ ಅವರು ಒಟ್ಟಾರೆ ಕೂಟದಲ್ಲಿ ಸಾವಿರ ಅಂಕಗಳ ಸರದಾರರಾಗಲಿದ್ದಾರೆ. ಹಾಲಿ ಚಾಂಪಿಯನ್‌ ಬೆಂಗಳೂರು 6ನೇ ಆವೃತ್ತಿಯಲ್ಲಿ ಫೈನಲ್‌ಗೇರಿತ್ತು. ಆಗ ಬೆಂಗಳೂರು ಬುಲ್ಸ್‌ ತಂಡದ ಪರವಾಗಿ ಫೈನಲ್‌ನಲ್ಲಿ 22 ರೈಡಿಂಗ್‌ ಅಂಕ ಪಡೆದ ಮೊದಲ ರೈಡರ್‌ ಎನಿಸಿಕೊಂಡಿದ್ದಾರೆ ಪವನ್‌ ಸೆಹ್ರಾವತ್‌.

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.