ಧ್ಯಾನಸ್ಥ ಆಗುವುದೇ ಒಂದು ದಿವ್ಯ ಅನುಭೂತಿ;ಆದಿಯೋಗಿಗೆ ಶರಣು


Team Udayavani, Feb 15, 2020, 6:06 AM IST

adiyogi

ಕೊಯಂಬತ್ತೂರಿನ ಈಶಾ ಫೌಂಡೇಶನ್‌ ತಲುಪಿದಾಗ ಸಂಜೆಯಾಗಿತ್ತು. ಶಿವನ ಭವ್ಯ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಕಣ್ಣುಗಳು ಕಾತರವಾಗಿದ್ದವು. ದೂರದಿಂದ ಚಿಕ್ಕ ಮೂರ್ತಿಯಂತೆ ಕಾಣುತ್ತಿದ್ದ ಶಿವ ಹತ್ತಿರವಾದಂತೆ ಬೃಹದಾಕೃತಿ ತಾಳಿದ್ದ. ವಿಶಾಲವಾದ ಬಯಲಿನಲ್ಲಿ ಧ್ಯಾನಸ್ಥ ಕಪ್ಪು ಮೂರ್ತಿ. ಆಗಸ ಚುಂಬಿಸುವ ಆದಿಯೋಗಿ ಶಿವನ ಮೂರ್ತಿ. ಕತ್ತಲಾದ ಮೇಲೆ ಎಲೆಕ್ಟ್ರಿಕ್‌ ದೀಪ ಉರಿಸಿದ ಮೇಲೆ ಶಿವನ ಮೂರ್ತಿಯ ಶೋಭೆ ಮತ್ತೂಂದು ತೆರನದು.

ಮೂರ್ತಿಯೆಡೆಗೆ ಬಂದು, ಶಿವನಿಗೊಂದು ಪ್ರದಕ್ಷಿಣೆ ಹಾಕಿ ಅವನೆದುರಲ್ಲಿ ಕುಳಿತು ಆ ಮೂರ್ತಿಯ ಭವ್ಯತೆಯನ್ನೂ, ಹದವಾದ ವಾತಾವರಣವನ್ನು, ಸುತ್ತಲಿನ ಸ್ವತ್ಛ ಪರಿಸರವನ್ನು, ವಿಶಾಲ ಖಾಲಿ ಜಾಗವನ್ನು ಕಣ್ಗಳಲ್ಲಿ ತುಂಬಿಕೊಳ್ಳುತ್ತಾ ಕುಳಿತುಬಿಟ್ಟೆ! 112 ಅಡಿ ಎತ್ತರದ ಶಿವ ಇವನು. ಈ ಶಿವ ಹೀಗೆಯೇ ಇದ್ದರೆ ಸೆಳೆಯುತ್ತಾನೆಂದು, ರೂಪ ವಿನ್ಯಾಸಿಸಿದವರು ಫೌಂಡೇಶನ್‌ನ ರೂವಾರಿ ಜಗ್ಗಿ ವಾಸುದೇವ್‌ ಅವರು.

ಆ ಪರಿಸರದಲ್ಲಿ ಧ್ಯಾನಸ್ಥ ಆಗುವುದೇ ಒಂದು ದಿವ್ಯ ಅನುಭೂತಿ. ಮನಸ್ಸು ಶಿವನಲ್ಲಿಯೇ ಏಕವಾಗಿ ಹೋಗಿತ್ತು. ಹೊರಗಿನ ಯಾವ ವಿಚಾರಗಳೂ ಮನಸ್ಸಿನೊಳಗೆ ಇರಲೇ ಇಲ್ಲ. ಪ್ರಪಂಚವನ್ನೆಲ್ಲ ತನ್ನಲ್ಲಿಯೇ ಲೀನವಾಗಿಸಿಕೊಳ್ಳಬಲ್ಲ ಶಿವನಿಗೆ ನನ್ನ ಮನವನ್ನು ತನ್ನೊಳಗೆ ಒಂದಾಗಿಸಿಕೊಳ್ಳುವುದು ದೊಡ್ಡ ಕೆಲಸವೇನು?

* ಸುರೇಖಾ ಭೀಮಗುಳಿ, ಬೆಂಗಳೂರು

ಟಾಪ್ ನ್ಯೂಸ್

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.