ಶಾರ್ದೂಲ್‌ ಠಾಕೂರ್‌ ಭರವಸೆಯ ಬೌಲರ್‌


Team Udayavani, Jan 11, 2020, 4:08 AM IST

16

ವೇಗಿ ಶಾರ್ದೂಲ್‌ ಠಾಕೂರ್‌ ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದ ವೇಳೆ ಪ್ರಮುಖ 4 ಓವರ್‌ಗೆ 23 ರನ್‌ ಬಿಟ್ಟುಕೊಟ್ಟು ಪ್ರಮುಖ 3 ವಿಕೆಟ್‌ ಕಬಳಿಸಿದ್ದಾರೆ. ಸ್ವಿಂಗ್‌, ಇನ್‌ಸ್ವಿಂಗ್‌ ಮೂಲಕ ಲಂಕಾ ಬ್ಯಾಟ್ಸ್‌ಮನ್‌ ನಿದ್ದೆಗೆಡಿಸಿದ ಶಾರ್ದೂಲ್‌ ಠಾಕೂರ್‌ ಆರಂಭದ ಹಂತದಲ್ಲಿ ವಿಕೆಟ್‌ ಕೀಳಲು ವಿಫ‌ಲರಾಗಿದ್ದರು. ಆದರೆ ನಿಧಾನವಾಗಿ ಎದುರಾಳಿ ಬ್ಯಾಟ್ಸ್‌ಮನ್‌ ವಿರುದ್ಧ ಹಿಡಿತ ಸಾಧಿಸಿ ಧನಂಜಯ ಡಿ ಸಿಲ್ವ, ಇಸುರು ಉದಾನ ಹಾಗೂ ಲಸಿತ್‌ ಮಾಲಿಂಗ ವಿಕೆಟ್‌ ಕಬಳಿಸಿದರು. ಮಾತ್ರವಲ್ಲ ಲಂಕಾದ ಒಟ್ಟಾರೆ ರನ್‌ ನಿಯಂತ್ರಿಸಿದರು. ಕೊನೆಯ ಹಂತದಲ್ಲಿ ಈ ಮೂರು ವಿಕೆಟ್‌ ಮೇಲೆ ಹಿಡಿತ ಸಾಧಿಸದೆ ಹೋಗಿದ್ದರೆ ಲಂಕಾ 180 ರನ್‌ ಗಡಿ ದಾಟುವ ಸಾಧ್ಯತೆ ಇತ್ತು. ಶಾದೂìಲ್‌ ಠಾಕೂರ್‌ ಲಂಕಾ ತಂಡದ ಬ್ಯಾಟ್ಸ್‌ಮನ್‌ಗೆ ಯಾವುದೇ ಅವಕಾಶ ನೀಡಲಿಲ್ಲ ಎನ್ನುವುದು ಗಮನಿಸಬೇಕಾದ ಸಂಗತಿಯಾಗಿದೆ. 28 ವರ್ಷದ ಶಾರ್ದೂಲ್‌ ಠಾಕೂರ್‌ ಇದುವರೆಗೆ ಒಟ್ಟು 9 ಟಿ20 ಪಂದ್ಯವನ್ನಾಡಿದ್ದಾರೆ. 27ಕ್ಕೆ4 ವಿಕೆಟ್‌ ಅತ್ಯುತ್ತಮ ಬೌಲಿಂಗ್‌ ಸಾಧನೆಯಾಗಿದೆ. ಒಟ್ಟು 11 ವಿಕೆಟ್‌ ಪಡೆದಿದ್ದಾರೆ. 7 ಏಕದಿನ ಪಂದ್ಯವಾಡಿದ್ದು ಒಟ್ಟು 8 ವಿಕೆಟ್‌ ಪಡೆದಿದ್ದಾರೆ. 52ಕ್ಕೆ4 ವಿಕೆಟ್‌ ಅತ್ಯುತ್ತಮ ಬೌಲಿಂಗ್‌ ಸಾಧನೆಯಾಗಿದೆ. ವೆಸ್ಟ್‌ ಇಂಡೀಸ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಏಕೈಕ ಟೆಸ್ಟ್‌ ಪಂದ್ಯವನ್ನಾಡಿರುವ ಶಾರ್ದೂಲ್‌ ಠಾಕೂರ್‌ ಕೇವಲ 10 ಎಸೆತವನ್ನಷ್ಟೆ ಎಸೆದಿದ್ದಾರೆ. ಯಾವುದೇ ವಿಕೆಟ್‌ ಲಭಿಸಿಲ್ಲ.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.