ನೀರ ನಡುವೆ ನರೇಂದ್ರ


Team Udayavani, Jan 11, 2020, 5:30 AM IST

39

ಹುಬ್ಬಳ್ಳಿಯ ಉಣಕಲ್ಲ ಕೆರೆಯ ಮಧ್ಯಭಾಗದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ನೋಡುವುದೇ ಒಂದು ಪುಳಕ…

ಸುತ್ತಲೂ ನೀಲಿಸಾಗರ. ಆಳೆತ್ತರದ ಅಲೆಗಳು ಬಂಡೆಗಲ್ಲಿಗೆ ಬಡಿಯುವ ನಿರಂತರ ದೃಶ್ಯ. ಆ ಬಂಡೆಯ ಮೇಲಿನ ದಿವ್ಯಮಂದಿರದ ಒಳಗೆ, ವಿವೇಕಾನಂದರ ಧೀರೋದಾತ್ತ ಮೂರ್ತಿ ತನ್ನ ಧ್ಯಾನಾವಸ್ಥೆಯಿಂದಲೇ ರೋಮಾಂಚನ ಹುಟ್ಟಿಸುತ್ತದೆ… ಇದು ಕನ್ಯಾಕುಮಾರಿಯ ನೋಟ. ಹುಬ್ಬಳ್ಳಿಯಲ್ಲಿನ ವಿವೇಕಾನಂದರ ಮೂರ್ತಿ ಇರುವುದೂ, ನೀರಿನ ನಡುವೆಯೇ. ಇಲ್ಲಿ ಅಲೆಗಳಿಲ್ಲ. ಅಂಥ ದೊಡ್ಡ ಬಂಡೆಗಳೂ ಇಲ್ಲ. ಆದರೆ, ಪ್ರವಾಸಿಗರನ್ನು ಸೆಳೆಯುವಲ್ಲಿ ಈ ನರೇಂದ್ರನೂ ಹಿಂದೆ ಬಿದ್ದಿಲ್ಲ.

ಇಲ್ಲಿನ ಉಣಕಲ್ಲ ಕೆರೆಯ ಮಧ್ಯಭಾಗದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ನೋಡುವುದೇ ಒಂದು ಪುಳಕ. ಸುಮಾರು 213 ಎಕರೆ ವಿಸ್ತೀರ್ಣದಲ್ಲಿರುವ ಕೆರೆಯ ಮಧ್ಯ ಭಾಗದಲ್ಲಿ 16 ವರ್ಷಗಳ ಹಿಂದೆ ಪ್ರತಿಷ್ಠಾಪನೆಗೊಂಡಿರುವ ಸ್ವಾಮಿ ವಿವೇಕಾನಂದರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಪ್ರವಾಸಿಗರಿಗೆ ಆಕರ್ಷಣೀಯ ಸ್ಥಳ.

12ನೇ ಶತಮಾನದಲ್ಲಿ ಉಳವಿ ಚನ್ನಬಸವೇಶ್ವರರು ಪೂಜಿಸಿದ ಸ್ಥಳ ಉಣಕಲ್ಲ ಕೆರೆ. ಅದಾದ ನಂತರ ಸರ್‌ ಎಂ. ವಿಶ್ವೇಶ್ವರಯ್ಯನವರು ಹುಬ್ಬಳ್ಳಿ ಮಹಾನಗರಕ್ಕೆ ಕುಡಿವ ನೀರು ಸರಬರಾಜು ಮಾಡುವ ಯೋಜನೆಗೆ ಉಣಕಲ್ಲ ಕೆರೆಯನ್ನು ಆಯ್ಕೆ ಮಾಡಿ, ನೀಲನಕ್ಷೆ ತಯಾರಿಸಿದ್ದರು. ಆ ಬಳಿಕ ಹುಬ್ಬಳ್ಳಿಯ ಮನೆಗಳಿಗೆ, ಇಲ್ಲಿಂದಲೇ ಕುಡಿವ ನೀರು ಪೂರೈಕೆ ಆಯಿತು.

ಈ ಕೆರೆಗೆ ವಿವೇಕ ಕಳೆ ಬಂದಿದ್ದು, 2004ರಲ್ಲಿ. ಮುಂಬೈಯಿಂದ ತಂದ 14 ಅಡಿ ಎತ್ತರದ ಕಂಚಿನ ಮೂರ್ತಿ, ಉಣಕಲ್ಲ ಜಲರಾಶಿಯ ರೂಪವನ್ನೇ ಬದಲಿಸಿತು. ಪ್ರತಿವರ್ಷ ವಿವೇಕಾನಂದ ಜಯಂತಿ ಬಂದಾಗಲೆಲ್ಲ, ಇಲ್ಲಿ ವಿದ್ಯುತ್‌ ದೀಪಾಲಂಕಾರ, ಈ ಮೌನಮೂರ್ತಿಯನ್ನು ಬೆಳಗುತ್ತವೆ. ಧೀರಸನ್ಯಾಸಿಯನ್ನು ಹತ್ತಿರದಿಂದ ದರ್ಶಿಸಿ ಬರಲು, ಬೋಟಿಂಗ್‌ ವ್ಯವಸ್ಥೆಯೂ ಇಲ್ಲುಂಟು.

– ಬಸವರಾಜ ಹೂಗಾರ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.