ನೀರ ನಡುವೆ ನರೇಂದ್ರ


Team Udayavani, Jan 11, 2020, 5:30 AM IST

39

ಹುಬ್ಬಳ್ಳಿಯ ಉಣಕಲ್ಲ ಕೆರೆಯ ಮಧ್ಯಭಾಗದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ನೋಡುವುದೇ ಒಂದು ಪುಳಕ…

ಸುತ್ತಲೂ ನೀಲಿಸಾಗರ. ಆಳೆತ್ತರದ ಅಲೆಗಳು ಬಂಡೆಗಲ್ಲಿಗೆ ಬಡಿಯುವ ನಿರಂತರ ದೃಶ್ಯ. ಆ ಬಂಡೆಯ ಮೇಲಿನ ದಿವ್ಯಮಂದಿರದ ಒಳಗೆ, ವಿವೇಕಾನಂದರ ಧೀರೋದಾತ್ತ ಮೂರ್ತಿ ತನ್ನ ಧ್ಯಾನಾವಸ್ಥೆಯಿಂದಲೇ ರೋಮಾಂಚನ ಹುಟ್ಟಿಸುತ್ತದೆ… ಇದು ಕನ್ಯಾಕುಮಾರಿಯ ನೋಟ. ಹುಬ್ಬಳ್ಳಿಯಲ್ಲಿನ ವಿವೇಕಾನಂದರ ಮೂರ್ತಿ ಇರುವುದೂ, ನೀರಿನ ನಡುವೆಯೇ. ಇಲ್ಲಿ ಅಲೆಗಳಿಲ್ಲ. ಅಂಥ ದೊಡ್ಡ ಬಂಡೆಗಳೂ ಇಲ್ಲ. ಆದರೆ, ಪ್ರವಾಸಿಗರನ್ನು ಸೆಳೆಯುವಲ್ಲಿ ಈ ನರೇಂದ್ರನೂ ಹಿಂದೆ ಬಿದ್ದಿಲ್ಲ.

ಇಲ್ಲಿನ ಉಣಕಲ್ಲ ಕೆರೆಯ ಮಧ್ಯಭಾಗದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ನೋಡುವುದೇ ಒಂದು ಪುಳಕ. ಸುಮಾರು 213 ಎಕರೆ ವಿಸ್ತೀರ್ಣದಲ್ಲಿರುವ ಕೆರೆಯ ಮಧ್ಯ ಭಾಗದಲ್ಲಿ 16 ವರ್ಷಗಳ ಹಿಂದೆ ಪ್ರತಿಷ್ಠಾಪನೆಗೊಂಡಿರುವ ಸ್ವಾಮಿ ವಿವೇಕಾನಂದರ 14 ಅಡಿ ಎತ್ತರದ ಕಂಚಿನ ಪ್ರತಿಮೆ ಪ್ರವಾಸಿಗರಿಗೆ ಆಕರ್ಷಣೀಯ ಸ್ಥಳ.

12ನೇ ಶತಮಾನದಲ್ಲಿ ಉಳವಿ ಚನ್ನಬಸವೇಶ್ವರರು ಪೂಜಿಸಿದ ಸ್ಥಳ ಉಣಕಲ್ಲ ಕೆರೆ. ಅದಾದ ನಂತರ ಸರ್‌ ಎಂ. ವಿಶ್ವೇಶ್ವರಯ್ಯನವರು ಹುಬ್ಬಳ್ಳಿ ಮಹಾನಗರಕ್ಕೆ ಕುಡಿವ ನೀರು ಸರಬರಾಜು ಮಾಡುವ ಯೋಜನೆಗೆ ಉಣಕಲ್ಲ ಕೆರೆಯನ್ನು ಆಯ್ಕೆ ಮಾಡಿ, ನೀಲನಕ್ಷೆ ತಯಾರಿಸಿದ್ದರು. ಆ ಬಳಿಕ ಹುಬ್ಬಳ್ಳಿಯ ಮನೆಗಳಿಗೆ, ಇಲ್ಲಿಂದಲೇ ಕುಡಿವ ನೀರು ಪೂರೈಕೆ ಆಯಿತು.

ಈ ಕೆರೆಗೆ ವಿವೇಕ ಕಳೆ ಬಂದಿದ್ದು, 2004ರಲ್ಲಿ. ಮುಂಬೈಯಿಂದ ತಂದ 14 ಅಡಿ ಎತ್ತರದ ಕಂಚಿನ ಮೂರ್ತಿ, ಉಣಕಲ್ಲ ಜಲರಾಶಿಯ ರೂಪವನ್ನೇ ಬದಲಿಸಿತು. ಪ್ರತಿವರ್ಷ ವಿವೇಕಾನಂದ ಜಯಂತಿ ಬಂದಾಗಲೆಲ್ಲ, ಇಲ್ಲಿ ವಿದ್ಯುತ್‌ ದೀಪಾಲಂಕಾರ, ಈ ಮೌನಮೂರ್ತಿಯನ್ನು ಬೆಳಗುತ್ತವೆ. ಧೀರಸನ್ಯಾಸಿಯನ್ನು ಹತ್ತಿರದಿಂದ ದರ್ಶಿಸಿ ಬರಲು, ಬೋಟಿಂಗ್‌ ವ್ಯವಸ್ಥೆಯೂ ಇಲ್ಲುಂಟು.

– ಬಸವರಾಜ ಹೂಗಾರ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.