ಮಾರಿಗುಡಿಯ ಮಲೆನಾಡ ರುಚಿ


Team Udayavani, Sep 28, 2019, 3:06 AM IST

maarigudi

ದಕ್ಷಿಣ ಭಾರತದ ಶಕ್ತಿ ಪೀಠಗಳಲ್ಲಿ ಒಂದು, ಶಿರಸಿಯ ಮಾರಿಕಾಂಬೆ. ನಂಬಿದ ಭಕ್ತರನ್ನು ಕೈ ಹಿಡಿಯುವ ಕಾಷ್ಠದೇವಿ. ನಾಲ್ಕು ನೂರು ವರ್ಷಗಳ ಇತಿಹಾಸ ಇರುವ ಈ ದೇಗುಲದಲ್ಲಿ, ಎಂಟು ಅಡಿ ಎತ್ತರದ ದೇವಿಯ ಮೂರ್ತಿ ಇದೆ. 1991ರಿಂದ ಇಲ್ಲಿ ಅನ್ನಸಂತರ್ಪಣೆ ನಡೆಯುತ್ತಿದ್ದು, ಅಮ್ಮನ ಸನ್ನಿಧಾನದ ಭೋಜನ, ಮಲೆನಾಡು ಶೈಲಿಯಿಂದ ಬಲು ಜನಪ್ರಿಯ…

ಪ್ರತಿನಿತ್ಯ ಇಲ್ಲಿ 4 ಸಾವಿರಕ್ಕೂ ಅಧಿಕ ಭಕ್ತರು: ಭೋಜನ ಸವಿಯುತ್ತಾರೆ. ಶುಕ್ರವಾರ, ಮಂಗಳವಾರ, ಶರನ್ನವರಾತ್ರಿ, ಶ್ರಾವಣ ಮಾಸ, ಕಾರ್ತೀಕ ಮಾಸದಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತದೆ. ಡಿಸೆಂಬರ್‌ನಲ್ಲಿ ಶಾಲಾ ಶೈಕ್ಷಣಿಕ ಪ್ರವಾಸದ ಮಕ್ಕಳು, ಶಬರಿಮಲೈ ಭಕ್ತರು ಆಗಮಿಸುವುದರಿಂದ, ಭೋಜನಕ್ಕೆ ಸಾಲುಗಟ್ಟುತ್ತದೆ.

ಅಡುಗೆ ಮನೆಯೊಳಗೆ…: 4 ಸಣ್ಣ ಬಾಯ್ಲರ್‌ಗಳಿಂದ ನಿತ್ಯದ ಅಡುಗೆ ಸಿದ್ಧಗೊಳ್ಳುತ್ತದೆ. ಸ್ವತ್ಛತೆಗೆ ಹೆಚ್ಚು ಆದ್ಯತೆ ನೀಡಲಾಗಿದೆ. ನಾಲ್ವರು ಅಡುಗೆ ಭಟ್ಟರು, 25 ಸಹಾಯಕ ರಿಂದ ರುಚಿಕರ ಅಡುಗೆ ತಯಾರಾಗುತ್ತದೆ.

ಭಕ್ಷ್ಯ ಸಮಾಚಾರ: ಉಪ್ಪು, ಉಪ್ಪಿನಕಾಯಿ, ಪಲ್ಯ, ಅಕ್ಕಿ- ಬೆಲ್ಲದ ಸ್ವಾದಿಷ್ಟ ಪಾಯಸ, ಅನ್ನ, ಸಾಂಬಾರ್‌, ತಿಳಿಸಾರು, ಮಜ್ಜಿಗೆ.

ಹೆಚ್ಚು ಭಕ್ತರಿದ್ದರೆ, ಬಫೆ…: ಏಕಕಾಲದಲ್ಲಿ 450ಕ್ಕೂ ಅಧಿಕ ಭಕ್ತರು ಕುಳಿತು ಊಟ ಮಾಡಬಹುದು. ಹೆಚ್ಚು ಭಕ್ತರಿದ್ದರೆ, ಬಫೆಯಲ್ಲೂ ಪ್ರಸಾದ ಭೋಜನದ ವ್ಯವಸ್ಥೆ ಇರುತ್ತದೆ. ಸ್ಟೀಲ್‌ ತಟ್ಟೆಯಲ್ಲಿ ಊಟ.

ಭಕ್ತಕೋಟಿ ನಿಧಿ: ದೇವಸ್ಥಾನದ ಆದಾಯದಲ್ಲಿ ಮಾತ್ರವಲ್ಲದೇ, ಇಲ್ಲಿ ಭಕ್ತರೂ ಅನ್ನದಾನದ ಸೇವೆಗೆ ಕೈಜೋಡಿಸುತ್ತಾರೆ. ಜನ್ಮ ದಿನ, ಹಿರಿಯರ ನೆನಪಿನಲ್ಲಿ ಭೋಜನ ನಿಧಿಗೆ ನೆರವಾಗುವ ಪರಂಪರೆಯೂ ಇಲ್ಲಿದೆ.

ಹೆಚ್ಚು ಬಳಕೆಯಾಗುವ ತರಕಾರಿ: ಕ್ಯಾಬೇಜ್‌, ಬದನೆಕಾಯಿ, ನವಿಲುಕೋಸು, ಅಲೂಗಡ್ಡೆ, ಬೆಂಡೆಕಾಯಿ

ಊಟದ ಸಮಯ: ಮಧ್ಯಾಹ್ನ 1ರಿಂದ 3 ಗಂಟೆ

* ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.