ಬೆಳಕು ನೀಡುವ ಪೊಲೀಸಪ್ಪ: ಅಂಧರ ಪಾಲಿಗೆ ದೇವರು…


Team Udayavani, Oct 19, 2019, 4:09 AM IST

belaku

ಇದು ಒಬ್ಬ ಅಪರೂಪದ ಪೊಲೀಸಪ್ಪನ ಕತೆ. ಮಡಿದ ಮೇಲೆ ಕಣ್ಣುಗಳು, ಮಣ್ಣುಪಾಲಾಗದೇ ಇರಲಿಯೆಂಬ ಕಳಕಳಿ ಇಟ್ಟುಕೊಂಡ ಮನುಷ್ಯ. ಈ ಕಾರಣ, ಹೋದಲ್ಲೆಲ್ಲ ನೇತ್ರದಾನದ ಕುರಿತು ಭಾಷಣ ಮಾಡುತ್ತಾ, ಸುಮಾರು 700 ಜನರಿಂದ ದಾನಪತ್ರ ಪಡೆದಿದ್ದಾರೆ. ಅಂಧರ ಪಾಲಿಗೆ ಬೆಳಕು ನೀಡುವ ದೇವರೇ ಆಗಿಹೋಗಿದ್ದಾರೆ.

ಇವರ ಹೆಸರು ಕರಿಬಸಪ್ಪ ಗೊಂದಿ. ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಆಡೂರು ಪೊಲೀಸ್‌ ಠಾಣೆಯಲ್ಲಿ ಪೇದೆ. ಬಾಲ್ಯದಲ್ಲಿದ್ದಾಗ, ಇವರಿಗೆ ದೃಷ್ಟಿದೋಷವಿತ್ತಂತೆ. ಅದನ್ನು ಲೇಸರ್‌ ಚಿಕಿತ್ಸೆಯಿಂದ ನಿವಾರಿಸಿಕೊಂಡು, ನಂತರ ಪೊಲೀಸ್‌ ಆಗಿದ್ದು ಇವರ ಬದುಕಿನ ಸಾಹಸಗಾಥೆಯೇ ಸರಿ.

ಈ ನೆನಪಿನಲ್ಲಿ ಮತ್ತು ತಂದೆಯ 25ನೇ ಮದುವೆಯ ವಾರ್ಷಿಕೋತ್ಸವದಲ್ಲಿ ಇಡೀ ಕುಟುಂಬಕ್ಕೆ ನೇತ್ರದಾನ ಮಾಡುವಂತೆ ಪ್ರೇರೇಪಿಸಿದರು. ಅಲ್ಲಿಂದ ಶುರುವಾಯಿತು ನೋಡಿ, ಅಂಧರ ಬಾಳಿಗೆ ಬೆಳಕಾಗುವ ಕೆಲಸ. ತಮ್ಮ ಮದುವೆ, ಪತ್ನಿಯ ಸೀಮಂತ, ಮಗನ ಹುಟ್ಟುಹಬ್ಬಗಳಲ್ಲಿ ನೇತ್ರದಾನ, ದೇಹದಾನ, ರಕ್ತದಾನದ ಅರಿವು ಮೂಡಿಸುತ್ತಾ, ಅಲ್ಲಿಗೆ ಅತಿಥಿಯಾಗಿ ಬಂದವರ ಬಳಿಯೂ, ದಾನಪತ್ರ ಬರೆಸಿಕೊಂಡ ಹೆಗ್ಗಳಿಕೆ ಇವರದ್ದು.

ಬಸ್‌ಸ್ಟಾಂಡ್‌, ಬಟ್ಟೆ ಅಂಗಡಿ, ಕ್ಷೌರದಂಗಡಿ… ಹೀಗೆ ಜನರಿರುವ ಯಾವುದೇ ಪ್ರದೇಶಕ್ಕೆ ಹೋದರೆ, ಅಲ್ಲಿ ನೇತ್ರದಾನದ ಕುರಿತು ಉಪನ್ಯಾಸ ಮಾಡಿ, ದಾನ ಪತ್ರ ಬರೆಸಿಕೊಳ್ಳುತ್ತಾರೆ. 217 ಬಾರಿ ತುರ್ತು ಸಂದರ್ಭದಲ್ಲಿ ರಕ್ತದಾನದ ವ್ಯವಸ್ಥೆ ಕಲ್ಪಿಸಿದ, ಮಾನವೀಯ ಹೃದಯಿ ಇವರು. ಫೇಸ್‌ಬುಕ್‌ನಲ್ಲಿ “ಸ್ನೇಹ ಮೈತ್ರಿ’ ಅಂತಲೇ, ದೊಡ್ಡ ಬಳಗವಿದೆ. ಅಂಧತ್ವ ಮುಕ್ತ ಸಮಾಜ ಇವರ ಜೀವಿತ ಗುರಿ.

* ಟಿ. ಶಿವಕುಮಾರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.