ಬಕಾಸುರನಿಗೆ ಊಟ ಕೊಟ್ಟ ಊರು


Team Udayavani, Mar 14, 2020, 6:02 AM IST

bakasura

ಚಿಕ್ಕಮಗಳೂರಿನಿಂದ 29 ಕಿ.ಮೀ. ದೂರವಿರುವ ಊರು, ಬೆಳವಾಡಿ. ಮಹಾಭಾರತದ ಕಾಲದಲ್ಲಿ ಇದು “ಏಕಚಕ್ರನಗರ’ ಆಗಿತ್ತು ಎಂದು ಹೇಳಲಾಗುತ್ತದೆ. ವನವಾಸದ ವೇಳೆ ಪಾಂಡವರು ಇಲ್ಲಿ ಕೆಲಕಾಲ ಕಳೆದಿದ್ದರು ಎನ್ನುವುದಕ್ಕೆ ಪೂರಕ ಕಥೆಗಳಿವೆ. ಏಕಚಕ್ರನಗರದ ಜನರನ್ನು ಹಿಂಸಿಸುತ್ತಿದ್ದ ಬಕಾಸುರನು ಇದೇ ಊರಿನಿಂದ ಎತ್ತಿನ ಬಂಡಿಗಳಲ್ಲಿ ಊಟವನ್ನು ತರಿಸಿಕೊಳ್ಳುತ್ತಿದ್ದನಂತೆ. ಭೀಮನು ಬಂಡಿಯಲ್ಲಿ ತಂದಿದ್ದ ಭಾರೀ ಭೋಜನವನ್ನು ತಾನೇ ತಿಂದು, ಬಕಾಸುರನನ್ನು ಇಲ್ಲಿಯೇ ಸಂಹರಿಸಿದನಂತೆ ಎಂದು ಪುರಾಣದ ಐತಿಹ್ಯ ಹೇಳುತ್ತದೆ. ಈಗಲೂ ಇಲ್ಲಿ ವರ್ಷಕ್ಕೊಮ್ಮೆ ಊರಿನ ಜನರು ಬಂಡಿಯಲ್ಲಿ ಅನ್ನ ಸಾಗಿಸಿ, ಊರಿನ ಆಚೆ ತೆರಳಿ, ಊಟ ಮಾಡುವ ಪ್ರತೀತಿ ಇದೆ. ಹೊಯ್ಸಳರ ಕಾಲದಲ್ಲಿ ಇದು ಜೈನಕೇಂದ್ರವಾಗಿತ್ತು. ಇಲ್ಲಿನ ಪ್ರಸಿದ್ಧ ವೀರನಾರಾಯಣ ದೇಗುಲವನ್ನು ನಿರ್ಮಿಸಿದ್ದು ಕೂಡ ಹೊಯ್ಸಳರೇ.

* ಶಾಂಭವಿ ಶ್ರೇಷ್ಠಿ, ಹೊರನಾಡು

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.