ಮೊಹಮ್ಮದ್‌ ಶಮಿಯ ಹೋರಾಟದ ಹಾದಿ


Team Udayavani, Nov 23, 2019, 5:01 AM IST

mohammad-shai

ಬಂಗಾಳದ ವೇಗದ ಬೌಲರ್‌ ಮೊಹಮ್ಮದ್‌ ಶಮಿಯದ್ದು ಹೋರಾಟದ ಬದುಕು. ಅದನ್ನೆಲ್ಲ ಅವರು ಮೀರಿನಿಂತ ಪರಿ ಮಾತ್ರ ಅನನ್ಯ. ಭಾರತ ಕ್ರಿಕೆಟ್‌ ತಂಡದ ಅವಿಭಾಜ್ಯ ಅಂಗವಾಗಿರುವ ಅವರು, ಇತ್ತೀಚೆಗೆ ತಾವಾಡಿದ ಪಂದ್ಯಗಳೆಲ್ಲೆಲ್ಲ ಮೆರೆಯುತ್ತಿದ್ದಾರೆ. ಮೊನ್ನೆಯಷ್ಟೇ ಇಂದೋರ್‌ನಲ್ಲಿ ಮುಗಿದ ಟೆಸ್ಟ್‌ನಲ್ಲಿ ಅವರು ಒಟ್ಟು 7 ವಿಕೆಟ್‌ ಪಡೆದರು. ಇದರಲ್ಲೇನು ವಿಶೇಷ ಎಂದು ಕೇಳುತ್ತೀರಾ? ಭಾರತದ ಎಲ್ಲ ಅಂಕಣಗಳೂ ಸ್ಪಿನ್‌ಗೆ ನೆರವು ನೀಡುತ್ತವೆ. ಅಂತಹಕಡೆ ವೇಗಿ ಶಮಿ ಮಿಂಚಿದ್ದೇ ಈಗ ಚರ್ಚೆಯ ವಿಷಯ.

ಕಳೆದವರ್ಷ ಶಮಿ ಪತ್ನಿ ಹಸಿನ್‌ ಜಹಾನ್‌ ಮಾಡಿದ ಅತ್ಯಾಚಾರ, ವರದಕ್ಷಿಣೆ ಕಿರುಕುಳ, ಮ್ಯಾಚ್‌ಫಿಕ್ಸಿಂಗ್‌ಗೆ ಯತ್ನ ಮುಂತಾದ ಆರೋಪಗಳನ್ನು ನೋಡಿದಾಗ, ಇವರ ಅಂತಾರಾಷ್ಟ್ರೀಯ ಕ್ರಿಕೆಟ್‌ ಬದುಕು ಮುಗಿದೇ ಹೋಯಿತು ಎಂದು ಹಲವರು ಭಾವಿಸಿದ್ದರು. ಆದರೆ ಶಮಿ ಅದನ್ನೆಲ್ಲ ಮೆಟ್ಟಿ ನಿಂತಿದ್ದಾರೆ. ಶಮಿ ಮೇಲೆ ಹಾಕಲಾಗಿದ್ದ ಫಿಕ್ಸಿಂಗ್‌ ಆರೋಪ ಸುಳ್ಳೆಂದು ಬಿಸಿಸಿಐ ಸ್ಪಷ್ಟಪಡಿಸಿದೆ. ನ್ಯಾಯಾಲಯಕ್ಕೆ ಶರಣಾಗುವಂತೆ ಕೋಲ್ಕತದ ಅಲಿಪುರ ನ್ಯಾಯಾಲಯ ಹೊರಡಿಸಿದ್ದ ವಾರೆಂಟನ್ನು, ಬಂಗಾಳದ ಉಚ್ಚ ನ್ಯಾಯಾಲಯ ಕಳೆದವರ್ಷವೇ ರದ್ದುಪಡಿಸಿದೆ.

ಇನ್ನುಳಿದಂತೆ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಸದ್ಯದ ಪರಿಸ್ಥಿತಿ ನೋಡಿದಾಗ, ಶಮಿ ಎಲ್ಲರೀತಿಯ ಆರೋಪಗಳಿಂದ ಪಾರಾಗುವುದು ನಿಶ್ಚಿತ. ಈ ವೇಳೆ ಶಮಿ ಮಾನಸಿಕವಾಗಿ ಕುಗ್ಗಿದ್ದರು. ತನ್ನ ವಿರುದ್ಧದ ಆರೋಪಗಳು ಸಹಜವಾಗಿ ಅವರನ್ನು ಹೈರಾಣು ಮಾಡಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಶಮಿಯ ಪತ್ನಿ ಮಾಡಿದ್ದ ಆರೋಪಗಳು ಸುದ್ದಿಯಾಗಿತ್ತು. ಆಗ ಅವರನ್ನು ತಂಡದಿಂದ ಹೊರಹಾಕುವಂತೆ ಒತ್ತಡಗಳೂ ಬಂದಿದ್ದವು. ಅದನ್ನೆಲ್ಲ ಬಿಸಿಸಿಐ ಗಂಭೀರವಾಗಿ ಪರಿಗಣಿಸಲಿಲ್ಲ. ಅವರು ದೋಷಿ ಎಂದು ಸಾಬೀತಾದರೆ ಮಾತ್ರ, ತಂಡದಿಂದ ಹೊರಹಾಕುವುದಾಗಿ ಅದು ಹೇಳಿತು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.