ತುಳಸಿ ಕೃಷ್ಣನ ಪ್ರೇಯಸಿ 


Team Udayavani, Jul 7, 2018, 12:05 PM IST

10001.jpg

ವಿಷ್ಣುವಿಗೆ ಅವನ ರೂಪವಾದ ಕೃಷ್ಣನಿಗೆ ತುಂಬಾ ಪ್ರಿಯವೆನಿಸಿದ ತುಳಸಿ. ಎಲ್ಲಾ ದೇವರಿಗೂ ತುಳಸಿ ಎಂದರೆ ಪ್ರಿಯವಾದ ಗಿಡ. ಹೂವಿಗಿಂತಲೂ ಶ್ರೇಷ್ಠ. ಸಮಾಜಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡ ಮುನಿಸರ್ವೋತ್ತಮರಿಗೂ ಪ್ರಿಯವಾದುದು.

ಯನ್ಮೂಲೇ ಸರ್ವ ತೀರ್ಥಾನಿ ಯನ್ಮಧ್ಯೇ ಸರ್ವದೇವತಾಃ ||
ಯದಗ್ರೇ ಸರ್ವ ವೇದಾಶ್ಚ ತುಲಸಿ ತ್ವಾಂ ನಮಾಮ್ಯಹಮ… || ||

ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಹೆಚ್ಚಿನ ಪ್ರಾಶಸ್ತಯ ಕೇವಲ ತುಳಸಿಗಿಡವೇ ಅಂತಲ್ಲ, ಪ್ರಕೃತಿ ಮತ್ತು ಹಲವಾರು ಪ್ರಕೃತಿಜನ್ಯವಾದವುಗಳು ಪೂಜಾರ್ಹವಾಗಿವೆ. ನನ್ನ ಪ್ರಕಾರ ನಾವು ಬದುಕಲು ಕಾರಣವಾದ ಮೂಲಭೂತ ಅಂಶಗಳಿಂದ ಹಿಡಿದು ಕಣ್ಣಿಗೆ ಕಾಣದ ಕಣಗಳೂ ವಂದನಾರ್ಹವಾದುವುಗಳೇ. 

ತುಳಸಿ ಕೃಷ್ಣನ ಪ್ರೇಯಸಿ ಎಂದು ಹೇಳಲಾಗುತ್ತದೆ. ವೃಂದಾ ಎಂದೂ ಕರೆಯಲ್ಪಡುವ ತುಳಸಿ ದೇವತಾ ಸ್ಥಾನದಲ್ಲಿರುವ ಸ್ತ್ರೀರೂಪವೂ ಹೌದು. ಪುರಾಣಗಳಲ್ಲಿ ತುಳಸಿಯ ಬಗೆಗೆ ಬೇರೆ ಬೇರೆಯ ಕಥೆಗಳಿವೆ. ತುಳಸಿ ಎಂಬುದು ಅರ್ಪಣಾಭಾವದ ಸೂಚಕ. ನಾನು ಏನನ್ನಾದರು ಕಳೆದುಕೊಂಡರೆ ಅದು ಮತ್ತೆ ಸಿಗದಂತಹ ಸ್ಥಿತಿಯಿ¨ªಾಗ ತುಳಸಿ ನೀರು ಬಿಟ್ಟಂತೆ ಎಂಬ ಉದ್ಗಾರ ಆಡು ಮಾತಿನಲ್ಲಿ ಸಹಜವಾಗಿ ಬಂದುಬಿಡುತ್ತದೆ. ಅಂದರೆ ದೇವರಿಗೆ ಅರ್ಪಿಸುವ ನೈವೇಧ್ಯದಿಂದ ಹಿಡಿದು ದಾನದಕ್ಷಿಣೆ ನೀಡುವ ಸಮಯದಲ್ಲಿಯೂ ತುಳಸಿಯನ್ನೇ ಮಾಧ್ಯಮವಾಗಿರಿಸಿಕೊಂಡು ಅರ್ಪಿಸಲಾಗುತ್ತದೆ. ಅಂದರೆ ಇಲ್ಲಿ ನಾನು ಕೊಡುವ ವಸ್ತುವಿನ ಮೇಲೆ ಆಸೆಯನ್ನಿಟ್ಟುಕೊಳ್ಳದೆ ಸಂಪೂರ್ಣವಾದ ಸಮರ್ಪಣಾ ಭಾವದಿಂದ ಕೊಡುತ್ತಿದ್ದೇನೆ ಎಂಬುದರ ಸಂಕೇತವಾಗಿ ತುಳಸಿ ಈ ಅರ್ಪಣೆಗಳಲ್ಲಿ ಬಳಸಲ್ಪಡುತ್ತದೆ. ಅಂದರೆ ಸಮರ್ಪಣಾಭಾವದ ವಸ್ತು ರೂಪ ಈ ತುಳಸೀದಳ.

ವಿಷ್ಣುವಿಗೆ ಅವನ ರೂಪವಾದ ಕೃಷ್ಣನಿಗೆ ತುಂಬಾ ಪ್ರಿಯವೆನಿಸಿದ ತುಳಸಿ. ಎÇÉಾ ದೇವರಿಗೂ ತುಳಸಿ ಎಂದರೆ ಪ್ರಿಯವಾದ ಗಿಡ. ಹೂವಿಗಿಂತಲೂ ಶ್ರೇಷ್ಠ. ಸಮಾಜಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡ ಮುನಿಸರ್ವೋತ್ತಮರಿಗೂ ಪ್ರಿಯವಾದುದು. ತುಳಸಿಯ ಮಹಣ್ತೀವು ಕೇವಲ ಕಥೆಗಳಿಗಷ್ಟೇ ಸೀಮಿತವಾಗಿರದೆ ವೈಜ್ಞಾನಿಕವಾಗಿಯೂ ಮಾನವನಿಗೆ ಅತ್ಯಗತ್ಯವಾದ ಗಿಡವಾಗಿದೆ. ತುಳಸಿ ಗಿಡವು ಹೆಚ್ಚಿನ ಆಮ್ಲಜನಕವನ್ನು ಬಿಡಗಡೆ ಮಾಡುತ್ತದೆ. ಆದುದರಿಂದ ಮನೆಯ ಸುತ್ತ ತುಳಸಿಗಿಡಗಳಿದ್ದರೆ ಶುದ್ಧಗಾಳಿ ನಮ್ಮ ಉಸಿರಾಟಕ್ಕೆ ಸಹಜವಾಗಿಯೇ ಲಭ್ಯವಾಗುತ್ತದೆ. ಶುದ್ಧಗಾಳಿ ಸೇವನೆಯಿಂದ ಆರೋಗ್ಯವೂ ಶುದ್ಧವಾಗಿರುತ್ತದೆ.

ತುಳಸಿಯ ಹಸಿರು: ಪ್ರಕೃತಿಯಲ್ಲಿ ನಮ್ಮ ದೇಹ ಶುದ್ಧವಾಗಿರಲು ನಮ್ಮ ಜೊತೆಗೆ ಬೆಳೆಸಿ ಆರೈಕೆಮಾಡಬೇಕಾದ ಹಲವು ಸಸ್ಯಗಳಿವೆ, ಅವುಗಳಲ್ಲಿ ಈ ತುಳಸಿಯೂ ಒಂದು. ಇದರ ಹಸಿರು ನಮ್ಮ ಉಸಿರನ್ನು ಕಾಯುವಾಗ ತುಳಸಿಯೂ ದೇವರಲ್ಲದೇ ಮತ್ತಿನ್ನೇನು!

ವಿಷ್ಣುಭಟ್‌ ಹೊಸ್ಮನೆ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.