ವಿಶ್ವನಾಥನ್‌ ಆನಂದ್‌ ಉತ್ತರಾಧಿಕಾರಿತ್ವದತ್ತ ಕೊನೆರು ಹಂಪಿ


Team Udayavani, Jan 4, 2020, 7:04 AM IST

vishvanathan

ಕೊನೆರು ಹಂಪಿ… ಈ ಪದವನ್ನು ನೆನಪಿಸಿಕೊಳ್ಳಲು ಪ್ರಯತ್ನಿಸಿ, ಎಲ್ಲೋ ಕೇಳಿದ್ದೇನಲ್ಲ ಎಂದು ಅನಿಸಿದರೆ ತಪ್ಪೇನಿಲ್ಲ. ಕಾರಣ, ದಿಢೀರ್‌ ಸಾಧನೆಯ ಮೂಲಕ ಜನಪ್ರಿಯತೆಯ ಉತ್ತುಂಗಕ್ಕೇರಿದ ಅವರು, ನಂತರ ದೀರ್ಘ‌ಕಾಲ ಅಂತಹ ಅದ್ಭುತವನ್ನು ಸಾಧಿಸದೇ ಇದ್ದದ್ದು. 2001ರಲ್ಲಿ ಬರೀ 14 ವರ್ಷದವರಿದ್ದಾಗ ಕೊನೆರು, ಬಾಲಕಿಯರ ವಿಶ್ವಕಪ್‌ ಗೆದ್ದುಕೊಂಡಿದ್ದರು. ಆಗವರು ಭಾರತದಲ್ಲಿ ಮನೆಮಾತಾಗಿದ್ದರು. ಮುಂದಿನ ವರ್ಷವೇ ಅಂದರೆ ಅವರ 15ನೇ ವರ್ಷದಲ್ಲಿ ವಿಶ್ವದ ಅತ್ಯಂತ ಕಿರಿಯ ಗ್ರ್ಯಾನ್‌ಮಾಸ್ಟರ್‌ ಎನಿಸಿಕೊಂಡರು (ಮುಂದೆ ಈ ದಾಖಲೆ ಚೀನಾದ ಆಟಗಾರ್ತಿ ಪಾಲಾಯಿತು).

ಹೀಗೆ ಸತತವಾಗಿ ಬಂದ ಯಶಸ್ಸು ಅವರನ್ನು ಏಕಾಏಕಿ ಭಾರತದ ಜನಪ್ರಿಯ ವ್ಯಕ್ತಿಗಳ ಸಾಲಿನಲ್ಲಿ ಸ್ಥಾನ ಪಡೆಯುವಂತೆ ಮಾಡಿತು. ಅದಾದ ನಂತರ ಕೊನೆರು ಹಂಪಿ ಹೆಸರು ತೆರೆಮರೆಗೆ ಸರಿಯಿತು. ಕಡೆಕಡೆಗೆ ಹೀಗೊಬ್ಬರು ಇದ್ದರಲ್ಲ ಅವರು ಏನಾದರು? ಎಂಬ ಪ್ರಶ್ನೆಯನ್ನೂ ಆಸಕ್ತ ಕ್ರೀಡಾಭಿಮಾನಿಗಳಲ್ಲಿ ಹುಟ್ಟಿಸಿತ್ತು. ಈ ನಡುವಿನ ಅವಧಿಯಲ್ಲಿ ಅಲ್ಲಿ ಇಲ್ಲಿ ಸಣ್ಣಪುಟ್ಟ ಪ್ರಶಸ್ತಿಗಳನ್ನು ಗೆದ್ದರೂ, ಹೇಳಿಕೊಳ್ಳುವಂತಹ ಸಾಧನೆಯನ್ನೇನೂ ಮಾಡಲಿಲ್ಲ.

ಈಗ ಮತ್ತೆ ಹಂಪಿ ಹೆಸರು ಮೇಲೆದ್ದಿದೆ. ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಗುಡಿವಾಡದ ಹಂಪಿಗೆ ಈಗ 32 ವರ್ಷ. ಮಗು ಹುಟ್ಟಿದ ಸಂಭ್ರಮದಲ್ಲಿ ಎರಡು ವರ್ಷ ಚೆಸ್‌ನಿಂದ ದೂರವಿದ್ದರು. ಈಗ ವಿಶ್ವದಂಗಳಕ್ಕೆ ಮರಳಿದ್ದಾರೆ. ಡಿ.28ರಂದು ರಷ್ಯಾದ ಮಾಸ್ಕೊದಲ್ಲಿ ನಡೆದ ವಿಶ್ವ ರ್ಯಾಪಿಡ್‌ ಚೆಸ್‌ನಲ್ಲಿ ಚೀನಾದ ಟಿಂಗ್‌ಜಿಯನ್ನು ಸೋಲಿಸಿ ವಿಶ್ವಚಾಂಪಿಯನ್‌ ಆಗಿದ್ದಾರೆ. 2017ರಲ್ಲಿ ವಿಶ್ವನಾಥನ್‌ ಆನಂದ್‌ ಈ ಪ್ರಶಸ್ತಿ ಗೆದ್ದ ನಂತರ, ಈ ಸಾಧನೆ ಮಾಡಿದ ಕೇವಲ 2ನೇ ಭಾರತೀಯ ಕ್ರೀಡಾಪಟು ಹಂಪಿ! ಆನಂದ್‌ ನಂತರ ಭಾರತದ ಚೆಸ್‌ ವಲಯದಲ್ಲಿ ಹೇಳಿಕೊಳ್ಳುವಂತಹ ಮತ್ತೂಂದು ಹೆಸರು ಕೇಳಿಬಂದಿಲ್ಲ. ಬಹುಶಃ ಕೊನೆರು ಈ ಸ್ಥಾನವನ್ನು ತುಂಬುವ ಎಲ್ಲ ಸಾಧ್ಯತೆಯಿದೆ.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.