ಸಾಷ್ಟಾಂಗ ನಮಸ್ಕಾರ ಎಂದರೇನು?


Team Udayavani, Dec 8, 2018, 11:20 AM IST

15.jpg

ಸಾಷ್ಟಾಂಗ ನಮಸ್ಕಾರ ಎಂದರೆ ಕಾಯಾ, ವಾಚಾ ಮತ್ತು ಮನಸಾ ದೇವತೆಗಳಲ್ಲಿ ಶರಣಾಗಿ ಆತ್ಮಶಕ್ತಿಯನ್ನು ಜಾಗೃತಗೊಳಿಸಿ, ಸ್ಥೂಲದೇಹ ಮತ್ತು ಸೂಕ್ಷ ¾ದೇಹಗಳನ್ನು ಸಂಪೂರ್ಣವಾಗಿ ಶುದ್ಧ ಮಾಡುವುದು.
ಉರಸಾ ಶಿರಸಾದೃಷ್ಟಾ  ಮನಸಾ ವಚಸಾ ತಥಾ ||
ಪದ್‌ಭ್ಯಾಂ ಕರಾಭ್ಯಾಂ ಜಾನುಭ್ಯಾಂ ಪ್ರಾಣಮೋಟಿಷ್ಟಾಂಗಮುಚ್ಯತೆ |
ಮೇಲಿನ ಶ್ಲೋಕೊಕ್ತಿಯಂತೆ,  ಎದೆ (1) , ತಲೆ (2), ದೃಷ್ಟಿ (ಕಣ್ಣುಗಳಿಂದ ನಮಸ್ಕಾರ ಮಾಡುವುದು) (3), ಮನಸ್ಸು (ಮನಸ್ಸಿನಿಂದ ನಮಸ್ಕಾರ ಮಾಡುವುದು) (4), ವಾಚಾ (ಬಾಯಿಂದ ನಮಸ್ಕಾರ ಎಂದು ಹೇಳುವುದು) (5), ಕಾಲು (6), ಕೈ (7) ಮತ್ತು ಮೊಣಕಾಲುಗಳನ್ನು (8) ಭೂಮಿಗೆ ತಗುಲಿಸಿ ನಮಸ್ಕಾರ ಮಾಡುವುದು ಎಂದರೆ ಸಾಷ್ಟಾಂಗ ನಮಸ್ಕಾರ ಮಾಡುವುದು.
ಈ ರೀತಿಯಲ್ಲಿ ಮಾಡುವ ನಮಸ್ಕಾರಕ್ಕೆ ಧಿವತ್‌ ನಮಸ್ಕಾರವೆಂದು ಹೇಳುತ್ತಾರೆ. ಈ ರೀತಿ ಮಾಡುವ ಸಾಷ್ಟಾಂಗ ನಮಸ್ಕಾರದಿಂದ ಆತ್ಮಶಕ್ತಿಯು ಜಾಗೃತವಾಗಿ ಸಂಪೂರ್ಣ ಸ್ಥೂಲದೇಹ ಮತ್ತು ಸೂಕ್ಷ ¾ದೇಹಗಳ ಶುದ್ಧೀಕರಣವಾಗುತ್ತದೆ. 
(ಆಧಾರ : ಸನಾತನದ ಗ್ರಂಥ – ನಮಸ್ಕಾರದ ಯೋಗ್ಯ ಪದ್ಧತಿ)

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

Astrology 2024: 2024ರಲ್ಲಿ ಮಿಶ್ರ ಫ‌ಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುದೆಸೆ ಯಾವಾಗ ಆರಂಭವಾಗಲಿದೆ…

ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…

jjhgfd

ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.