ಗೆದ್ದಾಗಲೆಲ್ಲ ಬಾಂಗ್ಲಾ ದೇಶೀಯರ ಕೀಳು ಅಭಿರುಚಿ


Team Udayavani, Feb 15, 2020, 6:00 AM IST

geddagalella

ಬಾಂಗ್ಲಾದೇಶ ಕ್ರಿಕೆಟ್‌ ತಂಡಕ್ಕೆ ಒಂದು ದುರಭ್ಯಾಸವಿದೆ. ಗೆಲ್ಲಲಿ, ಸೋಲಲಿ ಅದು ಎದುರಾಳಿ ತಂಡಗಳನ್ನು ಅಣಕಿಸುತ್ತದೆ, ವ್ಯಂಗ್ಯವಾಡುತ್ತದೆ. ಎದುರಾಳಿಗಳಿಗೆ ಪಿತ್ಥ ನೆತ್ತಿಗೇರುವಂತೆ ಮಾಡುತ್ತದೆ. ಬಾಂಗ್ಲಾ ತಂಡ ದುರ್ಬಲವಾಗಿದ್ದಾಗ ಪರಿಸ್ಥಿತಿ ಸ್ವಲ್ಪ ಸರಿಯೇ ಇತ್ತು. ಯಾವಾಗ ಅದು ಗೆಲ್ಲಲಾರಂಭಿಸಿತೋ, ಆಗದಕ್ಕೆ ದುರಹಂಕಾರ ಶುರುವಾಯಿತು. ನಾಗಿಣಿ ನೃತ್ಯ ಮಾಡುವುದು, ಆ ದೇಶದ ಪತ್ರಿಕೆಗಳು ಎದುರಾಳಿಗಳನ್ನು ಹೀನಾಯವಾಗಿ ಚಿತ್ರಿಸುವುದು ನಡೆದೇ ಇದೆ.

ಭಾರತದ ವಿರುದ್ಧ ಪಂದ್ಯ ನಡೆದ ನಂತರವಂತೂ ಬಾಂಗ್ಲಾ ಅತಿರೇಕದ ವರ್ತನೆ ತೋರುತ್ತದೆ. ಇತ್ತೀಚೆಗೆ 19 ವಯೋಮಿತಿ ವಿಶ್ವಕಪ್‌ ಫೈನಲ್‌ನಲ್ಲಿ ಭಾರತದ ವಿರುದ್ಧ ಗೆದ್ದ ನಂತರ ಅದು ಇನ್ನೊಮ್ಮೆ ದುರ್ವರ್ತನೆ ತೋರಿತು. ಪಂದ್ಯ ಮುಗಿದ ನಂತರ ತಮ್ಮನ್ನು ರೇಗಿಸಿದ್ದರಿಂದ ಸಿಟ್ಟಾದ ಭಾರತೀಯರು, ಬಾಂಗ್ಲಾ ಕ್ರಿಕೆಟಿಗರನ್ನು ತಳ್ಳಾಡಿದರು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಯಿತು. ಭಾರತದ ವಿರುದ್ಧ ಬಾಂಗ್ಲನ್ನರ ಈ ವರ್ತನೆ ಹೊಸತೇನಲ್ಲ.

2015ರ ಏಕದಿನ ವಿಶ್ವಕಪ್‌ ಕ್ವಾರ್ಟರ್‌ಫೈನಲ್‌ನಲ್ಲಿ ಭಾರತ ವಿರುದ್ಧ ಬಾಂಗ್ಲಾ ಸೋತು ಹೋಗಿತ್ತು. ಆ ಪಂದ್ಯದಲ್ಲಿ ರೋಹಿತ್‌ ಶರ್ಮ 90 ರನ್‌ಗಳಾಗಿದ್ದಾಗ ಎಲ್ಬಿ ಮೂಲಕ ಔಟಾಗಿದ್ದರು. ಆದರೆ ಆ ಎಸೆತವನ್ನು ಅಂಪೈರ್‌ ನೋಬಾಲ್‌ ಎಂದು ಹೇಳಿದರು. ಇಲ್ಲಿ ರೋಹಿತ್‌ ಔಟಾಗಿದ್ದರೂ, ಆಗದಿದ್ದರೂ ಭಾರತೀಯರ ಗೆಲುವನ್ನೇನು ತಪ್ಪಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಅದನ್ನು ಗಣಿಸದೇ ಬಾಂಗ್ಲಾದವರು ಗಲಾಟೆ ಮಾಡಿ,

ಅಂಪೈರ್‌ ತೀರ್ಪನ್ನು ಭಾರತೀಯರ ಪಿತೂರಿ ಎಂಬಂತೆ ಬಣ್ಣಿಸಿದರು. ಮುಂದೆ ಧೋನಿ ನಾಯಕತ್ವದಲ್ಲಿ ಬಾಂಗ್ಲಾಕ್ಕೆ ತೆರಳಿದ ಭಾರತ, ಏಕದಿನ ಸರಣಿಯಲ್ಲಿ 2-1ರಿಂದ ಸೋತುಹೋಯಿತು. ಆಗ ಅಲ್ಲಿನ ಪತ್ರಿಕೆ ಪ್ರಾಥೋಮ್‌ ಆಲೋ, ಭಾರತೀಯ ಕ್ರಿಕೆಟಿಗರ ತಲೆಬೋಳಿಸಿದ ಚಿತ್ರವನ್ನು ಹಾಕಿತು. ಈ ಕೀಳು ಅಭಿರುಚಿ ಕಟು ಟೀಕೆಗೆ ಕಾರಣವಾಯಿತು. 2016ರಲ್ಲಿ ಭಾರತದ ವಿರುದ್ಧ ಟಿ20 ವಿಶ್ವಕಪ್‌ನಲ್ಲಿ ಸೋತ ನಂತರವೂ ಬಾಂಗ್ಲನ್ನರು ಟೀವಿಯನ್ನೇ ಒಡೆದು ಹಾಕುವ ಮಟ್ಟಕ್ಕೆ ಹೋಗಿದ್ದರು!

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.