ಪೂಜೆಯ ಮೊದಲು ಧೂಪವನ್ನೇಕೆ ಬೆಳಗಬೇಕು ?
Team Udayavani, Feb 9, 2019, 12:30 AM IST
ಧೂಪದಲ್ಲಿ ತೀವ್ರ ಗಂಧವಿರುತ್ತದೆ. ಈ ಗಂಧವು ಸೂಕ್ಷ್ಮಶಸ್ತ್ರಗಳ ರೂಪವನ್ನು ಧರಿಸಿ ವಾತಾವರಣದಲ್ಲಿನ ರಜ-ತಮಗಳೊಂದಿಗೆ ಹೋರಾಡುತ್ತದೆ. ಇದರಿಂದಾಗಿ ವಾತಾವರಣದಲ್ಲಿನ ಸತ್ವಗುಣದ ಪ್ರಾಬಲ್ಯಹೆಚ್ಚಾಗಿ ಶುದ್ಧಿಯಾಗುತ್ತದೆ. ವಾತಾವರಣದಲ್ಲಿ ದೇವತೆಗಳಿಂದ ಪ್ರಕ್ಷೇಪಿತವಾಗುವ ಸೂಕ್ಷ್ಮ ತಮ ಲಹರಿಗಳು ದೊಡ್ಡ ಪ್ರಮಾಣದಲ್ಲಿ ಗ್ರಹಿಸಲ್ಪಡುತ್ತವೆ. ಅದರಿಂದಾಗಿ ವಾತಾವರಣದಲ್ಲಿ ದುಷ್ಟ ಶಕ್ತಿಗಳ ತೊಂದರೆ ಇದ್ದಲ್ಲಿ ಅದು ಶೇ. 30ರಷ್ಟು ಕಡಿಮೆಯಾಗುತ್ತದೆ. ಈ ರೀತಿಯಲ್ಲಿ ದೇವರ ಕಾರ್ಯದಲ್ಲಿ ಕೆಟ್ಟ ಶಕ್ತಿಗಳಿಂದಾಗುವ ಅಡಚಣೆಗಳ ಪ್ರಮಾಣವು ಕಡಿಮೆಯಾಗುತ್ತದೆ. ಆದುದರಿಂದ ಮಂಗಳಾರತಿ ಮಾಡುವ ಮೊದಲು ಧೂಪದಿಂದ ಪೂಜಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು