ಈ ವಾರ ತೆರೆಗೆ 4 ಚಿತ್ರ


Team Udayavani, Jun 30, 2017, 12:04 PM IST

such1.jpg

ಆಕೆ 
ಕೆ.ಎಂ.ಚೈತನ್ಯ ನಿರ್ದೇಶನದ ಈ ಚಿತ್ರವನ್ನು ಸುನಂದ ಮುರಳಿ ಮನೋಹರ್‌, ಕಲೈ ಹಾಗೂ ಸೂರಿ ನಿರ್ಮಿಸಿದ್ದಾರೆ. ಚಿರಂಜೀವಿ ಸಜಾì ನಾಯಕರಾಗಿ ಅಭಿನಯಿಸಿದ್ದಾರೆ. ಅವರಿಗೆ ಶರ್ಮಿಳಾ ಮಾಂಡ್ರೆ ನಾಯಕಿ. ಚಿತ್ರದಲ್ಲಿ ಪ್ರಕಾಶ್‌ ಬೆಳವಾಡಿ, ಅಚ್ಯುತ ಕುಮಾರ್‌, ಬಾಲಾಜಿ ಮನೋಹರ್‌, ಅಮಾನ್‌, ಸ್ನೇಹ ಆಚಾರ್ಯ, ಜಾವೇದ್‌ ಖಾನ್‌, ಹಫೀಜ್‌ಖಾನ್‌ ಮುಂತಾದವರು ತಾರಾಬಳಗದಲ್ಲಿದ್ದಾರೆ. ಗುರುಕಿರಣ್‌ ಸಂಗೀತ ನಿರ್ದೇಶನವಿದೆ. ಇಯಾನ್‌ ಹಾವ್ಸ್‌ ಹಾಗೂ ಮಲ್ಹಾರ್‌ ಭಟ್‌ ಜೋಶಿ ಅವರು ಕ್ಯಾಮೆರಾ ಹಿಡಿದಿದ್ದಾರೆ. ಪೀಟ್‌ ಪೆಡ್ರಾರೊ ಸಾಹಸವಿದೆ. ರೋಹಿತ್‌ ಪದಕಿ ಹಾಡು ಹಾಗೂ ಸಂಭಾಷಣೆ ಬರೆದಿದ್ದಾರೆ.

ಸಂಜೆಯಲ್ಲಿ ಅರಳಿದ ಹೂವು
ಎಂ.ಡಿ. ಕೌಶಿಕ್‌  ನಿರ್ದೇಶನದ ಈ ಚಿತ್ರದಲ್ಲಿ ತ್ರಿಕೋನ ಪ್ರೇಮಕಥೆ ಇದೆ. ವಿದ್ವಾನ್‌ ಆರ್‌.ಕೆ. ಪದ್ಮನಾಭನ್‌ ಇದೇ ಮೊದಲ ಸಲ ತೆರೆಯ ಮೇಲೆ ಕಾಣಿಸಿಕೊಂಡಿದ್ದಾರೆ. ಇದು ಮಾಲತಿ ಶೆಟ್ಟಿ ಅವರ ಕಾದಂಬರಿ ಆಧಾರಿತ ಚಿತ್ರ. ನಾಗೇಶ್ವರ ರಾವ್‌ ಅವರ ನಿರ್ಮಾಣವಿದೆ. ಶೇಷಗಿರಿ ಸಂಭಾಷಣೆ ಬರೆದಿದ್ದಾರೆ. ದೊಡ್ಡರಂಗೇಗೌಡ ಹಾಗೂ ಎಂ.ಡಿ. ಕೌಶಿಕ್‌ ಗೀತೆಗಳನ್ನು ರಚಿಸಿದ್ದಾರೆ. ಸ್ಟಾರ್‌ಗಿರಿ ನೃತ್ಯವಿದೆ. ಎಸ್‌.ಕೆ. ಜಾರ್ಜ್‌ ಸಂಕಲನ ಮಾಡಿದ್ದಾರೆ. ಚಿತ್ರದಲ್ಲಿ ಜಯಶ್ರೀ ರಾಜ್‌, ನಾರಾಯಣಸ್ವಾಮಿ, ಯೋಗೀಶ್‌, ಮಾಲತಿ ಸರ್‌ದೇಶಪಾಂಡೆ, ಮೇಘನಾ, ಶೀಲಾ, ಮಂಜುನಾಥ್‌, ಬೇಬಿ ಸುಪ್ರೀತ ಇದ್ದಾರೆ. ಮಾರುತಿ ಮೀರಜRರ್‌ ಸಂಗೀತವಿದೆ. ಗೌರಿ ವೆಂಕಟೇಶ್‌ ಅವರ ಛಾಯಾಗ್ರಹಣವಿದೆ.

ನಮ್ಮೂರ ಹೈಕ್ಳು
ಶ್ರೀನಿವಾಸ ಹಾಗೂ ರಘುರಾಜ್‌ ಹಾಸನ ಸೇರಿ ನಿರ್ಮಿಸಿರುವ “ನಮ್ಮೂರ ಹೈಕ್ಳು’ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಪ್ರಸನ್ನ ಶೆಟ್ಟಿ ನಿರ್ದೇಶಿಸಿದ್ದಾರೆ. ಅವರೇ ಬರೆದ “ಊರ ಉಸಾಬರಿ’ ಎಂಬ ಕಾದಂಬರಿಯನ್ನಾಧರಿಸಿ ಈ ಸಿನಿಮಾ ಮಾಡಿದ್ದು, ಊರಿನ ಸ್ವತ್ಛತೆಯ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗಿದೆಯಂತೆ. ಚಿತ್ರದ ಬಹುತೇಕ ಚಿತ್ರೀಕರಣ ಹಾಸನ ಬಳಿಯ ಹಳ್ಳಿಯೊಂದರಲ್ಲಿ ನಡೆದಿದೆ. ಚಿತ್ರದಲ್ಲಿ ಮಮತಾ ರಾವತ್‌, ರಚಿತಾ, ದೀಪ್ತಿ, ರಘುರಾಜ್‌, ಪವನ್‌, ಸುನೀಲ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಶಕೀಲ್‌ ಅಹಮದ್‌,  ಹರೀಶ್‌ ಸಂಕಲನ ಚಿತ್ರಕ್ಕಿದೆ. 

ನಾನೊಬ್ನೆ ಒಳ್ಳೇವ್ನು 
ಟಿ.ಎಂ.ಬಸವರಾಜ್‌ ನಿರ್ಮಾಣದ ಈ ಚಿತ್ರವನ್ನು ವಿಜಯ್‌ ಮಹೇಶ್‌ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಜತೆಗೆ ನಾಯಕರಾಗಿಯೂ ಅವರು ನಟಿಸಿದ್ದಾರೆ. ಸುಧೀರ್‌ ಶಾಸಿ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವಿಲಿಯಂ ಡೇವಿಡ್‌ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್‌ ಸಂಕಲನ ಮಾಡಿದರೆ, ರಾಮು ನೃತ್ಯ ನಿರ್ದೇಶಿಸಿದ್ದಾರೆ. ಕೌರವ ವೆಂಕಟೇಶ್‌ ಸಾಹಸವಿದೆ. ಚಿತ್ರದಲ್ಲಿ ರವಿತೇಜ, ಸೋನು, ಸೌಜನ್ಯ, ಅನಿಪ್ರಿನ್ಸ್‌, ಜೋಗಿ ಪುಂಗ, ಜ್ಯೋತಿ, ಮೂರ್ತಿ ಮುಂತಾದವರಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.