ಈ ವಾರ ತೆರೆಗೆ 6 ಚಿತ್ರ


Team Udayavani, Feb 16, 2018, 11:18 AM IST

kantri-boys.jpg

ಮಿಸ್ಟರ್‌ ಎಲ್‌.ಎಲ್‌.ಬಿ.: ಆರ್‌. ವಿ. ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ರಘುವರ್ಧನ್‌ ನಿರ್ದೇಶಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ನಡೆಯುವ ಪ್ರೀತಿ ವಿಷಯವನ್ನು ಹಾಸ್ಯರೂಪದಲ್ಲಿ ಹೇಳಲಾಗಿದೆ. ಶಿಶಿರ್‌ ನಾಯಕರಾದರೆ, ಲೇಖಚಂದ್ರ ನಾಯಕಿಯಾಗಿದ್ದಾರೆ. ಚಿತ್ರಕ್ಕೆ ಸುರೇಶ್‌ ಬಾಬು ಛಾಯಾಗ್ರಹಣವಿದೆ. ಮಂಜು ಚರಣ್‌ ಸಂಗೀತ ನೀಡಿದ್ದಾರೆ. ರಾಜು ಬೆಳಗೆರೆ ಸಂಭಾಷಣೆ ಮಾಡಿದರೆ, ಕೆ. ಗಿರೀಶ್‌ ಕುಮಾರ್‌ ಸಂಕಲನವಿದೆ. ಗೌಸ್‌ ಪೀರ್‌, ಮಂಜು ಚರಣ್‌ ಸಾಹಿತ್ಯವಿದೆ. ಚಿತ್ರದಲ್ಲಿ ಸುಜಯ್‌ ಹೆಗಡೆ, ನಂದಿನಿ, ಕೆಂಪೇಗೌಡ, ಶ್ರೀನಿವಾಸ ಗೌಡ, ಗಿರೀಶ್‌ ಜತ್ತಿ, ಬೆಂಗಳೂರು ನಾಗೇಶ್‌, ಶಾಂತ ಆಚಾರ್ಯ, ನಾರಾಯಣ ಸ್ವಾಮಿ, ಡೈಮಂಡ್‌ ರಾಜಣ್ಣ, ಡಾ. ಸೋಮಶೇಖರ್‌ ನಟಿಸಿದ್ದಾರೆ.

ಕಂತ್ರಿ ಬಾಯ್ಸ: ಹೇಮಂತ್‌ ಗೌಡ ನಿರ್ಮಾಣದ ಈ ಚಿತ್ರಕ್ಕೆ ಎಸ್‌.ರಾಜು ಚಟ್ನಳ್ಳಿ ನಿರ್ದೇಶಕರು. ಗಡ್ಡಪ್ಪ, ಸುಮಂತ್‌ ಸೂರ್ಯ, ಅರವಿಂದ್‌, ಹನುಮಂತು, ಹೇಮಂತ್‌ ಗೌಡ, ದರ್ಶನ್‌ ರಾಜ್‌, ಆನಕ, ಸಂಧ್ಯಾ, ಶಾಲಿನಿ, ಸಂತೋಷ್‌, ವಾಸಂತಿ, ಭೂಪಾಲ್‌, ವೆಂಕಟಾಚಲ, ಪಟೇಲ್‌ ರಂಗಪ್ಪ ಇತರರು ನಟಿಸಿದ್ದಾರೆ. ಪಿವಿಆರ್‌ ಸ್ವಾಮಿ ಛಾಯಾಗ್ರಹಣವಿದೆ.  ಕಿರಣ್‌ ಮಹದೇವ್‌ ಸಂಗೀತವಿದೆ. 

ತುಂತುರು: ಸೋಮಶೇಖರ್‌, ವಿ.ಕುಮಾರ್‌, ಮಂಜು ಎಸ್‌ ಪಾಟೀಲ್‌ ಹಾಗೂ ಸತ್ಯಸಾಮ್ರಾಟ್‌ ಜೊತೆಗೂಡಿ ನಿರ್ಮಿಸಿರುವ ಈ ಚಿತ್ರಕ್ಕೆ  ಮುಸ್ಸಂಜೆ ಮಹೇಶ್‌ ನಿರ್ದೇಶಕರು. ರಮೇಶ್‌ ಅರವಿಂದ್‌, ರಿಷಿಕಾಸಿಂಗ್‌, ಅನುಪ್ರಭಾಕರ್‌ ಇತರರು ನಟಿಸಿದ್ದಾರೆ. ನಾಗೇಶ್‌ ಆಚಾರ್ಯ ಅವರ ಛಾಯಾಗ್ರಹಣವಿದೆ. ಶ್ರೀಧರ್‌ ಸಂಭ್ರಮ್‌ ಸಂಗೀತವಿದೆ. ಗಣೇಶ್‌ ಅವರ ನೃತ್ಯ ನಿರ್ದೇಶನವಿದೆ.

ಶಂಖನಾದ: ವಿಜಯರೆಡ್ಡಿ ಎಸ್‌ ಚೌದ್ರಿ ನಿರ್ಮಾಣದ  ಈ ಚಿತ್ರವನ್ನು ವಿಶ್ವನಾಥ ಬಸಪ್ಪ ಕಾಳಗಿ ನಿರ್ದೇಶಿಸಿದ್ದಾರೆ. ಶಾಂತರೆಡ್ಡಿ ಪಾಟೀಲ್‌, ನಯನಾ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ವಿನು ಮನಸು ಸಂಗೀತ ನೀಡಿದರೆ, ನಕುಲ್‌ ದಾಂಡೇಕರ್‌ ಛಾಯಾಗ್ರಹಣವಿದೆ. ಸತೀಶ್‌ ಚಂದ್ರಯ್ಯ ಸಂಕಲನ ಮಾಡಿದ್ದಾರೆ. ಚಿತ್ರದಲ್ಲಿ ನಮ್‌ ಶ್ರೀನಿವಾಸ, ಶ್ರೀ, ರಶ್ಮಿತಾ, ಅಶೋಕ್‌ ಕಂಬಳಿ, ಸಿದ್ಧಾರ್ಥ ಕೆ, ರಾಜಾರಾಂ, ಶಂಕರ್‌ ನಟಿಸಿದ್ದಾರೆ.

ಜನ ಗಣ ಮನ: ಆಯೇಷಾ ಅಭಿನಯದ ಈ ಚಿತ್ರಕ್ಕೆ  ಶಶಿಕಾಂತ್‌ ಆನೇಕಲ್‌ ನಿರ್ದೇಶನ ಮಾಡಿದ್ದಾರೆ. ಕೋರಾ ನಾಗೇಶ್ವರ ರಾವ್‌ ಕಥೆ ಬರೆದಿದ್ದಾರೆ. ಗೌರಿವೆಂಕಟೇಶ್‌ ಅವರ ಛಾಯಾಗ್ರಹಣವಿದೆ. ಗೌತಮ್‌ ಶ್ರೀವತ್ಸ ಸಂಗೀತ ನೀಡಿದ್ದಾರೆ. ಡಿಫ‌ರೆಂಟ್‌ ಡ್ಯಾನಿ, ಚಂದ್ರು ಅವರ ಸಾಹಸವಿದೆ.ತಾರಾಗಣದಲ್ಲಿ ರವಿಕಾಳೆ, ರಾಮಕೃಷ್ಣ, ಕಾವೇರಪ್ಪ, ಮಾನಸ್ವಿ, ಕಾಮನ, ರಘುನಾಥ್‌ ಯಾದವ್‌, ಎ.ಕೆ.ರಾಮು, ಸೌಂದರ್ಯ, ಕುಮುದ, ಸೌಮ್ಯ ನಟಿಸಿದ್ದಾರೆ.

ಗೂಗಲ್‌: ವಿ.ನಾಗೇಂದ್ರ ಪ್ರಸಾದ್‌ ನಿರ್ದೇಶನದ “ಗೂಗಲ್‌’ ಚಿತ್ರ ಕೂಡಾ ಈ ವಾರ ತೆರೆಕಾಣ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಶುಭಾ ಪೂಂಜಾ ನಾಯಕಿ. ಚಿತ್ರ ನೈಜ ಘಟನೆಯಾಧರಿತ ಕಥೆಯನ್ನಿಟ್ಟುಕೊಂಡು ಮಾಡಲಾಗಿದೆಯಂತೆ. ಚಿತ್ರದ ನಿರ್ಮಾಣದಲ್ಲೂ ನಾಗೇಂದ್ರ ಪ್ರಸಾದ್‌ ಕೈ ಜೋಡಿಸಿದ್ದು, ಇವರಿಗೆ ಅಶ್ವತ್ಥ್ ನಾರಾಯಣ ಹಾಗೂ ಶ್ರೀಧರ್‌ ಸಾಥ್‌ ನೀಡಿದ್ದಾರೆ.

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.