ಹಳೆಯ ಕಥೆಗೆ ಹೊಸ ಟ್ವಿಸ್ಟ್‌! 


Team Udayavani, Mar 23, 2018, 7:30 AM IST

22.jpg

ಅನೂಪ್‌ ಭಂಡಾರಿ “ರಂಗಿತರಂಗ’ ಬಳಿಕ ನಿರ್ದೇಶಿಸಿರುವ “ರಾಜರಥ’ ಈ ವಾರ ತೆರೆಗೆ ಬರುತ್ತಿದೆ. ವಿಶೇಷವೆಂದರೆ, ಕನ್ನಡ ಮತ್ತು ತೆಲುಗು ಭಾಷೆಯಲ್ಲೂ ಬಿಡುಗಡೆಯಾಗುತ್ತಿದೆ. ಏಕಕಾಲದಲ್ಲಿ ಪ್ರಪಂಚಾದ್ಯಂತ ರಿಲೀಸ್‌ ಆಗುತ್ತಿರುವುದು ಮತ್ತೂಂದು ವಿಶೇಷ. ಚಿತ್ರದ ಬಿಡುಗಡೆಗು ಮುನ್ನ, ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅನೂಪ್‌ ಭಂಡಾರಿ ತಮ್ಮ ತಂಡದೊಂದಿಗೆ ಮಾತುಕತೆ ನಡೆಸಿದರು. 

“ಇದೊಂದು ರೊಮ್ಯಾಂಟಿಕ್‌ ಕಾಮಿಡಿ ಚಿತ್ರ. ಒಂದು ಕಾಲೇಜ್‌ ಹುಡುಗ, ಹುಡುಗಿಯ ಕಥೆ ಹೇಳಿದ್ದೇನೆ. ಅಭಿ ಎಂಬ ಹುಡುಗ, ಮೇಘ ಎಂಬ ಹುಡುಗಿಯ ಹಿಂದೆ ಸುತ್ತಿದರೆ, ಮೇಘ ಮಾತ್ರ ವಿಶ್ವ ಎಂಬ ಹುಡುಗನ ಹಿಂದೆ ಸುತ್ತುತ್ತಾಳೆ. ಕೊನೆಗೆ ಏನಾಗುತ್ತೆ ಎಂಬುದು ಸಸ್ಪೆನ್ಸ್‌. ಲವ್‌ಸ್ಟೋರಿ ಜೊತೆಗೊಂದು ಟ್ವಿಸ್ಟ್‌ ಇದೆ. ಇನ್ನು, ರವಿಶಂಕರ್‌ ಅಂಕಲ್‌ ಪಾತ್ರ ನಿರ್ವಹಿಸಿದ್ದಾರೆ. ಅವರಿಗಿಲ್ಲಿ ಹೊಸ ಗೆಟಪ್‌ 
ಇದೆ. ಚಿತ್ರಕ್ಕೊಂದು ಹಾಡನ್ನೂ ಹಾಡಿದ್ದಾರೆ. ಈಗಾಗಲೇ ಟ್ರೇಲರ್‌ ರಿಲೀಸ್‌ ಮಾಡಿದ್ದು, ಅದರಲ್ಲಿರುವ ಎನರ್ಜಿ ಇಡೀ ಚಿತ್ರದುದ್ದಕ್ಕೂ ಇದೆ. “ರಾಜರಥ’ ಎಂಬುದು ಬಸ್‌. ಅದರ ಕಥೆಯೇ ಸಾಗಲಿದೆ. ಪುನೀತ್‌ ಮತ್ತು ರಾಣಾ ದಗ್ಗುಬಾಟಿ ಬಸ್‌ ಕಥೆ ಹೇಳ್ತಾರೆ. ಬಸ್‌ನಲ್ಲಿರೋರೆಲ್ಲರ ಕಥೆಯ ಜೊತೆಗೆ ಬಸ್‌ ಕೂಡ ಒಂದು ಕಥೆ ಹೇಳುತ್ತಾ ಹೋಗುತ್ತೆ. ಪುನೀತ್‌ ಅವರಿಲ್ಲಿ ಚಿತ್ರದುದ್ದಕ್ಕೂ ಕಾಡುತ್ತಾರೆ. ಅದು ಹೇಗೆಂಬುದನ್ನು ಚಿತ್ರದಲ್ಲಿ ನೋಡಬೇಕು’ ಎಂದರು ಅನೂಪ್‌ ಭಂಡಾರಿ. 

ನಿರ್ಮಾಪಕ ಸತೀಶ್‌ ಅವರು ಕರ್ನಾಟಕದಲ್ಲಿ 200 ಚಿತ್ರಮಂದಿರ, ಆಂಧ್ರ, ತೆಲಂಗಾಣದಲ್ಲಿ 200 ಪ್ಲಸ್‌ ಹಾಗು ಅಮೇರಿಕಾದಲ್ಲೂ 200 ಪ್ಲಸ್‌ ಚಿತ್ರಮಂದಿರದಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡುತ್ತಿದ್ದಾರಂತೆ. ಎರಡನೇ ವಾರಕ್ಕೆ ಆಸ್ಟ್ರೇಲಿಯಾ, ಯುರೋಪ್‌ನಲ್ಲಿ ಬಿಡುಗಡೆ ಮಾಡುವ ಯೋಚನೆ ಇದೆ ಎಂಬುದು ಅವರ ಮಾತು. ನಾಯಕ ನಿರೂಪ್‌ ಭಂಡಾರಿ ಅವರಿಲ್ಲಿ ಅಭಿ ಎಂಬ ಕಾಲೇಜ್‌ 
ಹುಡುಗನ ಪಾತ್ರ ಮಾಡಿದ್ದಾರಂತೆ. “ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಕಲಿಯುತ್ತಿರುವ ಸ್ಟುಡೆಂಟ್‌ ನಾನು. ಕಾಲೇಜ್‌ ಲೈಫ‌ಲ್ಲಿ ಅವನಿಗೆ ಸಿನಿಮಾ ಅಂದರೆ ಹುಚ್ಚು. ಪ್ರತಿ ಮಾತಲ್ಲೂ ಸಿನಿಮಾ ಡೈಲಾಗ್‌ ತುಂಬಿರುತ್ತೆ. ಮೇಘ ಎಂಬ ಹುಡುಗಿ ಹಿಂದೆ ಬಿದ್ದಾಗ ಏನಾಗುತ್ತೆ ಎಂಬುದು ಚಿತ್ರದ ಹೈಲೈಟ್‌. “ರಂಗಿತರಂಗ’ ಗೆಲುವು ನಂತರ “ರಾಜರಥ’ ಬರುತ್ತಿದೆ. ಜನರು ಹೇಗೆ ಸ್ವೀಕರಿಸುತ್ತಾರೆ ಎಂಬ ಭಯ ಇದೆ’ ಎಂದರು ನಿರೂಪ್‌ ಭಂಡಾರಿ.ನಾಯಕಿ ಆವಂತಿಕಾ ಶೆಟ್ಟಿ ಅವರಿಗೆ ಇಲ್ಲಿ ಹೊಸಬಗೆಯ ಪಾತ್ರ ಸಿಕ್ಕಿದೆಯಂತೆ. ಯಶಸ್ವಿ ತಂಡದ ಜತೆ ಇನ್ನೊಂದು ಚಿತ್ರ ಮಾಡುತ್ತಿರುವುದು ಖುಷಿ ಕೊಟ್ಟಿದೆ. ನನಗೆ ಕನ್ನಡ ಬರುತ್ತಿರಲಿಲ್ಲ. ಈ ಚಿತ್ರದ ಚಿತ್ರೀಕರಣದಲ್ಲಿ ಕಲಿತಿದ್ದೇನೆ. ಈ ಚಿತ್ರ ನನಗೆ ಮತ್ತೂಂದು ಇಮೇಜ್‌ ತಂದುಕೊಡುತ್ತೆ ಎಂಬ ವಿಶ್ವಾಸವಿದೆ. ಪ್ರತಿಯೊಬ್ಬರೂ ಕಷ್ಟಪಟ್ಟಿದ್ದಾರೆ. ಚಿತ್ರದಲ್ಲಿ ನನಗೆ ಪೆಟ್ಟು ಬಿದ್ದಿದೆ.

ಹೀರೋಗೂ ಪೆಟ್ಟಾಗಿದೆ. ಆದರೆ, ಈಗ ಚಿತ್ರ ನೋಡಿದಾಗ, ಅದೆಲ್ಲವೂ ಮರೆತು ಹೋಗಿದೆ. ಜನ ಇಷ್ಟಪಡುತ್ತಾರೆ ಎಂಬ ನಂಬಿಕೆ ನನ್ನದು ಎಂದರು ಆವಂತಿಕಾ ಶೆಟ್ಟಿ. ಚಿತ್ರಕ್ಕೆ ಜಾಲಿ ಹಿಟ್ಸ್‌, ಅಜಯ್‌ರೆಡ್ಡಿ, ಸತೀಶ್‌, ಅಂಜು ನಿರ್ಮಾಪಕರು. ಇಲ್ಲಿ “ಬೆಂಕಿಯಲ್ಲಿ
ಅರಳಿದ ಹೂವು’ ಚಿತ್ರದ “ಮುಂದೆ ಬನ್ನಿ’ ಹಾಡು ಬಳಕೆ ಮಾಡಲಾಗಿದೆ. ಎಲ್ಲಾ ಕ್ರೆಡಿಟ್‌ ಎಂ.ಎಸ್‌.ವಿಶ್ವನಾಥನ್‌ ಮತ್ತು ಗೀತೆ ರಚನೆಕಾರ ಚಿ. ಉದಯಶಂಕರ್‌ ಹಾಗು ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕೊಡುವುದಾಗಿ ಹೇಳಿಕೊಂಡಿತು ಚಿತ್ರತಂಡ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.