Abhishek Ambareesh ಭರ್ಜರಿ ತಯಾರಿ: ರಾಕ್‌ಲೈನ್‌ ನಿರ್ಮಾಣದಲ್ಲಿ ಮತ್ತೂಂದು ಅದ್ಧೂರಿ ಚಿತ್ರ


Team Udayavani, Oct 13, 2023, 11:38 AM IST

abhishek

ಅಭಿಷೇಕ್‌ ಅಂಬರೀಶ್‌ ನಾಯಕರಾಗಿರುವ “ಬ್ಯಾಡ್‌ ಮ್ಯಾನರ್’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಇದರ ಬೆನ್ನಿಗೆ ಅಭಿಷೇಕ್‌ ನಟನೆಯ ಮತ್ತೂಂದು ಚಿತ್ರ ಸೆಟ್ಟೇರಲು ಸಿದ್ಧವಾಗಿದೆ. ಅದು ರಾಕ್‌ಲೈನ್‌ ವೆಂಕಟೇಶ್‌ ಅವರ ನಿರ್ಮಾಣದಲ್ಲಿ

ಮೂಡಿಬರುತ್ತಿರುವ ಚಿತ್ರ. ಈ ಚಿತ್ರವನ್ನು ಮಹೇಶ್‌ ಕುಮಾರ್‌ ನಿರ್ದೇಶನ ಮಾಡುತ್ತಿದ್ದಾರೆ. ಬಿಗ್‌ಬಜೆಟ್‌ ನಲ್ಲಿ ತಯಾರಾಗುತ್ತಿರುವ ಮತ್ತೂಂದು ಅದ್ಧೂರಿ ಚಿತ್ರ ಇದಾಗಿದ್ದು, ಈ ಚಿತ್ರಕ್ಕಾಗಿ ಅಭಿಷೇಕ್‌ ಸಾಕಷ್ಟು ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಅದಕ್ಕೆ ಕಾರಣ ಈ ಸಿನಿಮಾದ ಕಥೆ. ಈ ಸಿನಿಮಾದಲ್ಲಿ ನಿರ್ದೇಶಕ ಮಹೇಶ್‌, ಹತ್ತನೇ ಶತಮಾನದ ಕಥೆಯನ್ನು ಹೇಳಲು ಹೊರಟಿದ್ದು, ಚಿತ್ರದಲ್ಲಿ ಅಭಿಷೇಕ್‌ ಯೋಧನಾಗಿ ಕಾಣಿಸಿಕೊಳ್ಳಲಿದ್ದಾರಂತೆ. ಅದೇ ಕಾರಣದಿಂದ ಪಾತ್ರಕ್ಕೆ ಅಗತ್ಯವಾಗಿ ಬೇಕಾದ ಕತ್ತಿ ವರಸೆ, ಕಲರಿಪಯಟ್ಟು ಸೇರಿದಂತೆ ಅನೇಕ ಅಂಶಗಳ ತಯಾರಿಯಲ್ಲಿ ಅಭಿಷೇಕ್‌ ತೊಡಗಿದ್ದಾರೆ. ಇವರ ತರಬೇತಿಗೆ ಪೂರಕವಾಗುವಂತೆ ವಿಶೇಷ ತರಬೇತುದಾರರನ್ನು ಕೂಡಾ ನೇಮಿಸಲಾಗಿದೆ.

ಯೋಧನ ಪಾತ್ರ ಮಾಡುತ್ತಿರುವುದರಿಂದ ಫಿಟ್‌ ಆಗಿ ಕಾಣಿಸಬೇಕೆಂಬ ಕಾರಣಕ್ಕೆ ದಿನದ ನಾಲ್ಕು ಗಂಟೆಗಳನ್ನು ಅಭಿಷೇಕ್‌ ಜಿಮ್‌ನಲ್ಲಿ ಕಳೆಯುತ್ತಿರುವುದರ ಜೊತೆಗೆ ಭಾಷಾ ಸ್ಪಷ್ಟತೆಯ ಕಡೆಗೂ ಹೆಚ್ಚು ಗಮನ ಕೊಡುತ್ತಿದ್ದಾರೆ. ಈ ಮೂಲಕ ಬಿಗ್‌ ಬಜೆಟ್‌ನ ಚಿತ್ರಕ್ಕಾಗಿ ಅಭಿಷೇಕ್‌ ಕೂಡಾ ದೊಡ್ಡ ಮಟ್ಟದಲ್ಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ

ಎಲ್ಲಾ ಓಕೆ, ಈ ಸಿನಿಮಾ ಯಾವಾಗ ಸೆಟ್ಟೇರುತ್ತದೆ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಮೂಲಗಳ ಪ್ರಕಾರ 2024 ಸಂಕ್ರಾಂತಿಗೆ ಈ ಚಿತ್ರ ಸೆಟ್ಟೇರಲಿದೆ. ಸದ್ಯ ರಾಕ್‌ಲೈನ್‌ ನಿರ್ಮಾಣದ “ಕಾಟೇರ’ ಹಾಗೂ “ಕರಟಕ ಧಮನಕ’ ಚಿತ್ರಗಳು ನಡೆಯುತ್ತಿವೆ. ಆ ಚಿತ್ರದ ಚಿತ್ರೀಕರಣ ಪೂರ್ಣಗೊಂಡ ಬೆನ್ನಲ್ಲೇ ಅಭಿಷೇಕ್‌ ಅಂಬರೀಶ್‌ ನಾಯಕರಾಗಿರುವ ಚಿತ್ರ ಸೆಟ್ಟೇರಲಿದೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.