ಸಾವು-ಬದುಕಿನ ಸುತ್ತ ಅಭ್ಯಂಜನ

ದಿನೇಶ್‌ ಬಾಬು ಹೊಸ ಚಿತ್ರವಿದು

Team Udayavani, Dec 13, 2019, 6:00 AM IST

sa-15

ಇತ್ತೀಚೆಗಷ್ಟೇ ದಿನೇಶ್‌ ಬಾಬು ನಿರ್ದೇಶನದ “ಹಗಲು ಕನಸು’ ಬಿಡುಗಡೆಯಾಗಿದೆ. ಅದರ ಬೆನ್ನಲ್ಲೇ ತಮ್ಮ ನಿರ್ದೇಶನದ ಇನ್ನೊಂದು ಸಿನಿಮಾ ಮಾಡಿ ಪ್ರೇಕ್ಷಕರ ಮುಂದೆ ತರಲು ಅಣಿಯಾಗಿದ್ದಾರೆ ದಿನೇಶ್‌ ಬಾಬು. ಅಂದಹಾಗೆ, ಆ ಚಿತ್ರಕ್ಕೆ “ಅಭ್ಯಂಜನ’ ಎಂದು ನಾಮಕರಣ ಮಾಡಲಾಗಿದೆ. ಈಗಾಗಲೇ ಸದ್ದಿಲ್ಲದೆಯೇ ಚಿತ್ರೀಕರಣ ಮುಗಿಸಿರುವ ಅವರು, ಇತ್ತೀಚೆಗೆ ಪತ್ರಕರ್ತರಿಗೆ ವಿಶೇಷ ಪ್ರದರ್ಶನ ಏರ್ಪಡಿಸಿದ್ದರು.

ವಯಸ್ಸಾದ ವ್ಯಕ್ತಿ ಖಾಯಿಲೆಯಿಂದ ನರಳುತ್ತಿರುವುದನ್ನು ನೋಡಿಕೊಂಡಿರುವುದು ಸರಿನಾ ಅಥವಾ ಅಂತಹ ವ್ಯಕ್ತಿಯನ್ನು ಸಾಯಿಸುವುದು ಸರಿನಾ? ಇಂಥದ್ದೊಂದು ಎಳೆ ಇಟ್ಟುಕೊಂಡು ಮಾಡಿರುವ ಚಿತ್ರವಿದು. ಸಾಮಾನ್ಯವಾಗಿ ವಯಸ್ಸಾದವರು ಖಾಯಿಲೆಗೆ ತುತ್ತಾಗಿ, ನರಳುವಾಗ, ಅವರ ಮನಸ್ಸು ನೋಯಿಸದೆ ಗೌರವದಿಂದ ಪ್ರಾಣ ತೆಗೆಯುವುದಕ್ಕೆ “ದಯಾಮರಣ’ ಎಂಬ ಹೆಸರು. ಇದು ಕಾನೂನು ಬಾಹಿರ. ಆದರೆ, ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಇಂಥದ್ದೊಂದು ಪದ್ಧತಿ ಈಗಲೂ ಇದೆ ಎಂಬುದು “ಅಭ್ಯಂಜನ’ ಚಿತ್ರ ನೋಡಿದವರಿಗೆ ಗೊತ್ತಾಗುತ್ತೆ. ಅಲ್ಲೆಲ್ಲಾ ಹರಳೆಣ್ಣೆಯನ್ನು ತಲೆಗೆ ಸವರಿ, ತಣ್ಣೀರು ಸ್ನಾನ ಮಾಡಿಸಿದ ಬಳಿಕ ನಾಲ್ಕೈದು ಎಳೆನೀರು ಕುಡಿಸುತ್ತಾರೆ. ಅದರಿಂದ ಇಡೀ ದೇಹ ತಣ್ಣಗಾಗುತ್ತಾ, ಕೊನೆಗೆ ಉಸಿರಾಟ ನಿಂತು ಹೋಗುತ್ತದೆ. ಇದೇ ಕಥೆಯ ಎಳೆ ಚಿತ್ರದಲ್ಲಿದೆ.

ಕಥೆ ಬಗ್ಗೆ ಹೇಳುವುದಾದರೆ, ಹೀರೋ ದಿನಸಿ ಅಂಗಡಿ ಮಾಲೀಕ. ಪತ್ನಿ ಹಾಗೂ ಮಗು ಮತ್ತು ಖಾಯಿಲೆಯಲ್ಲಿ ನರಳುತ್ತಿರುವ ತಂದೆ ಜೊತೆ ವಾಸ. ತಾತನಿಗೆ ಮೊಮ್ಮಗನೆಂದರೆ ಪ್ರೀತಿ. ಆದರೆ, ಅಪ್ಪನ ಆರೋಗ್ಯ ಖರ್ಚು ನೋಡಿಕೊಳ್ಳಲು ಸಾಲ ಮಾಡಿದರೂ ಅದು ಸಾಕಾಗಲ್ಲ. ಅತ್ತ ಹೆಂಡತಿ ಖುಷಿಪಡಿಸಬೇಕು, ಇತ್ತ ತಂದೆ ನೋಡಿಕೊಳ್ಳಬೇಕು. ಕೊನೆಗೆ, ಮಾವನನ್ನು ನೋಡಿಕೊಳ್ಳಲಾಗದೆ, ಪತ್ನಿ ಎಣ್ಣೆ ನೀರು ಸ್ನಾನದ ಬಗ್ಗೆ ವಿವರಿಸಿದಾಗ, ವಿರೋಧ ವ್ಯಕ್ತವಾಗುತ್ತೆ. ಕೊನೆಗೊಂದು ಘಟನೆ ಸಂಭವಿಸುತ್ತೆ. ಅದೇನು ಎಂಬುದೇ ಸಸ್ಪೆನ್ಸ್‌.

ಚಿತ್ರದಲ್ಲಿ ಕರಿಸುಬ್ಬು ತಂದೆಯಾಗಿ ನಟಿಸಿದರೆ, ಮಗನಾಗಿ ನಾರಾಯಣಸ್ವಾಮಿ ಕಾಣಿಸಿಕೊಂಡಿದ್ದಾರೆ. ಅಪೂರ್ವ ಭಾರದ್ವಾಜ್‌, ಮಾಸ್ಟರ್‌ ಮಂಜುನಾಥ್‌, ಭಾಗ್ಯಶ್ರೀ, ನಾಗರಾಜ್‌ ಶಾಂಡಿಲ್ಯ ಇತರರು ನಟಿಸಿದ್ದಾರೆ. ಮಹರಾಜ ಸಂಗೀತ ನೀಡಿದ್ದಾರೆ. ನಿರ್ದೇಶಕ ದಿನೇಶ್‌ ಬಾಬು, ಕಥೆ, ಚಿತ್ರಕಥೆ ಜೊತೆಗೆ ಛಾಯಾಗ್ರಹಣವನ್ನೂ ಮಾಡಿದ್ದಾರೆ. ಬಹುತೇಕ ಚಾಮರಾಜನಗರದಲ್ಲಿ ಚಿತ್ರೀಕರಣ ನಡೆಸಲಾಗಿದೆ. ವಿಗ್‌ ತಯಾರಿಕೆಯಲ್ಲಿ ಜನಪ್ರಿಯರಾಗಿರುವ ನಾಗೇಶ್ವರರಾವ್‌ ನಿರ್ಮಾಪಕರು. ಇದು ಅವರ 20 ನೇ ಚಿತ್ರ ಎನ್ನುವುದು ವಿಶೇಷ.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.