ತಲ್ವಾರ್ ‌ಪೇಟೆಗೆ ಬಂದ ರವಿಶಂಕರ್‌


Team Udayavani, Nov 27, 2020, 2:14 PM IST

ತಲ್ವಾರ್ ‌ಪೇಟೆಗೆ ಬಂದ ರವಿಶಂಕರ್‌

ನಟ ರವಿಶಂಕರ್‌ ಈಗಾಗಲೇ ಸಾಕಷ್ಟು ವಿಭಿನ್ನ ಪಾತ್ರಗಳಲ್ಲಿ ಮಿಂಚಿದ್ದಾರೆ. ಅದು ಖಡಕ್‌ ವಿಲನ್‌ನಿಂದ ಹಿಡಿದು ಪ್ರೇಕ್ಷಕರನ್ನು ನಗಿಸುವ ಪಾತ್ರದಲ್ಲೂ ಸೈ ಎನಿಸಿಕೊಂಡಿದ್ದಾರೆ. ಈಗ ಮತ್ತೂಂದು ಹೊಸ ಪಾತ್ರ ಅವರಿಗೆ ಸಿಕ್ಕಿದೆ. ಆ ಪಾತ್ರದ ಹೆಸರು ಸೀರಿಯಲ್‌ ಸೆಟ್‌ ಚಂದ್ರಪ್ಪ.

ಅಂದಹಾಗೆ, ಈ ಪಾತ್ರ ಮಾಡುತ್ತಿರೋದು “ತಲ್ವಾರ್‌ಪೇಟೆ’ ಸಿನಿಮಾದಲ್ಲಿ. ವಸಿಷ್ಠ ಸಿಂಹ ನಾಯಕರಾಗಿರುವ ಈ ಚಿತ್ರದಲ್ಲಿ ರವಿಶಂಕರ್‌, ಸೀರಿಯಲ್‌ ಸೆಟ್‌ ಚಂದ್ರಪ್ಪ ಎಂಬ ಪಾತ್ರ ಮಾಡುತ್ತಿದ್ದಾರೆ. ಶ್ರೀನಾಗಬ್ರಹ್ಮಕ್ರಿಯೇಷನ್ಸ್‌ನಡಿ ಡಾ. ಶೈಲೇಶ್‌ ಕುಮಾರ್‌.ಬಿ.ಎಸ್‌ ನಿರ್ಮಾಣ ಮಾಡುತ್ತಿರುವ ಚಿತ್ರ “ತಲ್ವಾರ್‌ ಪೇಟೆ .

ಇದನ್ನೂ ಓದಿ : ಡಿಸೆಂಬರ್‌ ಮೊದಲ ವಾರ ಸಂಜು ಬಾಬಾ ಎಂಟ್ರಿ

ಸದ್ದಿಲ್ಲದೆ ಸೆಟ್‌ ಏರಿದ ಈ ಚಲನಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ವೃತ್ತಿಯಲ್ಲಿ ನ್ಯೂರೋಸರ್ಜನ್‌ ಆಗಿರುವ ನಿರ್ಮಾಪಕ ಡಾ.ಶೈಲೇಶ್‌ಕುಮಾರ್‌ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ನುರಿತಕಲಾವಿದರಿದ್ದಾರೆ. ನಾಯಕ ನಟನಾಗಿ ವಸಿಷ್ಠ ಸಿಂಹ , ನಾಯಕಿ ಪಾತ್ರದಲ್ಲಿ ಸೋನಾಲ್‌ ಮಂಟೆರಿಯೊ ಅವರೊಂದಿಗೆ ಈಗಾಗಲೇ ಚತುರ್ಭಾಷಾಕಲಾವಿದ ಹರೀಶ್‌ಉತ್ತಮನ್‌, ಯಶ್ವಂತ್‌ ಶೆಟ್ಟಿ, ಆಶಾಲತಾ, ವೀಣಾ ಪೊನ್ನಪ್ಪ, ಲಿಂಗರಾಜ್‌ ಬಲವಾಡಿ, ಸುರೇಶ್‌ ಚಂದ್ರಪ್ರದೀಪ್‌ ಪೂಜಾರಿ, ರಜನಿ ಕಾಂತ್‌, ಮನು ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ..

ಚಿತ್ರವನ್ನುಕೆ.ಲಕ್ಷ್ಮಣ್‌, ಶ್ರೀರಾಮ್‌ ನಿರ್ದೇಶಿಸುತ್ತಿದ್ದಾರೆ.ಇವರಿಬ್ಬರು ಜಂಟಿಯಾಗಿ “ತಲ್ವಾರ್‌ ಪೇಟೆಗೆ’ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ. ಚಿತ್ರಕ್ಕೆ ಎಂ.ಯು.ನಂದಕುಮಾರ್‌ಛಾಯಾಗ್ರಹಣ, ಶ್ರೀಕಾಂತ್‌ ಸಂಕಲನ, ಡಿಫ‌ರೆಂಟ್‌ ಡ್ಯಾನಿ, ರಾಮ್‌ ಲಕ್ಷ್ಮಣ್‌ ಸಾಹಸ ನಿರ್ದೇಶನ, ಮುರಳಿ, ಮೋಹನ್‌, ಧನು, ಗೀತ ಅವರ ನೃತ್ಯ ನಿರ್ದೇಶನವಿದೆ. ಹರ್ಷವರ್ಧನ್‌ ರಾಜ್‌ ಸಂಗೀತ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.