ಸಾಹಿಲ್‌ ನಿರೂಪಣೆಯಿಂದ ನಟನೆಗೆ


Team Udayavani, Mar 31, 2017, 11:20 AM IST

31-SUCHITRA-8.jpg

“ನೀವ್ಯಾಕೆ ಆಡಿಷನ್‌ನಲ್ಲಿ ಭಾಗವಹಿಸಬಾರದು …’ ಎಂದು ಪ್ರಶ್ನಿಸಿದರಂತೆ. ಅದುವರೆಗೂ ಹಲವು ಸ್ಟೇಜ್‌ಶೋ ಕೊಟ್ಟಿದ್ದ ಸಾಹಿಲ್‌
ಗೆ, ಯಾವತ್ತೂ ತಾನು ನಟನಾಗಬಹುದು ಎಂದನಿಸಿರಲಿಲ್ಲವಂತೆ. ಸರಿ ಅವಕಾಶ ಸಿಕ್ಕಾಗ ಯಾಕೆ ಬಿಡಬೇಕು ಎಂದು ಆಡಿಷನ್‌ನಲ್ಲಿ
ಭಾಗವಹಿಸಿದ್ದಾರೆ. ಅದಾದ ಒಂದು ವಾರಕ್ಕೆ ಚಿತ್ರದಲ್ಲಿ ನಟಿಸುವುದಕ್ಕೆ ಆಫ‌ರ್‌ ಸಿಕ್ಕಿದೆ. ಈಗ ಸಾಹಿಲ್‌, ಸದ್ದಿಲ್ಲದೆ “ಕರಾಲಿ’ ಎಂಬ ಚಿತ್ರದ ಮೂಲಕ ನಾಯಕನಾಗಿ ಬಣ್ಣ ಹಚ್ಚಿದ್ದಾಗಿದೆ.

ಸಾಹಿಲ್‌ ಮೂಲತಃ ಕರಾವಳಿಯವರು. ಧರ್ಮಸ್ಥಳದ ಕಾಲೇಜಿನಲ್ಲಿ ಎಂಬಿಎ ಮುಗಿಸಿದವರು. 2012ರಲ್ಲಿ ಮಿಸ್ಟರ್‌ ಕರ್ನಾಟಕ ಆಗಿ ಆಯ್ಕೆಯಾದರಂತೆ. ಅದಾದ ಮುಂದಿನ ವರ್ಷ ಮಿಸ್ಟರ್‌ ಬಂಟ್‌ ವರ್ಲ್ಡ್ ಆಗಿ ಆಯ್ಕೆಯಾಗಿದ್ದಾರೆ. ಎಂಟಿವಿಯಲ್ಲಿ 
ಪ್ರಸಾರವಾಗುವ ಡ್ರೈವ್‌ ವಿಥ್‌ ನ್ಯಾನೋ, ಇಂಡಿಯಾಸ್‌ ಗಾಟ್‌ ಟ್ಯಾಲೆಂಟ್‌ ಮುಂತಾದ ಹಲವು ಕಾರ್ಯಕ್ರಮಗಳಲ್ಲಿ 
ಭಾಗವಹಿಸಿದ್ದಾರೆ. ಇದಲ್ಲದೆ 1000ಕ್ಕೂ ಹೆಚ್ಚು ಕಾರ್ಯಕ್ರಮಗಳ ನಿರೂಪಕರಾಗಿದ್ದಾರೆ. ಬರೀ ಕರ್ನಾಟಕವಷ್ಟೇ ಅಲ್ಲ, ಹೊರದೇಶಗಳಲ್ಲೂ ಅದರಲ್ಲೂ ಕುವೈಟ್‌, ಮಸ್ಕಟ್‌, ಖತಾರ್‌ ಮುಂತಾದ ಕಡೆ ನಡೆದ ಹಲವು ಕಾರ್ಯಕ್ರಮಗಳನ್ನು ಅವರು ನಡೆಸಿಕೊಟ್ಟಿದ್ದಾರೆ. ಮೈಸೂರಿನಲ್ಲಿ ಯುವ ದಸರಾ ನಡೆಸಿಕೊಡುವ ಸಂದರ್ಭದಲ್ಲಿ, ನಿರ್ದೇಶಕ ದಕ್ಷಿಣಾ ಮೂರ್ತಿ ಅವರು “ಕರಾಲಿ’ ಚಿತ್ರದ ಆಡಿಷನ್‌ ನಲ್ಲಿ ಭಾಗವಹಿಸುವ ಆಫ‌ರ್‌ ಕೊಟ್ಟರಂತೆ. ಹೀಗೆ ನಿರೂಪಣೆ ಮಾಡುತ್ತಲೇ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ ಸಾಹಿಲ್‌.

“ನಾನು ಅದಕ್ಕೂ ಮುನ್ನ ಕ್ಯಾಮೆರಾ ಫೇಸ್‌ ಮಾಡಿರಲಿಲ್ಲ. ನಟನೆ ಬಗ್ಗೆ ಗೊತ್ತಿರಲಿಲ್ಲ. ಆದರೆ, ನಮ್ಮ ನಿರ್ದೇಶಕ ದಕ್ಷಿಣಾಮೂರ್ತಿ 
ಮತ್ತು ಛಾಯಾಗ್ರಾಹಕ ಪವನ್‌ ಪ್ರತಿಯೊಂದು ವಿಷಯವನ್ನೂ ಹೇಳಿಕೊಟ್ಟರು. ನಾನೇನು ತಪ್ಪು ಮಾಡಿದರೂ ಯಾವತ್ತೂ ಗದರಿಲಿಲ್ಲ. ತಾಳ್ಮೆಯಿಂದ ಹೇಳಿಕೊಟ್ಟರು. ಅದೇ ಕಾರಣಕ್ಕೆ ನನಗೆ ನಟಿಸುವುದು ಸುಲಭವಾಯಿತು’ ಎನ್ನುವ ಸಾಹಿಲ್‌, ಆ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಚಿತ್ರ ಬಿಡುಗಡೆಯಾದ ಮೇಲೆ, ಮುಂದಿನ ದಾರಿಯ ಬಗ್ಗೆ ಅವರು ಯೋಚಿಸುತ್ತಾರಂತೆ. 

ಚೇತನ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.