ಸುಮಂತ್‌ ಗೋವಿಂದ ನಾಮ ಸ್ಮರಣೆ


Team Udayavani, Mar 19, 2021, 2:20 PM IST

Actor Shailendra

ನಟ ಸುಮಂತ್‌ ಶೈಲೇಂದ್ರ ಸದ್ಯ ಗೋವಿಂದ ನಾಮ ಸ್ಮರಣೆಯಲ್ಲಿದ್ದಾರೆ. ಅದಕ್ಕೆ ಕಾರಣ ಅವರ ಮುಂಬರುವ ಚಿತ್ರ “ಗೋವಿಂದ ಗೋವಿಂದ’.

ಹೌದು, ಸುಮಾರು ಮೂರು ವರ್ಷಗಳ ಬಳಿಕ ಈ ಬಾರಿ ಸುಮಂತ್‌ “ಗೋವಿಂದ ಗೋವಿಂದ’ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬರಲು ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ “ಗೋವಿಂದ ಗೋವಿಂದ’ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರ ಇದೇ ಏಪ್ರಿಲ್‌ ವೇಳೆಗೆ ಪ್ರೇಕ್ಷಕರ ಮುಂದೆ ಬರುತ್ತಿದೆ. ಇಲ್ಲಿಯವರೆಗೆ ಲವರ್‌ಬಾಯ್‌, ಆ್ಯಕ್ಷನ್‌ ಹೀರೋ ಹೀಗೆ ಬೇರೆ ಬೇರೆ ಗೆಟಪ್‌ಗ್ಳಲ್ಲಿ ಕಾಣಿಸಿಕೊಂಡಿದ್ದ ಸುಮಂತ್‌ ಶೈಲೇಂದ್ರ, ಈ ಚಿತ್ರದಲ್ಲಿ ಇಲ್ಲಿಯವರೆಗೆ ಕಾಣಿಸಿಕೊಂಡಿದ್ದ ಪಾತ್ರಗಳಿಗಿಂತ, ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.

ತಮ್ಮ ಪಾತ್ರದ ಬಗ್ಗೆ ಮಾತನಾಡುವ ಸುಮಂತ್‌, “ಇಲ್ಲಿಯವರೆಗೆ ಮಾಡಿರುವ ಸಿನಿಮಾಗಳಲ್ಲಿ ಒಂದೊಂದು ಥರದ ಕ್ಯಾರೆಕ್ಟರ್‌ ಇದ್ದರೆ, ಈ ಸಿನಿಮಾದಲ್ಲಿ ಅದೆಲ್ಲದಕ್ಕಿಂತ ಡಿಫ‌ರೆಂಟ್‌ ಆಗಿರುವಂಥ ಬೇರೆಯದೇ ಕ್ಯಾರೆಕ್ಟರ್‌ ಇದೆ. ಇದರಲ್ಲಿ ನನ್ನದು ಪಕ್ಕಾ ಪಿಯುಸಿ ಹುಡುಗನ ಥರದ ಕ್ಯಾರೆಕ್ಟರ್‌. ಟೀನೇಜ್‌ ಹುಡುಗರಲ್ಲಿರುವ ತರಲೆ, ತುಂಟಾಟ ಎಲ್ಲವನ್ನೂ ನನ್ನ ಕ್ಯಾರೆಕ್ಟರ್‌ನಲ್ಲಿ ಕಾಣಬಹುದು. ಆಡಿಯನ್ಸ್‌ಗೆ ಕಂಪ್ಲೀಟ್‌ ಎಂಟರ್‌ ಟೈನ್ಮೆಂಟ್‌ ಕೊಡುವಂಥ ಕ್ಯಾರೆಕ್ಟರ್‌ ಇದು’ ಎನ್ನುತ್ತಾರೆ.

“ನಾನು ಇಲ್ಲಿಯವರೆಗೆ ಕಾಮಿಡಿ, ಸಸ್ಪೆನ್ಸ್‌ – ಥ್ರಿಲ್ಲರ್‌ ಶೈಲಿಯ ಸಿನಿಮಾಗಳನ್ನು ಮಾಡಿರಲಿಲ್ಲ. “ಗೋವಿಂದ ಗೋವಿಂದ’ ನನಗೆ ಹೊಸಥರದ ಸಿನಿಮಾ. ಇದರ ಸಬ್ಜೆಕ್ಟ್, ಪ್ರಸೆಂಟೇಷನ್‌ ಎಲ್ಲವೂ ಹೊಸಥರದಲ್ಲಿ ಇರಲಿದೆ. ಟೆಕ್ನಿಕಲಿ ಕೂಡ ಸಿನಿಮಾ ತುಂಬ ಚೆನ್ನಾಗಿ ಬಂದಿದೆ. ಈಗಾಗಲೇ ರಿಲೀಸ್‌ ಆಗಿರುವ ಪೋಸ್ಟರ್‌, ಫ‌ಸ್ಟ್‌ಲುಕ್‌, ಟೀಸರ್‌, ಸಾಂಗ್ಸ್‌ ಎಲ್ಲದಕ್ಕೂ ಆಡಿಯನ್ಸ್‌ ಕಡೆಯಿಂದ ಬಿಗ್‌ ರೆಸ್ಪಾನ್ಸ್‌ ಸಿಗುತ್ತಿದೆ. ಥಿಯೇಟರ್‌ನಲ್ಲೂ “ಗೋವಿಂದ ಗೋವಿಂದ’ ಆಡಿಯನ್ಸ್‌ಗೆ ಇಷ್ಟವಾಗಲಿದೆ’ ಎಂದು ವಿಶ್ವಾಸದ ಮಾತುಗಳನ್ನಾಡುತ್ತಾರೆ ಸುಮಂತ್‌.

ಇನ್ನು “ಗೋವಿಂದ ಗೋವಿಂದ’ ಚಿತ್ರದಲ್ಲಿ ಸುಮಂತ್‌ ಅವರೊಂದಿಗೆ ಕವಿತಾ ಗೌಡ, ಭಾವನಾ ಮೆನನ್‌, ರೂಪೇಶ್‌ ಶೆಟ್ಟಿ, ಪವನ್‌ ಕುಮಾರ್‌, ವಿಜಯ್‌ ಚೆಂಡೂರ್‌, ಅಚ್ಯುತ ಕುಮಾರ್‌, ವಿ. ಮನೋಹರ್‌, ಕಡ್ಡಿಪುಡಿ ಚಂದ್ರು, ಪದ್ಮವಾಸಂತಿ, ಶ್ರೀನಿವಾಸಪ್ರಭು, ಗೋವಿಂದೇ ಗೌಡ, ಯಮುನಾ ಶ್ರೀನಿಧಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. “ಶೈಲೇಂದ್ರ ಪ್ರೊಡಕ್ಷನ್ಸ್‌’, “ಎಲ್ ಜಿ.ಕ್ರಿಯೇಷನ್ಸ್‌’ ಹಾಗೂ “ರವಿ ಗರಣಿ ಪ್ರೊಡಕ್ಷನ್ಸ್‌’ ಸಹಯೋಗದೊಂದಿಗೆ ನಿರ್ಮಿಸಿರುವ “ಗೋವಿಂದ ಗೋವಿಂದ’ ಚಿತ್ರಕ್ಕೆ ತಿಲಕ್‌ ನಿರ್ದೇಶನವಿದೆ.

ಜಿ. ಎಸ್‌. ಕಾರ್ತಿಕ ಸುಧನ್‌ 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.