ಅಮೃತಾ ಟೀಚರ್‌


Team Udayavani, Jul 7, 2017, 3:50 AM IST

teacher.jpg

ನೀವು “ಒಂದು ಮೊಟ್ಟೆಯ ಕಥೆ’ ಚಿತ್ರದ “ಚಂದ ಅವಳು … ‘ ಹಾಡು ನೋಡಿದ್ದರೆ ಈ ಹುಡುಗಿಯ ಪರಿಚಯ ಸಿಗುತ್ತದೆ. ಇನ್ನು ಪರಿಚಯ ಜಾಸ್ತಿಯಾಗಬೇಕು, ನಟನೆ ನೋಡಬೇಕೆಂದರೆ ನೀವು ಇವತ್ತು ತೆರೆಕಾಣುತ್ತಿರುವ “ಒಂದು ಮೊಟ್ಟೆಯ ಕಥೆ’ ಚಿತ್ರ ನೋಡಬೇಕು. ಆ ಚಿತ್ರ ಮೂವರು ನಾಯಕಿಯರಲ್ಲಿ ಅಮೃತಾ ನಾಯಕ್‌ ಕೂಡಾ ಒಬ್ಬರು. ಸದ್ಯ ಬಿಡುಗಡೆಯಾಗುತ್ತಿರುವ “ಒಂದು ಮೊಟ್ಟೆಯ ಕಥೆ’ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ಎದುರು ನೋಡುತ್ತಿದ್ದಾರೆ ಅಮೃತಾ. 

ಅಮೃತಾ ನಾಯಕ್‌ ಮೂಲತಃ ಮಂಗಳೂರಿನ ಹುಡುಗಿ. ಚಿಕ್ಕಂದಿನಿಂ ದಲೂ ಸಿನಿಮಾ ಆಸಕ್ತಿ ಹೊಂದಿದ್ದ ಅಮೃತಾಗೆ ಮೊದಲು ಸಿಕ್ಕಿದ್ದು ಧಾರಾವಾಹಿ. “ಯಶೋಧೆ’ ಎಂಬ ಧಾರಾವಾಹಿ ಯಲ್ಲಿ ಪಾತ್ರ ಮಾಡುವ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ಅಮೃತಾಗೆ ಸಹಜ ವಾಗಿಯೇ ಸಿನಿಮಾ ಮಾಡುವ ಆಸೆ ಇತ್ತು. ಆದರೆ, ಆ ಆಸೆ ಇಷ್ಟು ಬೇಗ ಈಡೇರುತ್ತದೆ ಎಂದು ಅವರು ಅಂದುಕೊಂಡಿರಲಿಲ್ಲ. ಒಂದು ಇವೆಂಟ್‌ನಲ್ಲಿ ಇವರನ್ನು ನೋಡಿದ ಸ್ನೇಹಿತರೊಬ್ಬರು, ಸಿನಿಮಾವೊಂದಕ್ಕೆ ಆಡಿಷನ್‌ ನಡೆಯುತ್ತಿದೆ, ನೀವು ಹೋಗಿ ಎಂದರಂತೆ. ಅದರಂತೆ, “ಒಂದು ಮೊಟ್ಟೆಯ ಕಥೆ’ ಚಿತ್ರದ ಆಡಿಷನ್‌ನಲ್ಲಿ ಪಾಲ್ಗೊಂಡರು. ಆಡಿಷನ್‌ನಲ್ಲಿ ಆಯ್ಕೆಯಾದ ಅಮೃತಾಗೆ “ನೀವಿಲ್ಲಿ ಲೆಕ್ಚರರ್‌ ಪಾತ್ರ ಮಾಡುತ್ತಿದ್ದೀರಿ’ ಎಂದಾಗ ಮೊದಲು ಭಯವಾಯಿತಂತೆ. ಲೆಕ್ಚರರ್‌ ಪಾತ್ರವನ್ನು ನಿಭಾಯಿಸಬಹುದಾ ಎಂಬ ಸಂದೇಹ ಅವರಲ್ಲಿ ಇತ್ತಂತೆ. ಆದರೆ, ಚಿತ್ರತಂಡ ಎರಡು ತಿಂಗಳು ರಿಹರ್ಸಲ್‌ ಮಾಡಿಸುವ ಮೂಲಕ ಭಯ ದೂರವಾಯಿತಂತೆ. “ಒಂದು ಮೊಟ್ಟೆಯ ಕಥೆ ಒಂದು ಒಳ್ಳೆಯ ಅನುಭವ. ಮೊದಲ ಚಿತ್ರದಲ್ಲೇ ಒಳ್ಳೆಯ ತಂಡ ಸಿಕ್ಕಿದೆ. ರಿಹರ್ಸಲ್‌ ಮಾಡಿದ್ದರಿಂದ ಯಾವುದೇ ಭಯವಿಲ್ಲದೇ ನಟಿಸಲು ಸಾಧ್ಯವಾಯಿತು’ ಎನ್ನುವುದು ಅಮೃತಾ ಮಾತು.  ಅಮೃತಾಗೆ ಈಗಾಗಲೇ ಒಂದೆರಡು ಸಿನಿಮಾಗಳ ಅವಕಾಶಗಳು ಬಂದಿವೆ. ಸದ್ಯ ಆಮೃತಾ “ಮೊಟ್ಟೆ’ಯನ್ನು ಎದುರು ನೋಡುತ್ತಿದ್ದಾರೆ.

– ರವಿ ರೈ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.